ಜಮ್ಮು ಮತ್ತು ಕಾಶ್ಮೀರದ ರಜೌರಿಯಿಂದ 25 ಕಿ.ಮೀ ದೂರದಲ್ಲಿರುವ ಸೇನಾ ಶಿಬಿರದ ಭಯೋತ್ಪಾದಕರು ಆತ್ಮಾಹುತಿ ದಾಳಿ ನಡೆಸಿದ್ದಾರೆ. ಈ ದಾಳಿಯಲ್ಲಿ ಮೂವರು ಭಾರತೀಯ ಸೈನಿಕರು ಹುತಾತ್ಮರಾಗಿದ್ದಾರೆ. ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದೆ
ರಜೌರಿಯಿಂದ 25 ಕಿ.ಮೀ ದೂರದಲ್ಲಿರುವ ಸೇನಾ ನೆಲೆಯೊಂದರ ಮೇಲೆ ಇಬ್ಬರು ಭಯೋತ್ಪಾದಕರು ಆತ್ಮಾಹುತಿ ದಾಳಿ ನಡೆಸಿದ್ದಾರೆ.
ಇಬ್ಬರು ಭಯೋತ್ಪಾದಕರನ್ನು ಕೊಲ್ಲಲಾಗಿದ್ದು, ಮೂವರು ಸೈನಿಕರು ಪ್ರಾಣ ಕಳೆದುಕೊಂಡಿದ್ದಾರೆ. ಕಾರ್ಯಾಚರಣೆ ಪ್ರಗತಿಯಲ್ಲಿದೆ ಭಾರತೀಯ ಸೇನೆಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಕೊರೊನಾ ಭೀತಿ : ಗಣೇಶ ಹಬ್ಬಕ್ಕೆ ಕಠಿಣ ನಿಯಮ ಜಾರಿ- ಸರ್ಕಾರ ಚಿಂತನೆ
ಜಮ್ಮು ಎಡಿಜಿಪಿ ಮುಕೇಶ್ ಸಿಂಗ್, ರಜೌರಿಯ ದರ್ಹಾಲ್ ಪ್ರದೇಶದ ಪರ್ಗಲ್ನಲ್ಲಿರುವ ಸೇನಾ ಶಿಬಿರದ ಬೇಲಿಯನ್ನು ದಾಟಲು ಯಾರೋ ಪ್ರಯತ್ನಿಸಿದ್ದಾರೆ. ಈ ಎನ್ ಕೌಂಟರ್ ನಲ್ಲಿ ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ ಮತ್ತು ಮೂವರು ಸೇನಾ ಸಿಬ್ಬಂದಿ ಹುತಾತ್ಮರಾಗಿದ್ದಾರೆ ಎಂದು ತಿಳಿಸಿದ್ದಾರೆ.
ಮೈಸೂರು : ಮೈಸೂರು ಜಿಲ್ಲೆ ಕೆ.ಆರ್ ನಗರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ಮಗನಿಂದ ರೇವಣ್ಣ ವಿರುದ್ಧ ದೂರು ದಾಖಲಿಸಲಾಗಿದ್ದು ,ಎಫ್ಐಆರ್… Read More
ರಾಮನಗರ : ಮೂರು ದಿನಗಳ ಹಿಂದೆ ಕರಡಿಯೊಂದು ಐಜೂರಿನ ಜನವಸತಿ ಪ್ರದೇಶದಲ್ಲಿ ನಿರ್ಭೀತಿಯಿಂದ ಓಡಾಡಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.… Read More
ಬೆಂಗಳೂರು : . ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದ್ದು , ಸಂತ್ರಸ್ತೆಯೊಬ್ಬರು ಜಡ್ಜ್ ಮುಂದೆ ಸಿಆರ್ ಪಿಸಿ… Read More
ಬೆಂಗಳೂರು : ಕೋರಮಂಗಲದ ಆರನೇ ಬ್ಲಾಕ್ ನಲ್ಲಿ , ಕಿರುಕುಳದ ದೂರು ನೀಡಿದ ಪತ್ನಿಯನ್ನು ಪೊಲೀಸ್ ಠಾಣೆ ಎದುರಲ್ಲೇ ಪತಿ… Read More
ನವದೆಹಲಿ ,ಮೇ 3 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,250 ರೂಪಾಯಿ ದಾಖಲಾಗಿದೆ. 24… Read More
ಬೆಂ ಗಳೂರು : ಸಂಸದ ಪ್ರಜ್ವಲ್ ರೇವಣ್ಣಗೆ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ.… Read More
This website uses cookies.
Leave a Comment