ನಂಜನಗೂಡಿನ ಕಪಿಲಾ ನದಿಯಲ್ಲಿ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಮೂವರು ಮಹಿಳೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಈ ಪೈಕಿ ಒಬ್ಬ ಮಹಿಳೆ ಮೃತಪಟ್ಟ ಘಟನೆ ನಡೆದಿದೆ.
ಪಾಂಡವಪುರ ತಾಲೂಕಿನ ಬ್ಯಾಂಕ್ ಉದ್ಯೋಗಿ ರಶ್ಮಿ (35), ರಶ್ಮಿಯ ತಾಯಿ ಅಕ್ಕಮ್ಮ, ರಶ್ಮಿಯ ಮಗಳು ಮಿಂಚು ಆತ್ಮಹತ್ಯೆ ಮಾಡಿಕೊಳ್ಳಲು ನದಿಗೆ ಹಾರಿ ಆತ್ಮಹತ್ಯೆ ಗೆ ಮುಂದಾಗಿದ್ದಾರೆ.
ಬ್ಯಾಂಕ್ ಉದ್ಯೋಗಿಯಾದ ರಶ್ಮಿ 50 ಲಕ್ಷ ರೂಪಾಯಿಗಳ ಸಾಲ ಮಾಡಿದ್ದರು. ಇದರಿಂದ ನಿತ್ಯವೂ ಅವರ ಮನೆಯಲ್ಲಿ ಜಗಳಗಳು ನಡೆಯುತ್ತಿತ್ತು. ಇದರಿಂದ ಮನನೊನಂದ ರಶ್ಮಿ, ಅವರ ತಾಯಿ ಅಕ್ಕಮ್ಮ, ಮಗಳು ಮಿಂಚು ನದಿಗೆ ಧುಮುಕಿದ್ದಾರೆ.
ಇವರು ನದಿಗೆ ಹಾರಿದ ತಕ್ಷಣ ಅಲ್ಲೇ ಇದ್ದ ದನಗಾಹಿಗಳು ಇವರ ರಕ್ಷಣೆಗೆ ಮುಂದಾಗಿದ್ದಾರೆ. ಆದರೆ ರಶ್ಮಿಯವರನ್ನು ಹೊರತುಪಡಿಸಿ ಅಕ್ಕಮ್ಮ ಹಾಗೂ ಮಿಂಚು ಅವರನ್ನು ದನಗಾಹಿಗಳು ಕಾಪಾಡಿದ್ದಾರೆ. ಆದರೆ ರಶ್ಮಿ ಮೃತರಾಗಿದ್ದಾರೆ. ಪ್ರಕರಣವನ್ನು ನಂಜನಗೂಡಿನ ಗ್ರಾಮಾಂತರ ಠಾಣೆಯ ಅಧಿಕಾರಿಗಳು ದಾಖಲು ಮಾಡಿಕೊಂಡಿದ್ದಾರೆ.
ನವದೆಹಲಿ : ಕೇಂದ್ರ ಗೃಹ ಸಚಿವ ಅಮಿತ್ ಷಾ ಬುಧವಾರ ಪಾಕ್ ಆಕ್ರಮಿತ ಕಾಶ್ಮೀರ (POK) ಮೇಲೆ ಭಾರತದ ಸಾರ್ವಭೌಮತ್ವವನ್ನು… Read More
ಹಾಸನ: ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಸೇರಿದ್ದು ಎನ್ನಲಾದ ಅಶ್ಲೀಲ ವಿಡಿಯೋ ಹೊಂದಿದ ಪೆನ್ ಡ್ರೈವ್ ಹಂಚಿಕೆ ಪ್ರಕರಣ ಸಂಬಂಧ… Read More
ನವದೆಹಲಿ ,ಮೇ 15 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,750 ರೂಪಾಯಿ ದಾಖಲಾಗಿದೆ. 24… Read More
ಮುಂಬೈ: ನಿನ್ನೆ ಬೀಸಿದ ಬಿರುಗಾಳಿಗೆ ನಗರದಲ್ಲಿ ತಲೆಎತ್ತಿದ್ದ ಅಕ್ರಮ ಜಾಹಿರಾತು ಫಲಕ ಕುಸಿದು, 8 ಮಂದಿ ಸಾವನ್ನಪ್ಪಿದ್ದು, 60 ಜನರು… Read More
ಐದು ದಿನಗಳ ಜೈಲು ವಾಸಕ್ಕೆ ಅಂತ್ಯ 5 ಲಕ್ಷ ರು ಬಾಂಡ್ , ಎಸ್ ಐಟಿ ತನಿಖೆಗೆ ಸಹಕರಿಸಬೇಕು ಎಂಬ… Read More
ಬೆಂಗಳೂರು : ಪ್ರಜ್ವಲ್ ರೇವಣ್ಣ ವಿಚಾರದ ಕಿಡ್ನ್ಯಾಪ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ದಿನಕ್ಕೊಂದು ಟ್ವಿಸ್ಟ್ ಪಡೆದುಕೊಳ್ಳುತ್ತಲೇ ಇದೆ. ಈ ಕೇಸ್ನಲ್ಲಿ ಸಂತ್ರಸ್ತೆ… Read More
This website uses cookies.
Leave a Comment