ತುಂಗಭದ್ರಾ ನದಿಯಲ್ಲಿ ಈಜಲು ತೆರಳಿದ್ದ ಮೂವರು ಯುವಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ಮುದೇನೂರ ಗ್ರಾಮದ ಬಳಿ ಜರುಗಿದೆ.
ಮೃತ ಯುವಕರನ್ನು ನವೀನ್ ಕುರಗುಂದ(20), ವಿಕಾಸ್ ಪಾಟೀಲ್(20) ಹಾಗೂ ನೇಪಾಳ ಮೂಲದ ಪ್ರೇಮ್ ಬೋರಾ(25) ಎಂದು ಗುರುತಿಸಲಾಗಿದೆ.ವಿದೇಶಿಯರಿಗೆ ಮನೆ ಖರೀದಿಗೆ ನಿಷೇಧ ಹೇರಿದ ಕೆನಡಾ
ಹೊಸ ವರ್ಷದ ಹಿನ್ನೆಲೆ ಪಾರ್ಟಿ ಮುಗಿಸಿ ಈಜಲು ತೆರಳಿದ್ದ ಯುವಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸರು ನದಿಯಲ್ಲಿ ಶೋಧ ಕಾರ್ಯ ನಡೆಸಿದ್ದಾರೆ.
ಬೆಳಗ್ಗಿನಿಂದಲೇ ಅಗ್ನಿಶಾಮಕ ದಳ ಹಲಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
- RBI: MPC ಮುನ್ನ ಮೂವರು ಹೊಸ ಬಾಹ್ಯ ಸದಸ್ಯರ ಘೋಷಣೆ
- ಅಕ್ಟೋಬರ್ 3ರಂದು PSI ಪರೀಕ್ಷೆ
- CM ಸಿದ್ದರಾಮಯ್ಯ: ಮೈಸೂರಿನಲ್ಲಿ ‘ರಾಮೋಜಿ ಫಿಲ್ಮ್ ಸಿಟಿ’ ಮಾದರಿಯಲ್ಲಿ ಹೊಸ ಚಿತ್ರನಗರಿ ನಿರ್ಮಾಣ
- ನಾಳೆ ನಡೆಯುವ ಸೂರ್ಯ ಗ್ರಹಣ: ತಪ್ಪಿಸಬೇಕು ಎನ್ನುವ ಚಟುವಟಿಕೆಗಳ ಬಗ್ಗೆ ಮಾಹಿತಿ
- ನಟ ಗೋವಿಂದ ಕಾಲಿಗೆ ಗುಂಡು ತಗುಲಿ, ಆಸ್ಪತ್ರೆಗೆ ದಾಖಲು
- ಪತ್ನಿಯ ನಿರ್ಧಾರದಿಂದ ಸಿಎಂ ಸಿದ್ದರಾಮಯ್ಯ ಆಶ್ಚರ್ಯ: “ರಾಜಕೀಯ ಷಡ್ಯಂತ್ರದಿಂದ ಕಂಗಾಲು “