ತುಂಗಭದ್ರಾ ನದಿಯಲ್ಲಿ ಈಜಲು ತೆರಳಿದ್ದ ಮೂವರು ಯುವಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ಮುದೇನೂರ ಗ್ರಾಮದ ಬಳಿ ಜರುಗಿದೆ.
ಮೃತ ಯುವಕರನ್ನು ನವೀನ್ ಕುರಗುಂದ(20), ವಿಕಾಸ್ ಪಾಟೀಲ್(20) ಹಾಗೂ ನೇಪಾಳ ಮೂಲದ ಪ್ರೇಮ್ ಬೋರಾ(25) ಎಂದು ಗುರುತಿಸಲಾಗಿದೆ.ವಿದೇಶಿಯರಿಗೆ ಮನೆ ಖರೀದಿಗೆ ನಿಷೇಧ ಹೇರಿದ ಕೆನಡಾ
ಹೊಸ ವರ್ಷದ ಹಿನ್ನೆಲೆ ಪಾರ್ಟಿ ಮುಗಿಸಿ ಈಜಲು ತೆರಳಿದ್ದ ಯುವಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸರು ನದಿಯಲ್ಲಿ ಶೋಧ ಕಾರ್ಯ ನಡೆಸಿದ್ದಾರೆ.
ಬೆಳಗ್ಗಿನಿಂದಲೇ ಅಗ್ನಿಶಾಮಕ ದಳ ಹಲಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
- ಬೆಂಗಳೂರು : ಗುರು ರಾಘವೇಂದ್ರ ಬ್ಯಾಂಕ್ನ 114 ಕೋಟಿ ರೂ. ಆಸ್ತಿ ಜಪ್ತಿ
- ಗಾಂಜಾ ಕೇಸ್. : ಪತಿ – ಪತ್ನಿ ಅಂದರ್ – ದಂಧೆಗೆ ತನ್ನ ಮಕ್ಕಳನ್ನೇ ಬಳಸಿಕೊಳ್ತಿದ್ದ ಖತರ್ನಾಕ್ ಲೇಡಿ
- ಶಾಸಕ ಮಾಡಾಳು ವಿರೂಪಾಕ್ಷಪ್ಪ 5 ದಿನ ಲೋಕಾಯುಕ್ತ ವಶಕ್ಕೆ
- ಶಾಸಕ ರಾಜೇಗೌಡರು ಮತದಾರರಿಗೆ ಹಂಚಲು ಸಾಗಿಸುತ್ತಿದ್ದ 35 ಲಕ್ಷ ರು ಮೌಲ್ಯದ ಕುಕ್ಕರ್ ಜಪ್ತಿ
- ಗ್ರಾಮ ಲೆಕ್ಕಿಗ ಯುವತಿ ನೇಣು ಬಿಗಿದುಕೊಂಡ ಆತ್ಮಹತ್ಯೆ
- ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಬಂಧಿಸಿದ ಲೋಕಾಯುಕ್ತ ಪೋಲಿಸರು
More Stories
ಬೆಂಗಳೂರು : ಗುರು ರಾಘವೇಂದ್ರ ಬ್ಯಾಂಕ್ನ 114 ಕೋಟಿ ರೂ. ಆಸ್ತಿ ಜಪ್ತಿ
ಗಾಂಜಾ ಕೇಸ್. : ಪತಿ – ಪತ್ನಿ ಅಂದರ್ – ದಂಧೆಗೆ ತನ್ನ ಮಕ್ಕಳನ್ನೇ ಬಳಸಿಕೊಳ್ತಿದ್ದ ಖತರ್ನಾಕ್ ಲೇಡಿ
ಶಾಸಕ ಮಾಡಾಳು ವಿರೂಪಾಕ್ಷಪ್ಪ 5 ದಿನ ಲೋಕಾಯುಕ್ತ ವಶಕ್ಕೆ