ಭಾರತದ ಬೌಲರ್ಗಳ ಶಿಸ್ತುಬದ್ಧ ದಾಳಿ, ಫೀಲ್ಡರ್ಗಳ ಬೆಸ್ಟ್ ಫೀಲ್ಡಿಂಗ್ ಪರಿಣಾಮ ಮಳೆಯ ನಡುವೆಯೂ ಭಾರತ ತಂಡ ಬಾಂಗ್ಲಾ ವಿರುದ್ಧ 5 ರನ್ಗಳ ರೋಚಕ ಜಯ ಸಾಧಿಸಿದೆ.
1 ವಿಕೆಟ್ ನಷ್ಟಕ್ಕೆ 84 ರನ್ ಗಳಿಸಿ ಉತ್ತಮ ಸ್ಥಿತಿಯಲ್ಲಿದ್ದ ಬಾಂಗ್ಲಾ ಮುಂದಿನ 24 ರನ್ಗಳ ಅಂತರದಲ್ಲಿ 5 ವಿಕೆಟ್ಗಳನ್ನು ಕಳೆದುಕೊಂಡಿದ್ದರಿಂದ ಪಂದ್ಯವನ್ನು ಕಳೆದುಕೊಂಡಿತು.ನಟ ಸೃಜನ್ ಲೋಕೇಶ್ ಟೀಂ – ಸಚಿವ ವಿ.ಸೋಮಣ್ಣ ಪುತ್ರನ ಮಧ್ಯೆ ಗಲಾಟೆ..?
ಕೊನೆಯ 6 ಎಸೆತಗಳಲ್ಲಿ ಬಾಂಗ್ಲಾ ಗೆಲುವಿಗೆ 20 ರನ್ ಬೇಕಾಯಿತು. ಆದರೆ ಅರ್ಷದೀಪ್ ಸಿಂಗ್ ಎಸೆದ ಕೊನೆಯ ಓವರ್ನ ಕೊನೆಯ ಎಸೆತಗಳಲ್ಲಿ 7 ರನ್ ಬೇಕಾಯಿತು. ಕೊನೆಯ ಎಸೆತದಲ್ಲಿ ಕೇವಲ 1 ರನ್ ಬಿಟ್ಟುಕೊಟ್ಟು ಭಾರತಕ್ಕೆ ಗೆಲುವು ತಂದುಕೊಟ್ಟರು.
ಭಾರತ ನೀಡಿದ 185 ರನ್ಗಳ ಬೃಹತ್ ಟಾರ್ಗೆಟ್ ಬೆನ್ನಟ್ಟಿದ ಬಾಂಗ್ಲಾದೇಶಕ್ಕೆ ಮಳೆ ಅಡಚಣೆಯಾಯಿತು. ಆ ಬಳಿಕ 16 ಓವರ್ಗಳಿಗೆ ಪಂದ್ಯವನ್ನು ಇಳಿಸಲಾಯಿತು.
54 ಎಸೆತಗಳಲ್ಲಿ 85 ರನ್ ಗುರಿ ಪಡೆದ ಬಾಂಗ್ಲಾ, ಭಾರತದ ಬೌಲರ್ಗಳ ಶಿಸ್ತುಬದ್ಧ ದಾಳಿಗೆ ಬೆದರಿತು. ಅಂತಿಮವಾಗಿ 16 ಓವರ್ಗಳಲ್ಲಿ 6 ವಿಕೆಟ್ ನಷ್ಟಕ್ಕೆ 145 ರನ್ ಸಿಡಿಸಲಷ್ಟೇ ಶಕ್ತವಾಯಿತು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಗಾಯಗೊಂಡ ಜಸ್ಪ್ರೀತ್ ಬುಮ್ರಾ IPL ನಿಂದ ಹೊರಗುಳಿಯುವ ಸಾಧ್ಯತೆ!
ಚಾಂಪಿಯನ್ಸ್ ಟ್ರೋಫಿ ಫೈನಲ್ ಬಳಿಕ ರೋಹಿತ್ ಶರ್ಮಾ ನಿವೃತ್ತಿ?
ಏಕದಿನ ಕ್ರಿಕೆಟ್ಗೆ ಸ್ಟೀವ್ ಸ್ಮಿತ್ ವಿದಾಯ: ಆಸ್ಟ್ರೇಲಿಯಾ ಬ್ಯಾಟಿಂಗ್ ದಿಗ್ಗಜನ ನಿವೃತ್ತಿ ಘೋಷಣೆ