ಭಾರತದ ಬೌಲರ್ಗಳ ಶಿಸ್ತುಬದ್ಧ ದಾಳಿ, ಫೀಲ್ಡರ್ಗಳ ಬೆಸ್ಟ್ ಫೀಲ್ಡಿಂಗ್ ಪರಿಣಾಮ ಮಳೆಯ ನಡುವೆಯೂ ಭಾರತ ತಂಡ ಬಾಂಗ್ಲಾ ವಿರುದ್ಧ 5 ರನ್ಗಳ ರೋಚಕ ಜಯ ಸಾಧಿಸಿದೆ.
1 ವಿಕೆಟ್ ನಷ್ಟಕ್ಕೆ 84 ರನ್ ಗಳಿಸಿ ಉತ್ತಮ ಸ್ಥಿತಿಯಲ್ಲಿದ್ದ ಬಾಂಗ್ಲಾ ಮುಂದಿನ 24 ರನ್ಗಳ ಅಂತರದಲ್ಲಿ 5 ವಿಕೆಟ್ಗಳನ್ನು ಕಳೆದುಕೊಂಡಿದ್ದರಿಂದ ಪಂದ್ಯವನ್ನು ಕಳೆದುಕೊಂಡಿತು.ನಟ ಸೃಜನ್ ಲೋಕೇಶ್ ಟೀಂ – ಸಚಿವ ವಿ.ಸೋಮಣ್ಣ ಪುತ್ರನ ಮಧ್ಯೆ ಗಲಾಟೆ..?
ಕೊನೆಯ 6 ಎಸೆತಗಳಲ್ಲಿ ಬಾಂಗ್ಲಾ ಗೆಲುವಿಗೆ 20 ರನ್ ಬೇಕಾಯಿತು. ಆದರೆ ಅರ್ಷದೀಪ್ ಸಿಂಗ್ ಎಸೆದ ಕೊನೆಯ ಓವರ್ನ ಕೊನೆಯ ಎಸೆತಗಳಲ್ಲಿ 7 ರನ್ ಬೇಕಾಯಿತು. ಕೊನೆಯ ಎಸೆತದಲ್ಲಿ ಕೇವಲ 1 ರನ್ ಬಿಟ್ಟುಕೊಟ್ಟು ಭಾರತಕ್ಕೆ ಗೆಲುವು ತಂದುಕೊಟ್ಟರು.
ಭಾರತ ನೀಡಿದ 185 ರನ್ಗಳ ಬೃಹತ್ ಟಾರ್ಗೆಟ್ ಬೆನ್ನಟ್ಟಿದ ಬಾಂಗ್ಲಾದೇಶಕ್ಕೆ ಮಳೆ ಅಡಚಣೆಯಾಯಿತು. ಆ ಬಳಿಕ 16 ಓವರ್ಗಳಿಗೆ ಪಂದ್ಯವನ್ನು ಇಳಿಸಲಾಯಿತು.
54 ಎಸೆತಗಳಲ್ಲಿ 85 ರನ್ ಗುರಿ ಪಡೆದ ಬಾಂಗ್ಲಾ, ಭಾರತದ ಬೌಲರ್ಗಳ ಶಿಸ್ತುಬದ್ಧ ದಾಳಿಗೆ ಬೆದರಿತು. ಅಂತಿಮವಾಗಿ 16 ಓವರ್ಗಳಲ್ಲಿ 6 ವಿಕೆಟ್ ನಷ್ಟಕ್ಕೆ 145 ರನ್ ಸಿಡಿಸಲಷ್ಟೇ ಶಕ್ತವಾಯಿತು.
- ಶಿವಮೊಗ್ಗದಲ್ಲಿ ಕೋಮು ಗಲಭೆ : ಈದ್ ಮೆರವಣಿಗೆ ವೇಳೆ ಕಲ್ಲು ತೂರಾಟ ಹಲವರಿಗೆ ಗಾಯ : 35 ಜನ ಪೊಲೀಸ್ ವಶಕ್ಕೆ
- ಜೀವ ರಕ್ಷಕ CPR -ಪಠ್ಯಕ್ಕೆ ಸೇರಿಸಲು ಚಿಂತನೆ
- ನಟ ನಾಗಭೂಷಣ ಕಾರು ಬೆಂಗಳೂರಿನಲ್ಲಿ ಅಪಘಾತ- ಮಹಿಳೆ ಸಾವು
- ಹೆಚ್ ಡಿ ಕೋಟೆ ಬಳಿ : ನಾಲೆಗೆ ಬಿದ್ದ ಪುತ್ರಿ ರಕ್ಷಣೆಗೆ ಹೋದ ಅಪ್ಪ – ಅಮ್ಮನೂ ದುರಂತ ಸಾವು
- ಅಂತರರಾಷ್ಟ್ರೀಯ ಕಾಫಿ ದಿನ | International Coffee Day 2023
- ಕಾವೇರಿ ನೀರು ನಿರ್ವಹಣಾ ಮಂಡಳಿಗೆ ಮರುಪರಿಶೀಲನಾ ಅರ್ಜಿ: ಸಿದ್ದರಾಮಯ್ಯ