ರಾಮಲಿಂಗಾ ರೆಡ್ಡಿ ನೇತೃತ್ವದಲ್ಲಿ ಕ್ವೀನ್ಸ್ ರಸ್ತೆಯ ಕೆಪಿಸಿಸಿ (KPCC) ಕಚೇರಿಯಲ್ಲಿ ರಾಜಾಜಿನಗರ ಕ್ಷೇತ್ರದ ಕಾರ್ಯಕರ್ತರ ಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದ್ದು, ಕೈಕೈ ಮಿಲಾಯಿಸುವ ಹಂತಕ್ಕೆ ತಲುಪಿದೆ.ಕೇಂದ್ರ ಸಚಿವ ಸಂಪುಟ ಪುನಾರಚನೆ ನಿರೀಕ್ಷೆ – ರಾಜ್ಯಕ್ಕೆ ಆದ್ಯತೆ?
ಟಿಕೆಟ್ ಹಂಚಿಕೆ ವಿಚಾರದಲ್ಲಿ ಮೂರು ಬಣಗಳ ಕಾರ್ಯಕರ್ತರ ನಡುವೆ ಭಿನ್ನಾಭಿಪ್ರಾಯ ಏರ್ಪಟ್ಟಿದೆ.
ಈ ಹಿನ್ನೆಲೆಯಲ್ಲಿ ಮಾಜಿ ಮೇಯರ್ ಪದ್ಮಾವತಿ, ಮನೋಹರ್, ಮಾಜಿ ಉಪ ಮೇಯರ್ ಪುಟ್ಟರಾಜು ಬಣಗಳ ನಡುವೆ ಮಾತಿಗೆ ಮಾತು ಬೆಳೆದು ಕಿತ್ತಾಟ ಶುರುವಾಗಿದೆ.
ಈಗಾಗಲೇ ವಿಚಾರವನ್ನು ಕೆಪಿಸಿಸಿ ಅಧ್ಯಕ್ಷರ ಗಮನಕ್ಕೆ ತಂದಿರುವುದಾಗಿ ಕಾರ್ಯಕರ್ತರು ಹೇಳಿದ್ದಾರೆ. ಈ ಬಗ್ಗೆ ಡಿ.ಕೆ. ಶಿವಕುಮಾರ್ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು