ಮಂಡ್ಯ ಜನ ಮಾನಸದಲ್ಲಿರುವ ಮಾಜಿ ಸಚಿವ ಎಸ್ ಡಿ ಜಯರಾಂ ಮತ್ತು ಮಾಜಿ ಶಾಸಕಿ ಪ್ರಭಾವತಿ ಜಯರಾಂ ಪುತ್ರ ಅಶೋಕ್ ಜಯರಾಂ ಅವರಿಗೆ ಟಿಕೆಟ್ ನೀಡಿರುವುದು ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರಲ್ಲಿ ಹರ್ಷ ತಂದಿದೆ.
ಮಂಡ್ಯ ಯಂಗ್ ಐ ಕಾನ್ ಎಂದೆ ಬಿಂಬಿತವಾಗಿರುವ ಅಶೋಕ್ ಜಯರಾಂ ಈಗಾಗಲೇ ಒಕ್ಕಲಿಗರ ಸಂಘದ ಚುನಾವಣೆ ಎದುರಿಸಿ ಗೆಲುವು ಸಾಧಿಸಿದ್ದಾರೆ. ಸಿದ್ದು ವಿರುದ್ಧ ಸೋಮಣ್ಣ, ಬಂಡೆ ವಿರುದ್ಧ ಸಾಮ್ರಾಟ್
ಅಲ್ಲದೇ ಜಯರಾಂ ಕುಟುಂಬಕ್ಕೆ ಜೆಡಿಎಸ್ ಸಾಕಷ್ಟು ಮೋಸ ಮಾಡಿತು ಎಂಬ ಆರೋಪಗಳಿಗೆ ಬಿಜೆಪಿ ಅಶೋಕ್ ಗೆ ಟಿಕೆಟ್ ನೀಡುವುದರ ಮೂಲಕ ಪ್ರತ್ಯುತ್ತರ ನೀಡಿದೆ. ಬಿಜೆಪಿ : 189 ಅಭ್ಯರ್ಥಿಗಳ ಪಟ್ಟಿ ರಿಲೀಸ್ – 35 ಕ್ಷೇತ್ರಗಳು ಬಾಕಿ – ಪಟ್ಟಿ ವಿವರ ಹೀಗಿದೆ
ಮದ್ದೂರಿನಲ್ಲಿ ಎಸ್ ಪಿ ಸ್ವಾಮಿಗೆ ಟಿಕೆಟ್ ಸಿಕ್ಕಿದೆ ಇದೇ ಮೊದಲ ಬಾರಿಗೆ ನಾಗಮಂಗಲದಲ್ಲಿ ಸುಧಾ ಶಿವರಾಮೇಗೌಡರನ್ನು ಕಣಕ್ಕೆ ಇಳಿಸಲಾಗಿದೆ.
ಬೆಂಗಳೂರು : ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣ ಸಂಬಂಧ ನ್ಯಾಯಾಂಗ ಬಂಧನಕ್ಕೊಳಗಾಗಿರುವ ಜೆಡಿಎಸ್ ಶಾಸಕ ಹಾಗೂ ಮಾಜಿ ಸಚಿವ ಹೆಚ್.… Read More
ಬೆಂಗಳೂರು: ನಾಳೆ ( ಮೇ 9 ) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ SSLC ಪರೀಕ್ಷೆ-… Read More
ರಾಯಚೂರು: ತಾಲೂಕಿನ ಹೆಂಬೆರಾಳ ಗ್ರಾಮದಲ್ಲಿ ಈಜು ಕಲಿಯಲು ಹೋಗಿದ್ದ ಬಾಲಕ ನೀರುಪಾಲಾದ ಘಟನೆ ನಡೆದಿದೆ. ವಿನಾಯಕ (10) ಜೇಗರ್ಕಲ್ ಮಲ್ಲಾಪೂರು… Read More
ಬೆಂಗಳೂರು: ನಾಳೆ ( ಮೇ 9 ) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ SSLC ಪರೀಕ್ಷೆ-… Read More
ಬೆಂಗಳೂರು : ರಾಜ್ಯದಲ್ಲಿ ನಡೆದ ಎರಡು ಹಂತದ ಚುನಾವಣೆಯಲ್ಲಿ 28 ಕ್ಷೇತ್ರಗಳ ಮತದಾನ ಸಮಗ್ರ ವಿವರ. Join WhatsApp Group… Read More
ಹೆಚ್.ಡಿ ರೇವಣ್ಣಗೆ ಮಧ್ಯಾಹ್ನದಿಂದ ಹೊಟ್ಟೆ ಉರಿ, ಎದೆನೋವು ಬೌರಿಂಗ್ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್ ಮಾಡಿಸಿದ್ದ ಎಸ್ಐಟಿ ಅಧಿಕಾರಿಗಳು ಎದೆ ಉರಿ… Read More
This website uses cookies.
Leave a Comment