ಮಂಡ್ಯ ಬಿಜೆಪಿ ಯುವ ಮೋರ್ಚಾ ಟಿಪ್ಪು ಸುಲ್ತಾನ್ ಸಂಬಂಧ ಮಾಹಿತಿಯೊಂದನ್ನು ಬಿಡುಗಡೆ ಮಾಡಿದ್ದು, ಟಿಪ್ಪುನನ್ನ ಹೊಡೆದು ಕೊಂದಿದ್ದ ಉರಿ ಗೌಡ ದೊಡ್ಡ ನಂಜೇಗೌಡ ಮಹಾದ್ವಾರ ನಿರ್ಮಾಣ ಶತ ಸಿದ್ದ ಎಂಬ ದಾಖಲೆ ಬಿಡುಗಡೆ ಮಾಡಿದೆ.
ಟಿಪ್ಪು ಸುಲ್ತಾನ್ನ 12 ನೇ ಪುತ್ರ ಗುಲಾಮ್ ಮೊಹಮ್ಮದ್ ಬ್ರಿಟಿಷರಿಗೆ ಬರೆದ ಪತ್ರವನ್ನು ಬಿಜೆಪಿ ಯುವ ಮೋರ್ಚಾ ಬಿಡುಗಡೆ ಮಾಡಿದೆ. ಟಿಪ್ಪು ವಂಶಸ್ಥರು 60 ಕ್ಕೂ ಹೆಚ್ಚು ವರ್ಷಗಳ ಕಾಲ ಪಿಂಚಣಿ ಪಡೆದಿರುವ ಸಾಕ್ಷಿ ಇದ್ದು, ಬಿಜೆಪಿ ಬಹಿರಂಗ ಮಾಡಿದೆ.ಇದನ್ನು ಓದಿ –ಫೋನಲ್ಲಿ ಮಾತನಾಡುತ್ತಿದ್ದ ಮೆಡಿಕಲ್ ಶಾಪ್ ಮಾಲಿಕನಿಗೆ ಹೃದಯಾಘಾತ ; ಸಾವು
- ಕೇಂದ್ರದಿಂದ ರಾಜ್ಯಕ್ಕೆ 3,454 ಕೋಟಿ ರು ಬರಪರಿಹಾರ ಘೋಷಣೆ
- 14 ಕ್ಷೇತ್ರಗಳ ಪೈಕಿ ಮಂಡ್ಯ ಕ್ಷೇತ್ರದಲ್ಲಿ ಹೆಚ್ಚು ಮತದಾನ: ಮಂಡ್ಯದಲ್ಲಿ ಶೇ 81.67 ರಷ್ಟು. ಮತದಾನ
- ಮಂಡ್ಯ , ಬೆಂಗಳೂರು ಕ್ಷೇತ್ರದ 9 ಗಂಟೆ ತನಕದ ಮತದಾನದ ವಿವರ
- ಮೂವರು ಯುವಕರು ರೈಲಿಗೆ ಸಿಲುಕಿ ದುರ್ಮರಣ
- ಕೊಳ್ಳೇಗಾಲ ಶಾಸಕ ಎ.ಆರ್.ಕೃಷ್ಣಮೂರ್ತಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India