Karnataka

ಟಿಪ್ಪು ಎಕ್ಸ್ ಪ್ರೆಸ್ ಹೆಸರಿಗೆ ಕತ್ತರಿ : ಒಡೆಯರ್ ಎಕ್ಸ್ ಪ್ರೆಸ್ ನಾಮಕರಣ : ಮೈಸೂರು – ತಾಳಗುಪ್ಪಾ ರೈಲಿಗೆ ಕುವೆಂಪು ಎಕ್ಸ್ ಪ್ರೆಸ್ ನಾಮಕರಣ

ಟಿಪ್ಪು ಎಕ್ಸ್‌ಪ್ರೆಸ್‌ ರೈಲಿನ ಹೆಸರು ಬದಲಾಯಿಸಿದ ಕೇಂದ್ರ ಸರ್ಕಾರ ಟಿಪ್ಪು ಎಕ್ಸ್​ಪ್ರೆಸ್ ಬದಲಾಗಿ ಒಡೆಯರ್ ಎಕ್ಸ್‌ಪ್ರೆಸ್‌ ರೈಲು ಎಂದು ನಾಮಕರಣ ಮಾಡಿದೆ.

ಹಲವು ದಿನಗಳಿಂದ ಟಿಪ್ಪು ಎಕ್ಸ್‌ಪ್ರೆಸ್‌ ರೈಲಿನ ಹೆಸರು ಬದಲಿಸಿ ಎಂಬ ಒತ್ತಾಯ ಕೇಳಿ ಬಂದಿತ್ತು. ಈ ಸಂಬಂಧ ರೈಲ್ವೆ ಸಚಿವ ಅಶ್ವಿನಿ‌ ವೈಷ್ಣವ್‌ಗೆ ಸಂಸದ ಪ್ರತಾಪ್ ಸಿಂಹ ಮನವಿ ಮಾಡಿದ್ದರು. ದೆಹಲಿಯಲ್ಲಿ ಭೇಟಿಯಾಗಿ ಸಂಸದರು ಲಿಖಿತ ಮನವಿ ಕೂಡ ಸಲ್ಲಿಸಿದ್ದರು.ಇದನ್ನು ಓದಿ –ಪತ್ರಕರ್ತ ರಾಮುಮುದಿಗೌಡರ ಕುಟುಂಬಕ್ಕೆ 3 ಲಕ್ಷ ರು ಪರಿಹಾರ ನೀಡಿದ ಸಿಎಂ

ಮೈಸೂರಿಗೆ ರೈಲು ಸೇವೆ ಕಲ್ಪಿಸುವಲ್ಲಿ ಮಹಾರಾಜರ ಕೊಡುಗೆ ಅಪಾರ. ಹೀಗಾಗಿ ಒಡೆಯರ್ ಎಕ್ಸ್‌ಪ್ರೆಸ್‌ ಎಂದು ಹೆಸರಿಡಬೇಕು ಎಂದು ಒತ್ತಾಯಿಸಿದ್ದರು.

ರಾಜ ವಂಶಸ್ಥ ಯದುವೀರ್​ ಒಡೆಯರ್, ಟಿಪ್ಪು ಎಕ್ಸ್​ಪ್ರೆಸ್​ ರೈಲ್ವೆ ಮರು ನಾಮಕರಣದ ಕುರಿತಂತೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಟಿಪ್ಪು ಎಕ್ಸ್​ಪ್ರೆಸ್​ ಹೆಸರು ಬದಲಾವಣೆ ಮಾಡಿ ಒಡೆಯರ್​ ಹೆಸರಿಟ್ಟರೆ ಒಳ್ಳೆಯದು. ಆದರೆ ಹೆಸರು ಬದಲಾವಣೆ ಮಾಡುವುದು ಸರ್ಕಾರಕ್ಕೆ ಬಿಟ್ಟ ವಿಷಯ, ಒಡೆಯರ್​ ಎಂದಿದ್ದರು.

ಸಂಸದರೇ ಒಡೆಯರ್​ ಹೆಸರಿನಲ್ಲಿ ಟ್ರೈನ್​ ಬರಬೇಕು ಎಂದಿದ್ದಾರೆ. ಇದು ಸರ್ಕಾರದ ಇಚ್ಛೆ ಆದರೇ ಇದಕ್ಕೆ ಜನಸಾಮಾನ್ಯರ ಬೆಂಬಲವೂ ಬೇಕು. ಆಗಿನ ಕಾಲದಲ್ಲಿಯೇ ನಮ್ಮ ನಾಲ್ವಡಿ ಕೃಷ್ಣರಾಜ ಒಡೆಯರ್​, ಹತ್ತನೇ ಕೃಷ್ಣರಾಜ ಒಡೆಯರ್​ ರೈಲ್ವೆ ಸೇವೆಗೆ ಎಷ್ಟೆಲ್ಲಾ ಆದ್ಯತೆ ನೀಡಿದ್ದಾರೆ ಎಂಬುದರ ಬಗ್ಗೆ ಎಲ್ಲರಿಗೂ ತಿಳಿದಿದೆ. ಹೀಗಿರುವಾಗ ಒಡೆಯರ್​ ಎಂದು ಮರು ನಾಮಕರಣ ಮಾಡುವುದು ಒಳ್ಳೆಯದು ಎಂದು ಯದುವೀರ್​​​ ಈ ಹಿಂದೆಯೇ ಅಭಿಪ್ರಾಯಪಟ್ಟಿದ್ದರು.

ಕುವೆಂಪು ಎಕ್ಸ್ ಪ್ರೆಸ್ ನಾಮಕರಣ :


ಮೈಸೂರು – ತಾಳಗುಪ್ಪಾ ಎಕ್ಸ್ ಪ್ರೆಸ್ ರೈಲಿಗೆ ಕುವೆಂಪು ಎಕ್ಸ್ ಪ್ರೆಸ್ ಎಂದು ಮರು ನಾಮಕರಣ ಮಾಡಿ ಕೇಂದ್ರ ಆದೇಶ ಹೊರಡಿಸಿದೆ

Team Newsnap
Leave a Comment

Recent Posts

SIT ಯಿಂದ ಸಂಸದ ಪ್ರಜ್ವಲ್ ರೇವಣ್ಣಗೆ ಲುಕ್ ಔಟ್ ನೋಟಿಸ್ ಜಾರಿ

ಬೆಂ ಗಳೂರು : ಸಂಸದ ಪ್ರಜ್ವಲ್ ರೇವಣ್ಣಗೆ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ.… Read More

May 2, 2024

ಪ್ರಜ್ವಲ್ ರೇವಣ್ಣನ ಮಾಜಿ ಕಾರು ಚಾಲಕ ‘ಕಾರ್ತಿಕ್’ ನಾಪತ್ತೆ

ಹಾಸನ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ಕುರಿತು ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದ ಮಾಜಿ… Read More

May 2, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 2 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,550 ರೂಪಾಯಿ ದಾಖಲಾಗಿದೆ. 24… Read More

May 2, 2024

ಪಿಎಚ್ಡಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ಅನುಮಾನಾಸ್ಪದ ಸಾವು

ಬೆಂಗಳೂರು: ವಿದ್ಯಾರ್ಥಿಯೊಬ್ಬ ಜ್ಞಾನಭಾರತಿ ಕ್ಯಾಂಪಸ್ ನಲ್ಲಿ ಪಿಹೆಚ್‌ಡಿ (PhD) ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪವಾಗಿ ಮೃತಪಟ್ಟಿದ್ದಾನೆ. ರಂಗನಾಥ್ ನಾಯಕ್ (27)… Read More

May 2, 2024

ಪ್ರೀತಿಯೆಂದರೆ…. ಇಷ್ಟೇನಾ

(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More

May 1, 2024

2024ರ ಟಿ20 ವಿಶ್ವಕಪ್ ಟೂರ್ನಿಗೆ ಭಾರತ ತಂಡ ಪ್ರಕಟ

ನವದೆಹಲಿ : ಟೀಂ ಇಂಡಿಯಾ ಮುಂಬರುವ ಟಿ20 ವಿಶ್ವಕಪ್‍ಗಾಗಿ 15 ಮಂದಿ ಆಟಗಾರರ ತಂಡವನ್ನು ಪ್ರಕಟಿಸಿದೆ. ಇಂದು ಭಾರತೀಯ ಕ್ರಿಕೆಟ್… Read More

April 30, 2024