ಹಿಂದೂ ಸಂಘಟನೆಗಳು ಅದು ದೇವಸ್ಥಾನ ಎಂದು ವಾದಿಸಿದರೆ, ಇತ್ತ ಮುಸ್ಲಿಂ ಸಂಘಟನೆಗಳು ಅಲ್ಲಿರುವುದು ಮಸೀದಿಯೇ ಅಂತಾ ಹೇಳಿತ್ತು. ಈ ಬಗ್ಗೆ ವಾದ-ವಿವಾದವೂ ನಿಲ್ಲುತ್ತಿಲ್ಲ.
ಮುಸ್ಲಿಮರಿಂದ ನಾಳೆ ಟಿಪ್ಪು ಜಾಥಾ
ಮತ್ತೆ ಶ್ರೀರಂಗಪಟ್ಟಣ ಮಸೀದಿ ವಿವಾದ ಭುಗಿಲೆದ್ದಿದೆ. ವಿವಾದಿತ ಸ್ಥಳ ಶ್ರೀರಂಗಪಟ್ಟಣದಲ್ಲಿ ನಾಳೆ ಟಿಪ್ಪು ಐತಿಹಾಸಿಕ ಅನಾವರಣ ಜಾಥಾ ನಡೆಯಲಿದೆ. ಕರ್ನಾಟಕ ಟಿಪ್ಪು ಸುಲ್ತಾನ್ ಸೌಹಾರ್ದ ವೇದಿಕೆಯಿಂದ ಈ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ.
ಎಲ್ಲೆಲ್ಲಿ ನಡೆಯಲಿದೆ ಟಿಪ್ಪು ಜಾಥಾ?
ಟಿಪ್ಪು ಸುಲ್ತಾನ್ ಹಿಂದೂ ವಿರೋಧಿ, ದೇಗುಲಗಳನ್ನು ನಾಶ ಮಾಡಿ ಶ್ರೀರಂಗಪಟ್ಟಣ ಮಸೀದಿಯನ್ನು ನಿರ್ಮಿಸಿದ್ದ ಅಂತಾ ಹಿಂದೂ ಸಂಘಟನೆಗಳು ಆಕ್ರೋಶ ಹೊರಹಾಕಿದ್ದವು. ಇದಕ್ಕೆ ಟಕ್ಕರ್ ಎಂಬಂತೆ ನಾಳೆ ಟಿಪ್ಪು ಸುಲ್ತಾನ್ ಸಾಧನೆ, ಯುದ್ಧ, ಇತಿಹಾಸ ಹೇಳುವ ಜಾಥಾ ನಡೆಯಲಿದೆ.
ಶ್ರೀರಂಗಪಟ್ಟಣದ ದರಿಯಾ ದೌಲತ್ನಿಂದ ಗುಂಬಜ್ವರೆಗೆ ನಡೆಯುವ ರ್ಯಾಲಿಯಲ್ಲಿ
ಒಂದು ಸಾವಿರಕ್ಕೂ ಹೆಚ್ಚು ಮಂದಿ ಭಾಗಿಯಾಗಲಿದ್ದಾರೆ.
ಶ್ರೀರಂಗಪಟ್ಟಣ ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದೆ ಹೆಚ್ಚಿನ ಪೊಲೀಸ್ ಭದ್ರತೆಗಾಗಿ ಕರ್ನಾಟಕ ಟಿಪ್ಪು ಸುಲ್ತಾನ್ ಸೌಹಾರ್ದ ವೇದಿಕೆ ಮನವಿ ಮಾಡಿದೆ.
ನವದೆಹಲಿ ,ಮೇ 2 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,550 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ವಿದ್ಯಾರ್ಥಿಯೊಬ್ಬ ಜ್ಞಾನಭಾರತಿ ಕ್ಯಾಂಪಸ್ ನಲ್ಲಿ ಪಿಹೆಚ್ಡಿ (PhD) ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪವಾಗಿ ಮೃತಪಟ್ಟಿದ್ದಾನೆ. ರಂಗನಾಥ್ ನಾಯಕ್ (27)… Read More
(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More
ನವದೆಹಲಿ : ಟೀಂ ಇಂಡಿಯಾ ಮುಂಬರುವ ಟಿ20 ವಿಶ್ವಕಪ್ಗಾಗಿ 15 ಮಂದಿ ಆಟಗಾರರ ತಂಡವನ್ನು ಪ್ರಕಟಿಸಿದೆ. ಇಂದು ಭಾರತೀಯ ಕ್ರಿಕೆಟ್… Read More
ಹುಬ್ಬಳ್ಳಿ : ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದ ಬಳಿಕ ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣರನ್ನು ಅಮಾನತು ಮಾಡಿ ಜೆಡಿಎಸ್… Read More
ಬೆಂಗಳೂರು : ರಾಜ್ಯದ ಎರಡನೇ ಹಂತದ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಗತ್ಯ ಸೇವೆಗಳ ಇಲಾಖೆಗಳ ಸಿಬ್ಬಂದಿಗೆ ನಾಳೆಯಿಂದ 3 ದಿನಗಳ… Read More
This website uses cookies.
Leave a Comment