ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಪಟ್ಟಣ ಪಂಚಾಯತಿಯ 15 ವಾರ್ಡುಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಭಾರಿ ಗೆಲುವು ಸಾಧಿಸಿದೆ.
ಕಳೆದ 25 ವರ್ಷಗಳಿಂದ ಪಟ್ಟಣ ಪಂಚಾಯತಿಯ ಅಧಿಕಾರ ಹಿಡಿದಿದ್ದ ಬಿಜೆಪಿ ಆಳ್ವಿಕೆಯು ಮುಖ್ಯ ಮಂತ್ರಿ ಯಡಿಯೂರಪ್ಪನವರ ಕರ್ಮಭೂಮಿ ಯಲ್ಲೇ ಅಂತ್ಯ ಕಂಡಿದೆ.
ತೀರ್ಥಹಳ್ಳಿಯ 15 ವಾರ್ಡುಗಳ ಪೈಕಿ 9 ಸ್ಥಾನಗಳನ್ನು ಕಾಂಗ್ರೆಸ್ ಹಾಗೂ ಕೇವಲ 6 ಸ್ಥಾನವನ್ನು ಬಿಜೆಪಿ ಗೆದ್ದು ಕೊಂಡಿವೆ.
ಗೆಲುವು ಸಾಧಿಸಿದವರ ವಿವರ :
ವಾರ್ಡ್ ನಂ. 1 ಸೊಪ್ಪುಗುಡ್ಡೆ ರಾಘವೇಂದ್ರ (ಬಿಜೆಪಿ),
ವಾರ್ಡ್ ನಂ. 2 ಯತಿರಾಜ್ (ಬಿಜೆಪಿ),
ವಾರ್ಡ್ ನಂ. 3 ದತ್ತಣ್ಣ (ಕಾಂಗ್ರೆಸ್),
ವಾರ್ಡ್ ನಂ. 4 ನಮ್ರತ್(ಕಾಂಗ್ರೆಸ್),
ವಾರ್ಡ್ ನಂ. 5 ಸುಶಿಲಾ ಶೆಟ್ಟಿ (ಕಾಂಗ್ರೆಸ್),
ವಾರ್ಡ್ ನಂ. 6 ಶಬ್ನಮ್ (ಕಾಂಗ್ರೆಸ್),
ವಾರ್ಡ್ ನಂ.7 ಜೈಯು ಶೆಟ್ಟಿ (ಕಾಂಗ್ರೆಸ್),
ವಾರ್ಡ್ ನಂ. 8 ಜ್ಯೋತಿ ಗಣೇಶ (ಬಿಜೆಪಿ),
ವಾರ್ಡ್ ನಂ. 9 ಸಂದೇಶ ಜವಳಿ (ಬಿಜೆಪಿ),
ವಾರ್ಡ್ ನಂ.10 ಗಣಪತಿ (ಕಾಂಗ್ರೆಸ್),
ವಾರ್ಡ್ ನಂ. 11 ಜ್ಯೋತಿ ಮೋಹನ್ (ಬಿಜೆಪಿ),
ವಾರ್ಡ್ ನಂ.12 ಬಾಬಿ ರವೀಶ (ಬಿಜೆಪಿ),
ವಾರ್ಡ್ ನಂ. 13 ಗೀತಾ ರಮೇಶ (ಕಾಂಗ್ರೆಸ್),
ವಾರ್ಡ್ ನಂ.14 ಮಂಜುಳಾ ನಾಗೇಂದ್ರ (ಕಾಂಗ್ರೆಸ್),
ವಾರ್ಡ್ ನಂ.15 ಅಸಾದಿ (ಕಾಂಗ್ರೆಸ್) ಜಯಗಳಿಸಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ