ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಪಟ್ಟಣ ಪಂಚಾಯತಿಯ 15 ವಾರ್ಡುಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಭಾರಿ ಗೆಲುವು ಸಾಧಿಸಿದೆ.
ಕಳೆದ 25 ವರ್ಷಗಳಿಂದ ಪಟ್ಟಣ ಪಂಚಾಯತಿಯ ಅಧಿಕಾರ ಹಿಡಿದಿದ್ದ ಬಿಜೆಪಿ ಆಳ್ವಿಕೆಯು ಮುಖ್ಯ ಮಂತ್ರಿ ಯಡಿಯೂರಪ್ಪನವರ ಕರ್ಮಭೂಮಿ ಯಲ್ಲೇ ಅಂತ್ಯ ಕಂಡಿದೆ.
ತೀರ್ಥಹಳ್ಳಿಯ 15 ವಾರ್ಡುಗಳ ಪೈಕಿ 9 ಸ್ಥಾನಗಳನ್ನು ಕಾಂಗ್ರೆಸ್ ಹಾಗೂ ಕೇವಲ 6 ಸ್ಥಾನವನ್ನು ಬಿಜೆಪಿ ಗೆದ್ದು ಕೊಂಡಿವೆ.
ಗೆಲುವು ಸಾಧಿಸಿದವರ ವಿವರ :
ವಾರ್ಡ್ ನಂ. 1 ಸೊಪ್ಪುಗುಡ್ಡೆ ರಾಘವೇಂದ್ರ (ಬಿಜೆಪಿ),
ವಾರ್ಡ್ ನಂ. 2 ಯತಿರಾಜ್ (ಬಿಜೆಪಿ),
ವಾರ್ಡ್ ನಂ. 3 ದತ್ತಣ್ಣ (ಕಾಂಗ್ರೆಸ್),
ವಾರ್ಡ್ ನಂ. 4 ನಮ್ರತ್(ಕಾಂಗ್ರೆಸ್),
ವಾರ್ಡ್ ನಂ. 5 ಸುಶಿಲಾ ಶೆಟ್ಟಿ (ಕಾಂಗ್ರೆಸ್),
ವಾರ್ಡ್ ನಂ. 6 ಶಬ್ನಮ್ (ಕಾಂಗ್ರೆಸ್),
ವಾರ್ಡ್ ನಂ.7 ಜೈಯು ಶೆಟ್ಟಿ (ಕಾಂಗ್ರೆಸ್),
ವಾರ್ಡ್ ನಂ. 8 ಜ್ಯೋತಿ ಗಣೇಶ (ಬಿಜೆಪಿ),
ವಾರ್ಡ್ ನಂ. 9 ಸಂದೇಶ ಜವಳಿ (ಬಿಜೆಪಿ),
ವಾರ್ಡ್ ನಂ.10 ಗಣಪತಿ (ಕಾಂಗ್ರೆಸ್),
ವಾರ್ಡ್ ನಂ. 11 ಜ್ಯೋತಿ ಮೋಹನ್ (ಬಿಜೆಪಿ),
ವಾರ್ಡ್ ನಂ.12 ಬಾಬಿ ರವೀಶ (ಬಿಜೆಪಿ),
ವಾರ್ಡ್ ನಂ. 13 ಗೀತಾ ರಮೇಶ (ಕಾಂಗ್ರೆಸ್),
ವಾರ್ಡ್ ನಂ.14 ಮಂಜುಳಾ ನಾಗೇಂದ್ರ (ಕಾಂಗ್ರೆಸ್),
ವಾರ್ಡ್ ನಂ.15 ಅಸಾದಿ (ಕಾಂಗ್ರೆಸ್) ಜಯಗಳಿಸಿದ್ದಾರೆ.
ಬೆಂ ಗಳೂರು : ಸಂಸದ ಪ್ರಜ್ವಲ್ ರೇವಣ್ಣಗೆ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ.… Read More
ಹಾಸನ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ಕುರಿತು ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದ ಮಾಜಿ… Read More
ನವದೆಹಲಿ ,ಮೇ 2 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,550 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ವಿದ್ಯಾರ್ಥಿಯೊಬ್ಬ ಜ್ಞಾನಭಾರತಿ ಕ್ಯಾಂಪಸ್ ನಲ್ಲಿ ಪಿಹೆಚ್ಡಿ (PhD) ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪವಾಗಿ ಮೃತಪಟ್ಟಿದ್ದಾನೆ. ರಂಗನಾಥ್ ನಾಯಕ್ (27)… Read More
(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More
ನವದೆಹಲಿ : ಟೀಂ ಇಂಡಿಯಾ ಮುಂಬರುವ ಟಿ20 ವಿಶ್ವಕಪ್ಗಾಗಿ 15 ಮಂದಿ ಆಟಗಾರರ ತಂಡವನ್ನು ಪ್ರಕಟಿಸಿದೆ. ಇಂದು ಭಾರತೀಯ ಕ್ರಿಕೆಟ್… Read More
This website uses cookies.
Leave a Comment