ಇನ್ನು ಮುಂದೆ ತಿಮ್ಮಪ್ಪನ ಭಕ್ತರು ಹೊಸರೂಪದ ಬ್ಯಾಗ್ನಲ್ಲಿ ಲಡ್ಡುಪ್ರಸಾದ ಪಡೆಯಬಹುದಾಗಿದೆ. ಭಾರತದ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ(ಡಿಆರ್ಡಿಒ) ತಿರುಪತಿ ಲಡ್ಡು ವಿತರಣೆಗೆಂದು ಪರಿಸರ ಸ್ನೇಹಿ ಬ್ಯಾಗ್ ಸಿದ್ಧಪಡಿಸಿದೆ.
ಹೊಸ ಬ್ಯಾಗ್ಗಳಲ್ಲಿ ಲಡ್ಡು ವಿತರಿಸುವ ಕೌಂಟರ್ ಅನ್ನು ಡಿಆರ್ಡಿಒ ಮುಖ್ಯಸ್ಥ ಸತೀಶ್ ರೆಡ್ಡಿ ಹಾಗೂ ತಿರುಮಲ ತಿರುಪತಿ ದೇವಸ್ಥಾನ ಟ್ರಸ್ಟ್ ಮುಖ್ಯಸ್ಥ, ಕಾರ್ಯನಿರ್ವಹಣಾಧಿಕಾರಿ ಡಾ. ಕೆ.ಎಸ್. ಜವಾಹರ್ ರೆಡ್ಡಿ ಉದ್ಘಾಟಿಸಿದರು.
ಸಾಂಪ್ರದಾಯಿಕ ಪ್ಲಾಸ್ಟಿಕ್ ಬ್ಯಾಗ್ಗಳು ಆರೋಗ್ಯಕ್ಕೆ ಹಾನಿಕಾರಕವಾಗಿವೆ. ಆದರೆ ಈ ಹೊಸ ಬ್ಯಾಗ್ಗಳು ಆರೋಗ್ಯಕ್ಕೆ ತೊಂದರೆಯಾಗುವುದಿಲ್ಲ. ಮಣ್ಣಿನಲ್ಲಿ ಬೇಗನೆ ಕೊಳೆಯುತ್ತವೆ ಜತೆಗೆ ತಯಾರಿಕಾ ವೆಚ್ಚವೂ ಕಡಿಮೆ ಎಂದು ಸತೀಶ್ ರೆಡ್ಡಿ ವಿವರಿಸಿದರು.
ಭಕ್ತರ ಪ್ರತಿಕ್ರಿಯೆ ಗಮನಿಸಿ ಪೂರ್ಣಪ್ರಮಾಣದಲ್ಲಿ ಹೊಸಬ್ಯಾಗ್ನಲ್ಲಿ ಲಡ್ಡು ಮಾರಾಟ ಮಾಡುವ ಬಗ್ಗೆ ಚಿಂತಿಸಲಾಗುವುದು ಎಂದರು.
ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ… Read More
ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್.ಡಿ ರೇವಣ್ಣ ರೇವಣ್ಣರನ್ನು ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ ಮಹಿಳೆ… Read More
ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More
ನಿನ್ನೆ ರಾತ್ರಿ 72ರ ವಯಸ್ಸಿನ ಎನ್.ಮುನಿಕೆಂಪಣ್ಣ ಶಕುನಿ (Shakuni) ವೇಷದಲ್ಲಿ ವೇದಿಕೆಗೆ ಬಂದು ಪಾತ್ರ ನಿರ್ವಹಿಸುತ್ತಲೇ ವೇದಿಕೆಯ ಮೇಲೆ ಕುಸಿದು… Read More
ಬಾಗಲಕೋಟೆ : ಡಿಸಿಎಂ ಡಿ.ಕೆ.ಶಿವಕುಮಾರ್ , ಬಿಜೆಪಿ ಮುಖಂಡರು ಪ್ರಜ್ವಲ್ ರೇವಣ್ಣ ಬಗ್ಗೆ ಯಾಕೆ ಮಾತನಾಡುತ್ತಿಲ್ಲ ? ಹೆಣ್ಣುಮಕ್ಕಳಿಗೆ ಸಾಂತ್ವನ… Read More
ಬೆಂಗಳೂರು : ನೆನ್ನೆ ವಿಶೇಷ ತನಿಖಾ ತಂಡ (ಎಸ್ಐಟಿ) , ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರಿಂದ ಲೈಂಗಿಕ ಶೋಷಣೆಗೆ ಒಳಗಾಗಿದ್ದಳು… Read More
This website uses cookies.
Leave a Comment