ವೈಎಸ್ ಜಗನ್ ಮೋಹನ್ ರೆಡ್ಡಿ ನೇತೃತ್ವದ ವೈಎಸ್ಆರ್ ಕಾಂಗ್ರೆಸ್ ( YRSCP) ಸರ್ಕಾರದ ಅವಧಿಯಲ್ಲಿ ತಿರುಪತಿ ಲಡ್ಡುವನ್ನು ಪ್ರಾಣಿಗಳ ಕೊಬ್ಬಿನಿಂದ ತಯಾರಿಸಲಾಗಿದ್ದು , ಹಿಂದಿನ ಸರ್ಕಾರ ತಿರುಮಲ ಲಡ್ಡನ್ನು ಅಪವಿತ್ರಗೊಳಿಸಿದೆ ಎಂದು ಹೇಳಿದ್ದಾರೆ.
ಲಡ್ಡೂ ತಯಾರಿಕೆಗೆ ಕೆಳದರ್ಜೆಯ ವಸ್ತುಗಳನ್ನು ಬಳಸಲಾಗಿದ್ದು ,ತುಪ್ಪದ ಬದಲು ಪ್ರಾಣಿಗಳ ಕೊಬ್ಬನ್ನು ಬಳಸಲಾಗಿದೆ ಎಂದು ತಿಳಿದುಬಂದಿದೆ.
ಎನ್ ಡಿಎ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣ ಶುದ್ಧ ತುಪ್ಪ ತಂದು ಲಡ್ಡು ಪ್ರಸಾದಕ್ಕೆ ಬಳಸುತ್ತಿದ್ದಾರೆ ಎಂದು ಹೇಳುತ್ತಾ ಹಿಂದಿನ ಸರ್ಕಾರದ ಕುರಿತಾಗಿ ಗ೦ಭೀರವಾದ ಆರೋಪ ಮಾಡಿದ್ದಾರೆ.
ಈ ಹಿಂದೆ ಸುರೇಂದರ್ ರೆಡ್ಡಿ ಸಮಿತಿಯು ಸರಬರಾಜು ಮಾಡಿದ ತುಪ್ಪ ಕಳಪೆ ಗುಣಮಟ್ಟದ್ದಾಗಿದೆ ಎಂದು ತೀರ್ಮಾನಿಸಿದ್ದು ,ಲಡ್ಡುಗಳ ಗುಣಮಟ್ಟ ಕಳಪೆಯಾಗಿರುವುದರಿಂದ ಭಕ್ತರು ಲಡ್ಡುಗಳ ಬಗ್ಗೆ ದೂರು ನೀಡಿದ್ದಾರೆ.
ಲಡ್ಡು ಪ್ರಸಾದದ ಗುಣಮಟ್ಟವನ್ನು ಸುಧಾರಿಸಲು ಕರ್ನಾಟಕ ಹಾಲು ಒಕ್ಕೂಟದಿಂದ ನಂದಿನಿ ತುಪ್ಪವನ್ನು ಖರೀದಿಸಲು ಟಿಟಿಡಿ ಒಪ್ಪಂದಕ್ಕೆ ಸಹಿ ಹಾಕಿದ್ದು ,ಈ ಹಿಂದೆ 20 ವರ್ಷಗಳಿಂದ ಕರ್ನಾಟಕ ಹಾಲು ಒಕ್ಕೂಟವು ಟಿಟಿಡಿಗೆ ತುಪ್ಪವನ್ನು ಪೂರೈಸುತ್ತಿದೆ ಎಂದು ಹೇಳಿದ್ದಾರೆ.ಶಾಸಕ ಮುನಿರತ್ನ ವಿರುದ್ಧ ಅತ್ಯಾಚಾರ ಕೇಸ್ ದಾಖಲು
ಟಿಟಿಡಿ ನಿಯಮಿತವಾಗಿ ಸುಮಾರು ಮೂರೂವರೆ ಲಕ್ಷ ಲಡ್ಡೂಗಳನ್ನು ಭಕ್ತರಿಗೆ ವಿತರಿಸುತ್ತಿದ್ದು, ಲಡ್ಡುವಿನ ಪಾವಿತ್ರ್ಯತೆ ಕಾಪಾಡಲು ಜನರು ಹೆಚ್ಚಿನ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ.
ಶ್ರೀರಂಗಪಟ್ಟಣ : ಅಕ್ಟೋಬರ್ 4 ರಿಂದ 7 ವರೆಗೆ ವಿಜೃಂಭಣೆಯಿಂದ ಶ್ರೀರಂಗಪಟ್ಟಣ ಆಚರಿಸಲಾಗುವುದು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ… Read More
ಬೆಂಗಳೂರು: ಜೆಪಿ ಶಾಸಕ ಮುನಿರತ್ನವಿರುದ್ಧ ಮತ್ತೊಂದು ಕೇಸ್ ದಾಖಲಾಗಿದ್ದು , ಇದೀಗ ಶಾಸಕನ ವಿರುದ್ಧ ಅತ್ಯಾಚಾರ ಕೇಸ್ ದಾಖಲಾಗಿದೆ. ಶಾಸಕ… Read More
ಬೆಂಗಳೂರು: ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಬಿಎಂಟಿಸಿ ಬಸ್ ಅಪಘಾತಕ್ಕೆ ವಿಶೇಷ ಚೇತನ ಬಲಿಯಾಗಿರುವ ಘಟನೆ ನಡೆದಿದೆ. ಬಿಎಂಟಿಸಿ ಬಸ್ ಯಶವಂತಪುರದಿಂದ… Read More
ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,640 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ಸೆ.19ರಿಂದ ಮ ಆಡಳಿತಾಧಿಕಾರಿ ಮತ್ತು ಜಿಟಿಟಿಸಿಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮತ್ತೊಮ್ಮೆ ಅವಕಾಶ ನೀಡಲಾಗಿದೆ ಎಂದು ಕೆಇಎ ಕಾರ್ಯನಿರ್ವಾಹಕ… Read More
ನವದೆಹಲಿ: ಇಂದು ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಅತಿಶಿ ಮರ್ಲೆನಾ ಸಿಂಗ್ ಆಯ್ಕೆಯಾಗಿದ್ದಾರೆ. ಅರವಿಂದ್ ಕೇಜ್ರಿವಾಲ್ ಭ್ರಷ್ಟಾಚಾರ ಆರೋಪಗಳ ಹಿನ್ನೆಲೆಯಲ್ಲಿ ರಾಜೀನಾಮೆ… Read More
This website uses cookies.
Leave a Comment