ಶ್ರೀರಂಗಪಟ್ಟಣ ಗಂಜಾಂ ಕಾವೇರಿನದಿ ತೀರದ ಗೋಸಾಯಿಘಾಟ್ ನಲ್ಲಿ ಸೋಮವಾರ ಅ.4 ರಂದು ಕೊರೊನಾದಿಂದ ನಿಧನರಾದ ಸಾವಿರಾರು ಮಂದಿಗೆ ತಿಥಿಕಾರ್ಯ ಏರ್ಪಡಿಸ ಲಾಗಿದೆ.
ಕಂದಾಯ ಸಚಿವ ಅಶೋಕ್ ,ಉಸ್ತುವಾರಿ ಸಚಿವ ಕೆ.ಸಿ.ನಾರಾಯಣಗೌಡ ಅಗೂ ಸರ್ಕಾರದ ಅಧೀನ ಕಾರ್ಯದರ್ಶಿ ಮಂಜನಾಥ್ ಪ್ರಸಾದ್ ಇತರ ರಾಜ್ಯಮಟ್ಡದ ಅಧಿಕಾರಿಗಳು ಭಾಗವಹಿಸಲಿದ್ದಾರೆ.
ಕಳೆದ ತಿಂಗಳು ಮಳವಳ್ಳಿಯ ಬೆಳಕವಾಡಿ ಶಿಂಷಾನದಿ ದಡದಲ್ಲಿ ಕೊರೊನಾದಿಂದ ಮೃತರಾದ ಅನಾಥ ವ್ಯಕ್ತಿಗಳ ಅಸ್ಥಿ ವಿಸರ್ಜನೆ ಯನ್ನು ಸರ್ಕಾರವೇ ಕಂದಾಯ ಸಚಿವರ ನೇತೃತ್ವದಲ್ಲಿ ಮಾಡಲಾಗಿತ್ತು
1200 ಮಂದಿಗೆ ಸೋಮವಾರ ಗೋಸಾಯಿಘಾಟ್ ನಲ್ಲಿ ಕರ್ಮ ಪುಣ್ಯಾಹಗಳನ್ನು ವೇಧ ಬ್ರಹ್ಮ ಡಾ. ಭಾನುಪ್ರಕಾಶ್ ನೇತೃತ್ವದಲ್ಲಿ ಬೆಳಿಗ್ಗೆ 8 ಇಂದ ಗಂಟೆಯಿಂದ ವಿಧಿವಿಧಾನದ ಪೂಜೆಗಳಾದ ಮೋಕ್ಷನಾರಾಯಣ ಬಲಿ ,ಕರ್ಮವನ್ನುಮಾಡಲಾಗುತ್ತದೆ, ಪ್ರಾರಂಭದಲ್ಲಿ ಗಣಪತಿ ಪೂಜೆ ಪುಣ್ಯಾಹ, ಪಂಚಗವ್ಯ ಮತ್ತು ದ್ವಾರಸ ನಾರಾಯಣರ 12 ಕಳಸ ಪೂಜೆ, ಪ್ರಾಯಶ್ಚಿತ ತಿಲಹೋಮಗಳು ನಡೆಯುತ್ತದೆ ಪಂಚಗವ್ಯ ಪೂಜೆಮಾಡಿ ವಿಷ್ಣು ಪಾದ ನಾಲ್ಕುವರೆ ಅಡಿ ಉದ್ದದ ವಿಷ್ಣು ಪಾದವನ್ನು ಇಟ್ಟು ಪೂಜೆ ಸಲ್ಲಿಸಲಾಗುತ್ತದೆ.
ದಶಪಿಂಡ ಪ್ರದಾನವಿಧಾನಗಳು ನಂತರ 11 ನೇದಿನದ ರುದ್ರಪಾರಾಯಣ,ದಶದಾನ ಕಾರ್ಯಗಳ ನಡೆಸಲಾಗುತ್ತದೆ. ಶ್ರೀರಂಗನ ದರ್ಶನ ಆನಂತರ ಶಾಶ್ವತಿ ಧಾರ್ಮಿಕ ಕೇಂದ್ರದಲ್ಲಿ ಮೃತರಿಗೆ ಎಡೆ ಪೂಜೆ ಮಾಡಿ , ಪ್ರಸಾದ ಕೂಡ ನಡೆಯಲಿದೆ ಎಂದು ಢಾ ಭಾನುಪ್ರಕಾಶ್ ಶರ್ಮ ತಿಳಿಸಿದ್ದಾರೆ
ನವದೆಹಲಿ : ಟೀಂ ಇಂಡಿಯಾ ಮುಂಬರುವ ಟಿ20 ವಿಶ್ವಕಪ್ಗಾಗಿ 15 ಮಂದಿ ಆಟಗಾರರ ತಂಡವನ್ನು ಪ್ರಕಟಿಸಿದೆ. ಇಂದು ಭಾರತೀಯ ಕ್ರಿಕೆಟ್… Read More
ಹುಬ್ಬಳ್ಳಿ : ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದ ಬಳಿಕ ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣರನ್ನು ಅಮಾನತು ಮಾಡಿ ಜೆಡಿಎಸ್… Read More
ಬೆಂಗಳೂರು : ರಾಜ್ಯದ ಎರಡನೇ ಹಂತದ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಗತ್ಯ ಸೇವೆಗಳ ಇಲಾಖೆಗಳ ಸಿಬ್ಬಂದಿಗೆ ನಾಳೆಯಿಂದ 3 ದಿನಗಳ… Read More
ಬೆಂಗಳೂರು : ಮೇ 10ರಂದು - ಪ್ರಸಕ್ತ ಸಾಲಿನ SSLC ಪರೀಕ್ಷೆಯ ಫಲಿತಾಂಶ ಪ್ರಕಟಿಸಲು ಇಲಾಖೆ ಎಲ್ಲಾ ರೀತಿಯ ಸಿದ್ದತೆಗಳನ್ನು… Read More
ನವದೆಹಲಿ ,ಏಪ್ರಿಲ್ 30 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,550 ರೂಪಾಯಿ ದಾಖಲಾಗಿದೆ. 24… Read More
ರಾಮನಗರ : ಮೇಕೆದಾಟು (Mekedatu) ಬಳಿಯ ಸಂಗಮದ ಕಾವೇರಿ ನದಿಯಲ್ಲಿ ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರು ಪಾಲಾದ ಘಟನೆ… Read More
This website uses cookies.
Leave a Comment