ಬೆಂಗಳೂರಿಗೆ ಸರಬರಾಜು ಮಾಡುವ ಕಾವೇರಿ ನೀರು ಘಟಕದತೊರೆಕಾಡನಹಳ್ಳಿ (ಟಿಕೆ ಹಳ್ಳಿ) ಪಂಪ್ ಸ್ಟೇಷನ್ ಭಾರಿ ಮಳೆಯಿಂದಾಗಿ ಮುಳುಗಡೆಯಾಗಿದೆ.
ಭಾರೀ ಮಳೆಯಾದ ಹಿನ್ನೆಲೆಯಲ್ಲಿ ಪಂಪಿಂಗ್ ಸ್ಟೇಷನ್ ಸಂಪೂರ್ಣ ಜಲಾವೃತವಾಗಿರುವ ಕಾರಣ , ನೀರು ಪೂರೈಕೆಯಲ್ಲಿ ವ್ಯತ್ಯಯವಾಗುವ ಸಾಧ್ಯತೆಯಿದೆ.
ಬೆಂಗಳೂರಿನಲ್ಲಿ ಭಾರಿ ಮಳೆ : ಸಿಲಿಕಾನ್ ಸಿಟಿ ಜಾಲಾವೃತ : ಮನೆಗಳಿಗೆ ನುಗ್ಗಿದ – ಜನರ ಪರದಾಟ
ಈ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ, ತೊರೆ ಕಾಡನಹಳ್ಳಿ ಪಂಪ್ ಸ್ಟೇಷನ್ಗೆ ನೀರು ನುಗ್ಗಿದೆ, ಯಂತ್ರೋಪಕರಣಗಳು ಸ್ಥಗಿತವಾಗಿದೆ. ಈಗಾಗಲೇ ನಾನು ಬಿಡಬ್ಲ್ಯೂಎಸ್ ಎಸ್ ಬಿ ಅಧ್ಯಕ್ಷರ ಜೊತೆ ಮಾತನಾಡಿದ್ದು ಸ್ಥಳಕ್ಕೆ ತೆರಳಿದ್ದಾರೆ ಎಂದರು.
ನಾನು ಮಧ್ಯಾಹ್ನ 1 ಗಂಟೆಗೆ ಹೋಗಿ ಸ್ಥಳ ಪರಿಶೀಲನೆ ಮಾಡುತ್ತೇನೆ. ಸಂಜೆಯೊಳಗೆ ಯಂತ್ರೋಪಕರಣಗಳು ಮತ್ತೆ ಚಾಲನೆಯಾಗಲಿದೆ. ತೊರೆ ಕಾಡನಹಳ್ಳಿ ಪರಿಶೀಲನೆ ಮಾಡಿದ ಬಳಿಕ ಹೆಚ್ಚಿನ ಮಾಹಿತಿ ಹೇಳುತ್ತೇನೆ ಎಂದು ಸಿಎಂ ಹೇಳಿದರು.
- ಚುನಾವಣಾ ಪ್ರಚಾರ ವೇದಿಕೆಯಲ್ಲೇ ಕುಸಿದ ಕೇಂದ್ರ ಸಚಿವ ಗಡ್ಕರಿ
- ರಾಹುಲ್ ಗಾಂಧಿ ‘ಪ್ರಧಾನಿಯಾಗಲು’ ಮೋದಿಗಿಂತ ಸಮರ್ಥರು : CM ಸಿದ್ದರಾಮಯ್ಯ
- 22 ಕೆಜಿ ಚಿನ್ನ, 6 ಕೋಟಿ ಮೌಲ್ಯದ ವಜ್ರ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಜಪ್ತಿ
- ಇಂದು ಕೆ.ಪಿ. ನಂಜುಂಡಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ
- ರಾಜಕೀಯ ಸ್ವಾರ್ಥಕ್ಕಾಗಿ ನೆರೆ ರಾಜ್ಯಕ್ಕೆ ಕಾವೇರಿ ನೀರು ಮಾರಿಕೊಂಡ ಕಾಂಗ್ರೆಸ್!