ಬೆಂಗಳೂರಿಗೆ ಸರಬರಾಜು ಮಾಡುವ ಕಾವೇರಿ ನೀರು ಘಟಕದತೊರೆಕಾಡನಹಳ್ಳಿ (ಟಿಕೆ ಹಳ್ಳಿ) ಪಂಪ್ ಸ್ಟೇಷನ್ ಭಾರಿ ಮಳೆಯಿಂದಾಗಿ ಮುಳುಗಡೆಯಾಗಿದೆ.
ಭಾರೀ ಮಳೆಯಾದ ಹಿನ್ನೆಲೆಯಲ್ಲಿ ಪಂಪಿಂಗ್ ಸ್ಟೇಷನ್ ಸಂಪೂರ್ಣ ಜಲಾವೃತವಾಗಿರುವ ಕಾರಣ , ನೀರು ಪೂರೈಕೆಯಲ್ಲಿ ವ್ಯತ್ಯಯವಾಗುವ ಸಾಧ್ಯತೆಯಿದೆ.
ಬೆಂಗಳೂರಿನಲ್ಲಿ ಭಾರಿ ಮಳೆ : ಸಿಲಿಕಾನ್ ಸಿಟಿ ಜಾಲಾವೃತ : ಮನೆಗಳಿಗೆ ನುಗ್ಗಿದ – ಜನರ ಪರದಾಟ
ಈ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ, ತೊರೆ ಕಾಡನಹಳ್ಳಿ ಪಂಪ್ ಸ್ಟೇಷನ್ಗೆ ನೀರು ನುಗ್ಗಿದೆ, ಯಂತ್ರೋಪಕರಣಗಳು ಸ್ಥಗಿತವಾಗಿದೆ. ಈಗಾಗಲೇ ನಾನು ಬಿಡಬ್ಲ್ಯೂಎಸ್ ಎಸ್ ಬಿ ಅಧ್ಯಕ್ಷರ ಜೊತೆ ಮಾತನಾಡಿದ್ದು ಸ್ಥಳಕ್ಕೆ ತೆರಳಿದ್ದಾರೆ ಎಂದರು.
ನಾನು ಮಧ್ಯಾಹ್ನ 1 ಗಂಟೆಗೆ ಹೋಗಿ ಸ್ಥಳ ಪರಿಶೀಲನೆ ಮಾಡುತ್ತೇನೆ. ಸಂಜೆಯೊಳಗೆ ಯಂತ್ರೋಪಕರಣಗಳು ಮತ್ತೆ ಚಾಲನೆಯಾಗಲಿದೆ. ತೊರೆ ಕಾಡನಹಳ್ಳಿ ಪರಿಶೀಲನೆ ಮಾಡಿದ ಬಳಿಕ ಹೆಚ್ಚಿನ ಮಾಹಿತಿ ಹೇಳುತ್ತೇನೆ ಎಂದು ಸಿಎಂ ಹೇಳಿದರು.
ಬೆಂಗಳೂರು : ನೆನ್ನೆ ವಿಶೇಷ ತನಿಖಾ ತಂಡ (ಎಸ್ಐಟಿ) , ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರಿಂದ ಲೈಂಗಿಕ ಶೋಷಣೆಗೆ ಒಳಗಾಗಿದ್ದಳು… Read More
ನವದೆಹಲಿ : ಲೋಕಸಭೆ ಚುನಾವಣೆಯನ್ನು ಹಿನ್ನಲೆಯಲ್ಲಿ ರದ್ದಾಗಿರುವ ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್… Read More
ರಾಯಚೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ತೀವ್ರ ಪೇಚಿಗೆ ಸಿಲುಕಿರುವ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ… Read More
ಮೈಸೂರು : ಮೈಸೂರು ಜಿಲ್ಲೆ ಕೆ.ಆರ್ ನಗರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ಮಗನಿಂದ ರೇವಣ್ಣ ವಿರುದ್ಧ ದೂರು ದಾಖಲಿಸಲಾಗಿದ್ದು ,ಎಫ್ಐಆರ್… Read More
ರಾಮನಗರ : ಮೂರು ದಿನಗಳ ಹಿಂದೆ ಕರಡಿಯೊಂದು ಐಜೂರಿನ ಜನವಸತಿ ಪ್ರದೇಶದಲ್ಲಿ ನಿರ್ಭೀತಿಯಿಂದ ಓಡಾಡಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.… Read More
ಬೆಂಗಳೂರು : . ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದ್ದು , ಸಂತ್ರಸ್ತೆಯೊಬ್ಬರು ಜಡ್ಜ್ ಮುಂದೆ ಸಿಆರ್ ಪಿಸಿ… Read More
This website uses cookies.
Leave a Comment