ಸಿಡಿ ಮಾಡುವುದು ಅಪರಾಧವಾಗಿದೆ ಯಾರು ಸಿಡಿ ಮಾಡಿ ಸಿಎಂ ಯಡಿಯೂರಪ್ಪ ಅವರಿಗೆ ಬ್ಲಾಕ್ಮೇಲ್ ಮಾಡುತ್ತಿದ್ದಾರೋ ಅವರನ್ನು ಕೂಡಲೇ ಬಂಧಿಸಬೇಕು ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಶುಕ್ರವಾರ ಮೈಸೂರಿನಲ್ಲಿ ಒತ್ತಾಯಿಸಿದರು.
ಕರ್ನಾಟಕ ಇತಿಹಾಸದಲ್ಲಿ ಸಿಡಿ ಪುರಾಣ ಕೇಳುತ್ತಿರುವುದು ಮೊದಲ ಬಾರಿಗೆ. ಇದು ಕರ್ನಾಟಕಕ್ಕೆ, ವಿಧಾನಸೌಧಕ್ಕೆ ಕಳಂಕ ತರುವ ಕೆಲಸ. ರಸ್ತೆಯಲ್ಲಿ ಹೋಗಿರುವವರು ಮಾಡುತ್ತಾರೆ ಎಂದರೆ ಹೋಗಲಿ ಅನ್ನಬಹುದಿತ್ತು. ಆದರೆ ಆಡಳಿತ ಪಕ್ಷದವರೇ ಮಾಡಿರುವುದು ಅಕ್ಷಮ್ಯ ಅಪರಾಧ ಎಂದು ಖಂಡಿಸಿದರು.
ಇದೊಂದು 420 ಪ್ರಕರಣ. ಸಿಡಿ ಮಾಡಿದವರನ್ನು ಬಂಧಿಸಿ ಜೈಲಿಗೆ ಹಾಕಲೇಬೇಕು. ರಾಜ್ಯದ ಮುಖ್ಯಮಂತ್ರಿಗೆ ಸಿಡಿ ಮಾಡಿ ಬೆದರಿಕೆ ಹಾಕುತ್ತಿರುವುದು ಪ್ರಜಾಪ್ರಭುತ್ವ ವಿರೋಧಿ ಕೃತ್ಯ. ಇದನ್ನ ರಾಷ್ಟ್ರಪತಿಗಳು ಗಮನಿಸಬೇಕು ಎಂದರು.
ಮೈಸೂರು: ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಕೃಷಿ ಮಾಡಲಾಗುತ್ತಿದ್ದು, ರೇಷ್ಮೆ ಉದ್ಯಮವು ಬೃಹತ್ ಉದ್ಯಮವಾಗಿ ಬೆಳೆದಿದ್ದು, ದೇಶದ ಜಿ ಡಿಪಿ… Read More
ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ… Read More
ಮಂಗಳೂರು : ಕಾಮಗಾರಿಯ ಬಿಲ್ ಪಾವತಿಗಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ… Read More
ಎಳ್ಳು ನೋಡಲು ಪುಟ್ಟದಾಗಿದ್ದು ಕಟುವಾದ ಯಾವ ವಾಸನೆಯೂ ಇಲ್ಲದ, ತನ್ನೊಡನೆ ಬೆರೆತ ಇತರ ವಸ್ತುಗಳ ಪರಿಮಳವನ್ನು ತನ್ನೊಡನೆ ಹೀರಿಕೊಳ್ಳುವ ವಿಶೇಷಗುಣ… Read More
ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,240 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ಇಂದು ಆರ್.ಆರ್ ನಗರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಇಂದಿನಿಂದ… Read More
This website uses cookies.
Leave a Comment