ರಾಜ್ಯ ಸರ್ಕಾರ ಸಿವಿಲ್ ಪೊಲೀಸ್ ಇನ್ಸ್ಪೆಕ್ಟರ್ಗಳನ್ನು ವರ್ಗಾವಣೆ ಮಾಡಿದೆ. ಅಲ್ಲದೇ ಇಬ್ಬರು ನಾನ್ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ರಾಜ್ಯ ಸರ್ಕಾರ ಕಳೆದ ಕೆಲವು ತಿಂಗಳಿಂದ ಆಡಳಿತ ಯಂತ್ರದಲ್ಲಿ ಮೇಜರ್ ಸರ್ಜರಿ ಮಾಡುತ್ತಿದೆ. ಸರ್ಕಾರ ಉನ್ನತ ಮಟ್ಟದ ಅಧಿಕಾರಿಗಳನ್ನು ವರ್ಗಾವಣೆ ಮಾಡುತ್ತಿದೆ. ಸರ್ಕಾರ ಇಂದು 30 ಸಿವಿಲ್ ಪೊಲೀಸ್ ಇನ್ಸ್ಪೆಕ್ಟರ್ಗಳನ್ನು ವರ್ಗಾವಣೆ ಮಾಡಿದೆ.
ಇಬ್ಬರು ನಾನ್ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಇಬ್ಬರು ನಾನ್ IPS ಅಧಿಕಾರಿಗಳಾದ ಎಸ್.ರಮೇಶ್ ಕುಮಾರ್, ಸಿ.ಟಿ.ಜಯಕುಮಾರ್ ಅವರನ್ನು ಪೊಲೀಸ್ ಅಧೀಕ್ಷರನ್ನಾಗಿ ವರ್ಗಾವಣೆ ಮಾಡಿದೆ. ರೈತರನ್ನು ಮದುವೆಯಾಗುವ ಯುವತಿಗೆ 10 ಲಕ್ಷ ರು.ಪ್ರೋತ್ಸಾಹ ಧನಕ್ಕೆ ಆಗ್ರಹ
ಎಸ್.ರಮೇಶ್ ಕುಮಾರ್- ಪೊಲೀಸ್ ಅಧೀಕ್ಷಕರು, ರಾಜ್ಯಗುಪ್ತ ವಾರ್ತೆ ಸಿ.ಟಿ.ಜಯಕುಮಾರ್-ಉತ್ತರ ಕನ್ನಡ ಜಿಲ್ಲೆ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾಗಿ ವರ್ಗಾವಣೆಗೊಂಡಿದ್ದಾರೆ.
ವರ್ಗಾವಣೆಗೊಂಡ 30 ಮಂದಿ ಇನ್ಸ್ ಪೆಕ್ಟರ್ ಗಳ ಪಟ್ಟಿ:


- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು