ಜೂನ್ 17ಕ್ಕೆ ಕೆ.ಪಿ. ನಂಜುಂಡಿ ಅವರ ಪರಿಷತ್ ಸದಸ್ಯತ್ವ ಅವಧಿ ಮುಗಿಯಲಿದ್ದು , ನಿನ್ನೆ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ರಾಜೀನಾಮೆ ಸಲ್ಲಿಸಿದ್ದಾರೆ.
ಬಿಜೆಪಿ ನನ್ನನ್ನು ಎಂಎಲ್ಸಿ ಮಾಡಿ ಏನೂ ಜವಾಬ್ದಾರಿ ಕೊಡಲಿಲ್ಲ . ರಾಜಕೀಯ ಸ್ವಾರ್ಥಕ್ಕಾಗಿ ನೆರೆ ರಾಜ್ಯಕ್ಕೆ ಕಾವೇರಿ ನೀರು ಮಾರಿಕೊಂಡ ಕಾಂಗ್ರೆಸ್!
ಎರಡು ವರ್ಷಗಳಿಂದ ರಾಜೀನಾಮೆ ಕೊಡುವಂತೆ ಒತ್ತಡವಿತ್ತು . ನಾನು ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್ ಗೆ ಸೇರ್ಪಡೆಯಾಗುತ್ತೇನೆ ಎಂದು ಕೆ.ಪಿ. ನಂಜುಂಡಿ ಹೇಳಿದ್ದಾರೆ.
More Stories
ತಾಳ್ಮೆಯೇ ಯಶಸ್ಸಿಗೆ ಕೀಲಿ ಕೈ
ಬೇಸಿಗೆಯ ಬಿಸಿಲಿಗೆ ದೇಹ ತಂಪಾಗಿಸೋ ಭೂಲೋಕದ ಅಮೃತ ಮಜ್ಜಿಗೆ.
ಮಂಡ್ಯದಲ್ಲಿ ಭೀಕರ ಅಪಘಾತ: ಸಾಫ್ಟ್ವೇರ್ ಇಂಜಿನಿಯರ್ ದಾರುಣ ಸಾವು