Main News

ಅತ್ಯಾಚಾರ, ಕಿಡ್ನಾಪ್, ಗರ್ಭಪಾತ, ಮೋಸ : ರಾಜಕುಮಾರ್ ವಿರುದ್ದ ಇಂದು ನವ್ಯಶ್ರೀ 12 ಪುಟಗಳ ದೂರು

ಬೆಳಗಾವಿ ತೋಟಗಾರಿಕೆ ಇಲಾಖೆ ಅಧಿಕಾರಿ ರಾಜಕುಮಾರ್ ಟಾಕಳೆ ವಿರುದ್ಧ ಸಾಮಾಜಿಕ ಕಾರ್ಯಕರ್ತೆ, ಹನಿಟ್ರ್ಯಾಪ್ ಆರೋಪಿತೆ ನವ್ಯಶ್ರೀ ಆರ್.ರಾವ್ ಅತ್ಯಾಚಾರ, ಕಿಡ್ನಾಪ್, ಗರ್ಭಪಾತ, ಮೋಸ ಸೇರಿದಂತೆ ಇತರ ಸೆಕ್ಷನ್ ಹಾಕಿ ಬೆಳಗಾವಿ ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಭಾನುವಾರ ದೂರು ನೀಡಿದ್ದಾರೆ.

ರಾಮನಗರ ಜಿಲ್ಲೆಯ ಚನ್ನಪಟ್ಟಣ ಮೂಲದ ನವ್ಯಶ್ರೀ ಆರ್.ರಾವ್ ಕೈಬರಹದಲ್ಲಿ ಹನ್ನೆರಡು ಪುಟಗಳ ದೂರು ನೀಡಿದ್ದಾರೆ. ಸದ್ಯ ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಬೆಳಗಾವಿ ತೋಟಗಾರಿಕೆ ಇಲಾಖೆ ಸಹಾಯ ನಿರ್ದೇಶಕ ರಾಜಕುಮಾರ್ ಟಾಕಳೆ ವಿರುದ್ಧ (376) ಅತ್ಯಾಚಾರ, (366) ಕಿಡ್ನಾಪ್, (312) ಗರ್ಭಪಾತ ಮಾಡಿಸಿದ್ದು, (420) ಮೋಸ, (354) ಮಹಿಳೆ ಮೇಲೆ ಹಲ್ಲೆ, (504) ಅವಾಚ್ಯವಾಗಿ ನಿಂದಿಸುವುದು, (506) ಜೀವ ಬೆದರಿಕೆ, (509) ಗೌರವಕ್ಕೆ ಧಕೆ ತರುವುದು ಹಾಗೂ (IT act 66E) ಖಾಸಗಿತನಕ್ಕೆ ಧಕೆ ವಿಚಾರದಡಿಯಲ್ಲಿ, (67A) ಲೈಂಗಿಕ ಪ್ರಚೋದನಕಾರಿ ವೀಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿರುವ ಬಗ್ಗೆ ಸೆಕ್ಷನ್ ಹಾಗೂ ಆಕ್ಟ್‌ ಗಳನ್ನು ಹಾಕಿ ಎಫ್‍ಐಆರ್ ದಾಖಲಾಗಿದೆ.ಮೋಜು ಮಸ್ತಿಗಾಗಿ ಪ್ರಿಯಕರನಿಂದ ದೊಡ್ಡಪ್ಪನ ಮನೆಯಲ್ಲೇ ಕನ್ನ ಹಾಕಿಸಿದ ಯುವತಿ ದೀಕ್ಷಿತಾ !

ಅಧಿಕಾರಿ ರಾಜಕುಮಾರ್ ಟಾಕಳೆ ನೀಡಿರುವ ದೂರಿನ ವಿಚಾರಣೆಗೆ ಬೆಳಗಾವಿ ಎಪಿಎಂಸಿ ಪೊಲೀಸರು ನೋಟಿಸ್ ನೀಡಿದ್ದಾರೆ , ಬೆಳಗಾವಿಯಲ್ಲಿ ಇರಲು ವಸತಿ ಸಮಸ್ಯೆ ಕಾರಣ ನೀಡಿ ಮುಚ್ಚಳಿಕೆ ಪತ್ರವನ್ನು ನವ್ಯಶ್ರೀ ಬರೆದುಕೊಟ್ಟಿದ್ದಲ್ಲದೇ ತನಿಖೆಗೆ ಸಹಕಾರ ಕೊಡುತ್ತೇನೆ ಎಂದು ಪೋಲಿಸರ ಮುಂದೆ ಹೇಳಿದ್ದಾಳೆ.

Team Newsnap
Leave a Comment
Share
Published by
Team Newsnap

Recent Posts

ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಇಬ್ಬರು ಸರ್ಕಾರಿ ನೌಕರರು ಸಾವು

ಬೆಂಗಳೂರು : ಸೋಮವಾರ ಬಾಗಲಕೋಟೆ ಮತ್ತು ಬೀದರ್ ಜಿಲ್ಲೆಗಳಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜಿತರಾಗಿದ್ದ ಸರ್ಕಾರಿ ಶಾಲಾ ಮುಖ್ಯೋಪಾಧ್ಯಾಯರು ಮತ್ತು ಸಹಾಯಕ… Read More

May 7, 2024

Lok Sabha Election 2024 : ಕರ್ನಾಟಕದಲ್ಲಿ ಶೇ. 9.45% ರಷ್ಟು ಮತದಾನ

ನವದೆಹಲಿ : ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯ ಮೂರನೇ ಹಂತದ ಮತದಾನದಲ್ಲಿ ಶೇ. 9.45% ರಷ್ಟು ಮತದಾನವಾಗಿದೆ ಎಂದು ಎಂದು ಚುನಾವಣಾ… Read More

May 7, 2024

ಪ್ರಜ್ವಲ್‌ ಮಾತ್ರವಲ್ಲ , ತುಂಬ ರಾಜಕಾರಣಿಗಳ ವಿಡಿಯೋಗಳು ಸದ್ಯದಲ್ಲೇ ಹೊರಬರಲಿದೆ : ಕೆ ಎಸ್‌ ಈಶ್ವರಪ್ಪ

ಶಿವಮೊಗ್ಗ : ರಾಷ್ಟ್ರ ಮಟ್ಟದಲ್ಲಿ ಹಾಸನದ ಹಾಲಿ ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ ಡ್ರೈ ಪ್ರಕರಣ ಸದ್ದು ಮಾಡುತ್ತಿದ್ದು, ಪ್ರಜ್ವಲ್‌… Read More

May 7, 2024

ರಾಜ್ಯ ಸರ್ಕಾರವೇ ಪ್ರಜ್ವಲ್‌ ರೇವಣ್ಣ ವಿದೇಶಕ್ಕೆ ಹಾರಲು ಹೊಣೆ : ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (PM Narendra Modi) ಮೊದಲ ಬಾರಿಗೆ ಪ್ರಜ್ವಲ್ ರೇವಣ್ಣ (Prajwal Revanna) ವಿಡಿಯೋ ಪ್ರಕರಣಕ್ಕೆ… Read More

May 7, 2024

ಮಂಡ್ಯ : ಭಾರಿ ಮಳೆಗೆ ಕಾರಿನ ಮೇಲೆ ಮರ ಬಿದ್ದು ವ್ಯಕ್ತಿ ದುರ್ಮರಣ

ಮಂಡ್ಯ :ನೆನ್ನೆ ಮಳೆಯಿಂದಾಗಿ ಮರವೊಂದು ಕಾರಿನ ಮೇಲೆ ಬಿದ್ದ ಪರಿಣಾಮ ವ್ಯಕ್ತಿಯೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಡ್ಯ ನಗರದ ಜನರಲ್… Read More

May 7, 2024

ಕರ್ತವ್ಯಕ್ಕೆ ತೆರಳುತ್ತಿದ್ದ ಚುನಾವಣಾ ಸಿಬ್ಬಂದಿ ಹೃದಯಾಘಾತದಿಂದ ಸಾವು

ಬಾಗಲಕೋಟೆ : ಬಾಗಲಕೋಟೆ ಜಿಲ್ಲೆಯಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಸಿಬ್ಬಂದಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಗೋವಿಂದಪ್ಪ ಸಿದ್ದಾಪುರ ಎಂಬುವರು… Read More

May 6, 2024