ಕೇವಲ 32 ವರ್ಷ, ಇಂದು ಹಸೆಮಣೆ ಏರಿ ಸಪ್ತಪದಿ ತುಳಿಯಬೇಕಿದ್ದ ಯುವಕ ಕೊರೋನಾ ಮಾಹಾಮಾರಿಗೆ ಬಲಿಯಾಗಿದ್ದಾರೆ.
ಪೃಥ್ವಿರಾಜ್(32) ಕೊರೊನಾ ಸೋಂಕಿಗೆ ಬಲಿಯಾದ ಯುವಕ. ಈ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ದೇವರಕೊಡಿಗೆ ಗ್ರಾಮದಲ್ಲಿ ನಡೆದಿದೆ.
ಕಳೆದ 10 ದಿನಗಳ ಹಿಂದೆ ಬೆಂಗಳೂರಿಗೆ ಬಂದು ಹೋಗಿದ್ದ ಪೃಥ್ವಿರಾಜ್ ಇಂದು ವೈವಾಹಿಕ ಜೀವನಕ್ಕೆ ಕಾಲಿಡಬೇಕಿತ್ತು. ಆದರೆ ಕೊರೋನಾ ಪಾಸಿಟಿವ್ ಬಂದ ಕಾರಣ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ವರನ ಅಕಾಲಿಕ ನಿಧನದಿಂದಾಗಿ ಸಂಭ್ರಮ ನೆಲೆಸಬೇಕಿದ್ದ ಮನೆಯಲ್ಲಿ ಸೂತಕದ ಛಾಯೆ ಆವರಿಸಿದೆ.
- ಪ್ರಜ್ವಲ್ ಕೇಸನ್ನು ನಾವು ಯಾರು ಬೆಂಬಲಿಸಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ : ಬಿ.ವೈ ವಿಜಯೇಂದ್ರ
- ಶಕುನಿ ಪಾತ್ರಧಾರಿ ವೇದಿಕೆಯ ಮೇಲೆಯೇ ಕುಸಿದು ಬಿದ್ದು ಸಾವು
- ಬಿಜೆಪಿಯವರು ಏಕೆ ಪ್ರಜ್ವಲ್ ರೇವಣ್ಣ ಕೇಸ್ ಬಗ್ಗೆ ಮಾತನಾಡುತ್ತಿಲ್ಲ ?ಡಿ.ಕೆ.ಶಿವಕುಮಾರ್
- ರೇವಣ್ಣ ಅಪಹರಣ ಕೇಸ್ : ಎಸ್ಐಟಿ ವಿಶೇಷ ತಂಡದಿಂದ 40 ಕಡೆ ರೇಡ್
- ಕ್ರೇಜಿವಾಲ್ ಗೆ ಮಧ್ಯಂತರ ಜಾಮೀನು ಪರಿಗಣನೆಗೆ ಸುಪ್ರೀಂ ಸೂಚನೆ