ರಾಜ್ಯದಲ್ಲಿ ರೌಡಿಗಳು ರಾಜಕಿಯಕ್ಕೆ ಪ್ರವೇಶ ಆಗುತ್ತಿರುವ ಬಗ್ಗೆ ಭಾರೀ ಚರ್ಚೆ ನಡುವೆ ಕಾಂಗ್ರೆಸ್ನ ಮಾಜಿ H C ಮಹದೇವ ವಿವಾದಾತ್ಮಕ ಟ್ವೀಟ್ ಮಾಡಿದ್ದಾರೆ.
ಕಾಂಗ್ರೆಸ್ನ ಹೆಚ್ಸಿ.ಮಹದೇವಪ್ಪ ಟ್ವೀಟ್ ಮಾಡಿ ಇಂದಿನ ರೌಡಿಗಳೇ ಮುಂದಿನ ಕರ್ನಾಟಕ ಬಿಜೆಪಿಯ ಮುಖಂಡರಾಗ್ತಾರೆ. ಇದು ವಾಸ್ತವ ಎಂದು ಆರೋಪಿಸಿದ್ದಾರೆ.
ರೌಡಿಶೀಟರ್ಸ್ ಸೈಲೆಂಟ್ ಸುನಿಲ್, ಬೆತ್ತನಗೆರೆ ಶಂಕರ್, ಫೈಟರ್ ರವಿ ಸೇರಿದಂತೆ ಕೆಲವರು ಬಿಜೆಪಿಗೆ ಸೇರ್ಪಡೆ ಚರ್ಚೆ ಆಗ್ತಿದೆ. ಇದನ್ನು ಬಿಜೆಪಿಯ ಕೆಲವು ನಾಯಕರು ಸಮರ್ಥಿಸಿಕೊಳ್ತಿದ್ದಾರೆ. ಕುಮಾರಸ್ವಾಮಿ ಪ್ರಧಾನ ಮಂತ್ರಿಯಾದರೆ , ಜೆಡಿಎಸ್ ನಲ್ಲಿ ದಲಿತ, ಮುಸ್ಲಿಂಮರು CM ಗ್ಯಾರೆಂಟಿ – ಇಬ್ರಾಹಿಂ
ಆದರೆ ಕಾಂಗ್ರೆಸ್ ಇದನ್ನೇ ಅಸ್ತ್ರವನ್ನಾಗಿಸಿಕೊಂಡು ವಾಗ್ದಾಳಿ ನಡೆಸುತ್ತಿದೆ. ಇದೀಗ ಮಾಜಿ ಸಚಿವ ಹೆಚ್.ಸಿ.ಮಹದೇವಪ್ಪ ಇಂದಿನ ರೌಡಿಗಳೇ ಮುಂದಿನ ಕರ್ನಾಟಕ ಬಿಜೆಪಿಯ ಮುಖಂಡರು ಎಂದು ಟ್ವೀಟ್ ಮಾಡಿದ್ದಾರೆ.
- ನಾಳೆ ಮೈಸೂರಿಗೆ ಸಿಎಂ ಸಿದ್ದರಾಮಯ್ಯ ಭೇಟಿ : ಅಧಿಕಾರಿಗಳ ಸಭೆ
- ರಾಜ್ಯದ 31 ಜಿಲ್ಲೆಗಳಿಗೆ ಉಸ್ತುವಾರಿ ಸಚಿವರ ನೇಮಕ
- ಚಕ್ರವರ್ತಿ ಸೂಲಿಬೆಲೆ ಬರೆದಿರುವ ಪಠ್ಯ ನಮ್ಮ ಮಕ್ಕಳು ಓದುವುದು ಬೇಡ : ಪ್ರಿಯಾಂಕ್ ಖರ್ಗೆ
- ಬಿಪೊರ್ಜೊಯ್ ಚಂಡಮಾರುತ : ಕರ್ನಾಟಕ ಸೇರಿ 5 ರಾಜ್ಯಗಳಲ್ಲಿ ಮಳೆಯಾಗಲಿದೆ – IMD ಮುನ್ಸೂಚನೆ
- ಮೈಸೂರಿನ ಗಾಯತ್ರಿಪುರಂನಲ್ಲಿ ವೆಬ್ ಸೀರಿಸ್ ಶೈಲಿಯಲ್ಲಿ ಅಜ್ಜಿಯನ್ನು ಕೊಂದ ಮೊಮ್ಮಗ
More Stories
ನಾಳೆ ಮೈಸೂರಿಗೆ ಸಿಎಂ ಸಿದ್ದರಾಮಯ್ಯ ಭೇಟಿ : ಅಧಿಕಾರಿಗಳ ಸಭೆ
ರಾಜ್ಯದ 31 ಜಿಲ್ಲೆಗಳಿಗೆ ಉಸ್ತುವಾರಿ ಸಚಿವರ ನೇಮಕ
ಚಕ್ರವರ್ತಿ ಸೂಲಿಬೆಲೆ ಬರೆದಿರುವ ಪಠ್ಯ ನಮ್ಮ ಮಕ್ಕಳು ಓದುವುದು ಬೇಡ : ಪ್ರಿಯಾಂಕ್ ಖರ್ಗೆ