ಚಾಮುಂಡಿ ಬೆಟ್ಟಕ್ಕೆ ಖಾಸಗಿ ವಾಹನಗಳ ನಿಷೇಧವನ್ನು ಇಂದು ರಾತ್ರಿ 10 ಗಂಟೆಯಿಂದಲೇ ಆರಂಭವಾಗಲಿದೆ.
ಲಲಿತ್ ಮಹಲ್ ಮೈದಾನದಿಂದ ಚಾಮುಂಡಿ ಬೆಟ್ಟಕ್ಕೆ ಆಷಾಡ ಶುಕ್ರವಾರದಂದು ಜಿಲ್ಲಾಡಳಿತವು ಕೆಎಸ್ ಆರ್ ಟಿಸಿ ಬಸ್ ಗಳನ್ನು ವ್ಯವಸ್ಥೆ ಮಾಡಲಾಗಿದೆ.
ಚಾಮುಂಡಿ ಬೆಟ್ಟಕ್ಕೆ ಹೋಗುವ ಭಕ್ತರು ಖಾಸಗಿ ವಾಹನಗಳನ್ನು ಲಲಿತ ಮಹಲ್ ಮೈದಾನದಲ್ಲಿ ನಿಲುಗಡೆ ಮಾಡಿ ಕೆಎಸ್ ಆರ್ ಟಿಸಿ ಬಸ್ ಗಳಲ್ಲಿ ಪ್ರಯಾಣಿಸಲು ಅವಕಾಶ ನೀಡಲಾಗಿದೆ.ಆಗಸ್ಟ್ನಿಂದ ಹೆಚ್ಚುವರಿ ಅಕ್ಕಿ ವಿತರಣೆ: ಸಚಿವ ಕೆ.ಹೆಚ್ ಮುನಿಯಪ್ಪ
ಮುಂಜಾನೆ 4 ರಿಂದ ರಾತ್ರಿ 10 ಗಂಟೆಯವರೆಗೆ ಬಸ್ ಸಂಚಾರ ಇರುತ್ತದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು