ರಾಜ್ಯದಲ್ಲಿ ರಂಜಾನ್ ಆಚರಣೆ ಇಂದಲ್ಲ ನಾಳೆ ಎಂದು ರಾಜ್ಯ ವಕ್ಫ ಮಂಡಳಿ ಹೇಳಿದೆ. ಆದರೆ ಸರ್ಕಾರ ಇಂದೇ ರಜೆ ಘೋಷಣೆ ಮಾಡಿದೆ.
ಈದ್-ಉಲ್-ಫಿತರ್ ಮತ್ತು ಶವ್ವಾಲ್ ತಿಂಗಳ ಅರ್ಧಚಂದ್ರ ಭಾರತದಲ್ಲಿ ಗೋಚರಿಸದ ಕಾರಣ ದೆಹಲಿ, ಯುಪಿ, ಬಿಹಾರ, ತೆಲಂಗಾಣ, ಆಂಧ್ರಪ್ರದೇಶ ರಾಜ್ಯಗಳ ಹಿಲಾಲ್ ಸಮಿತಿಗಳು ಈದ್-ಉಲ್-ಫಿತರ್ ಅನ್ನು ನಾಳೆ ಆಚರಿಸಲಾಗುವುದು ಎಂದು ದೃಢಪಡಿಸಿವೆ.
ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿಯೂ ಚಂದ್ರನ ದರ್ಶನವಾಗಿಲ್ಲ ಎಂದು ತಿಳಿದುಬಂದಿದೆ. ಮಲೇಷ್ಯಾ ನಾಳೆ ಈದ್ ಆಚರಣೆಗಳನ್ನು ಘೋಷಿಸಿದೆ.
ಇದಕ್ಕೂ ಮುನ್ನ ಬ್ರೂನಿ ಮತ್ತು ಫಿಲಿಪೈನ್ಸ್ ಕೂಡ ಭಾನುವಾರ ಈದ್ ಘೋಷಿಸಿದ್ದವು. ಸೌದಿ ಅರೇಬಿಯಾ, ಯುಎಇ, ಬ್ರೂನೈ, ಫಿಲಿಪೈನ್ಸ್, ಕತಾರ್, ಕುವೈತ್ ಇತರ ಅರಬ್ ದೇಶಗಳು ಇಂದು ಈದ್ ಆಚರಿಸಲು ಸಜ್ಜಾಗಿವೆ.
ಬೆಂ ಗಳೂರು : ಸಂಸದ ಪ್ರಜ್ವಲ್ ರೇವಣ್ಣಗೆ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ.… Read More
ಹಾಸನ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ಕುರಿತು ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದ ಮಾಜಿ… Read More
ನವದೆಹಲಿ ,ಮೇ 2 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,550 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ವಿದ್ಯಾರ್ಥಿಯೊಬ್ಬ ಜ್ಞಾನಭಾರತಿ ಕ್ಯಾಂಪಸ್ ನಲ್ಲಿ ಪಿಹೆಚ್ಡಿ (PhD) ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪವಾಗಿ ಮೃತಪಟ್ಟಿದ್ದಾನೆ. ರಂಗನಾಥ್ ನಾಯಕ್ (27)… Read More
(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More
ನವದೆಹಲಿ : ಟೀಂ ಇಂಡಿಯಾ ಮುಂಬರುವ ಟಿ20 ವಿಶ್ವಕಪ್ಗಾಗಿ 15 ಮಂದಿ ಆಟಗಾರರ ತಂಡವನ್ನು ಪ್ರಕಟಿಸಿದೆ. ಇಂದು ಭಾರತೀಯ ಕ್ರಿಕೆಟ್… Read More
This website uses cookies.
Leave a Comment