Categories: Main News

ರಾಜ್ಯದಲ್ಲಿ ಭಾನುವಾರ 47, 930 ಪಾಸಿಟಿವ್ ಪ್ರಕರಣ – 490 ಸಾವು

ರಾಜ್ಯದಲ್ಲಿ ಭಾನುವಾರ ಕೊರೋನಾ ಆರ್ಭಟ ಮುಂದುವರೆದಿದೆ. 47,930 ಜನರಿಗೆ ಇಂದು ಕೊರೋನಾ ಪಾಸಿಟಿವ್ ಡೃಡವಾಗಿದೆ.

ಸೋಂಕಿನಿಂದಾಗಿ 490 ಜನರು ಬಲಿಯಾಗಿದ್ದಾರೆ.

ಬೆಂಗಳೂರು ನಗರವೂ (20,897) ಸೇರಿದಂತೆ ರಾಜ್ಯಾಧ್ಯಂತ 47,930 ಜನರಿಗೆ ಕೊರೋನಾ ಸೋಂಕು ಕಳೆದ 24 ಗಂಟೆಯಲ್ಲಿ ದೃಢಪಟ್ಟಿದೆ.

ಸೋಂಕಿತರ ಸಂಖ್ಯೆ 19,34,378 ಕ್ಕೆ ಏರಿಕೆಯಾಗಿದೆ. ಇವರಲ್ಲಿ ಇಂದು 31,796 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.‌ ಇದುವರೆಗೆ 13,51,097 ಸೋಂಕಿತರು ಸಂಪೂರ್ಣವಾಗಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ರಾಜ್ಯಾಧ್ಯಂತ 5,64,485 ಸಕ್ರೀಯ ಸೋಂಕಿತ ಪ್ರಕರಣಗಳಿವೆ.

ಕೊರೊನಾ ವೈರಸ್ ಕರ್ನಾಟಕ ರಾಜ್ಯ ಅಲರ್ಟ್ 09-05-2021

ಕರ್ನಾಟಕದಲ್ಲಿಂದು 47,930 ಕೊರೊನಾ ವೈರಸ್ ಪ್ರಕರಣಗಳು ಪತ್ತೆ

ಬಾಗಲಕೋಟೆ 1,315
ಬಳ್ಳಾರಿ 2,141
ಬೆಳಗಾವಿ 613
ಬೆಂಗಳೂರು ಗ್ರಾಮಾಂತರ 1,066
ಬೆಂಗಳೂರು ನಗರ 20,897
ಬೀದರ್ 313
ಚಾಮರಾಜನಗರ 930
ಚಿಕ್ಕಬಳ್ಳಾಪುರ 657
ಚಿಕ್ಕಮಗಳೂರು 582
ಚಿತ್ರದುರ್ಗ 111
ದಕ್ಷಿಣಕನ್ನಡ 1,694
ದಾವಣಗೆರೆ 453
ಧಾರವಾಡ 777
ಗದಗ 368
ಹಾಸನ 2,349
ಹಾವೇರಿ 370
ಕಲಬುರಗಿ 1,062
ಕೊಡಗು 576
ಕೋಲಾರ 424
ಕೊಪ್ಪಳ 291
ಮಂಡ್ಯ 1,959
ಮೈಸೂರು 1,854
ರಾಯಚೂರು 702
ರಾಮನಗರ 604
ಶಿವಮೊಗ್ಗ 650
ತುಮಕೂರು 2,001
ಉಡುಪಿ 962
ಉತ್ತರಕನ್ನಡ 917
ವಿಜಯಪುರ 597
ಯಾದಗಿರಿ 695

Team Newsnap
Leave a Comment
Share
Published by
Team Newsnap

Recent Posts

ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಬೆಳೆಯನ್ನು ಬೃಹತ್ ಉದ್ಯಮವಾಗಿ ಬೆಳೆಯಾಗುತ್ತಿದೆ

ಮೈಸೂರು: ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಕೃಷಿ ಮಾಡಲಾಗುತ್ತಿದ್ದು, ರೇಷ್ಮೆ ಉದ್ಯಮವು ಬೃಹತ್ ಉದ್ಯಮವಾಗಿ ಬೆಳೆದಿದ್ದು, ದೇಶದ ಜಿ ಡಿಪಿ… Read More

September 20, 2024

BMTC ಬಸ್ ಚಲಿಸುತ್ತಿರುವಾಗಲೇ ಚಾಲಕನಿಗೆ ಹೃದಯಾಘಾತ : ಪ್ರಾಣಾಪಾಯದಿಂದ ಪಾರು

ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ… Read More

September 20, 2024

ಲೋಕಾ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ಮಂಗಳೂರು : ಕಾಮಗಾರಿಯ ಬಿಲ್ ಪಾವತಿಗಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ… Read More

September 20, 2024

ಕರುಳಿನ ಆರೋಗ್ಯ ಚೇತರಿಕೆಗೆ ಕರಿ ಎಳ್ಳು ರಾಮಬಾಣ !

ಎಳ್ಳು ನೋಡಲು ಪುಟ್ಟದಾಗಿದ್ದು ಕಟುವಾದ ಯಾವ ವಾಸನೆಯೂ ಇಲ್ಲದ, ತನ್ನೊಡನೆ ಬೆರೆತ ಇತರ ವಸ್ತುಗಳ ಪರಿಮಳವನ್ನು ತನ್ನೊಡನೆ ಹೀರಿಕೊಳ್ಳುವ ವಿಶೇಷಗುಣ… Read More

September 20, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,240 ರೂಪಾಯಿ ದಾಖಲಾಗಿದೆ. 24… Read More

September 20, 2024

ಅತ್ಯಾಚಾರ ಆರೋಪ : ಶಾಸಕ ಮುನಿರತ್ನ ಬಂಧನ

ಬೆಂಗಳೂರು: ಇಂದು ಆರ್.ಆರ್ ನಗರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಇಂದಿನಿಂದ… Read More

September 20, 2024