ನಾಲ್ವರು ಮಕ್ಕಳೂ ಸೇರಿದಂತೆ ಐವರನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಮಂಡ್ಯ ಜಿಲ್ಲೆಯ ಕೆಆರ್ ಎಸ್ ಗ್ರಾಮದ ಬಜಾರ್ ಲೈನ್ ನಲ್ಲಿ ಕಳೆದ ರಾತ್ರಿ ಜರುಗಿದೆ
ಲಕ್ಷ್ಮಿ( 26). ರಾಜ್ (17 )
ಕೋಮಲ್ (7) ಗೋವಿಂದ( 8) ಹಾಗೂ ಕುನಾಲ್( 4) ಒಂದೇ ಕುಟುಂಬದ ಐವರು ಹತ್ಯೆಯಾದವರು
ಗಂಡ ಒಬ್ಬ ವ್ಯಾಪಾರಿಯಾಗಿದ್ದಾನೆ. ಹಳ್ಳಿಗಳ ಮೇಲೆ ವ್ಯಾಪಾರಕ್ಕೆ ಹೋದಾಗ ಈ ಘಟನೆ ಜರುಗಿದೆ. ಆದರೆ ಕಳೆದ ರಾತ್ರಿ ದುಷ್ಕಮಿ೯ಗಳು ಈ ಐವರನ್ನು ಹತ್ಯೆ ಮಾಡಿ ಪರಾರಿಯಾಗಿದ್ದಾರೆ
ಜಿಲ್ಲಾ ಎಸ್ಪಿ ಯತೀಶ್ ಸೇರಿದಂತೆ ಹಿರಿಯ ಅಧಿಕಾರಿಗಳ ತಂಡ ಪರಿಶೀಲನೆ ನಡೆಸಿದೆ. ಆರೋಪಿಗಳ ಪತ್ತೆಗೆ ಜಾಲ ಬೀಸಲಾಗಿದೆ.
- ಮಂಡ್ಯ , ಬೆಂಗಳೂರು ಕ್ಷೇತ್ರದ 9 ಗಂಟೆ ತನಕದ ಮತದಾನದ ವಿವರ
- ಮೂವರು ಯುವಕರು ರೈಲಿಗೆ ಸಿಲುಕಿ ದುರ್ಮರಣ
- ಕೊಳ್ಳೇಗಾಲ ಶಾಸಕ ಎ.ಆರ್.ಕೃಷ್ಣಮೂರ್ತಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
- ಚುನಾವಣಾ ಪ್ರಚಾರ ವೇದಿಕೆಯಲ್ಲೇ ಕುಸಿದ ಕೇಂದ್ರ ಸಚಿವ ಗಡ್ಕರಿ
- ರಾಹುಲ್ ಗಾಂಧಿ ‘ಪ್ರಧಾನಿಯಾಗಲು’ ಮೋದಿಗಿಂತ ಸಮರ್ಥರು : CM ಸಿದ್ದರಾಮಯ್ಯ