ನಾಲ್ವರು ಮಕ್ಕಳೂ ಸೇರಿದಂತೆ ಐವರನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಮಂಡ್ಯ ಜಿಲ್ಲೆಯ ಕೆಆರ್ ಎಸ್ ಗ್ರಾಮದ ಬಜಾರ್ ಲೈನ್ ನಲ್ಲಿ ಕಳೆದ ರಾತ್ರಿ ಜರುಗಿದೆ
ಲಕ್ಷ್ಮಿ( 26). ರಾಜ್ (17 )
ಕೋಮಲ್ (7) ಗೋವಿಂದ( 8) ಹಾಗೂ ಕುನಾಲ್( 4) ಒಂದೇ ಕುಟುಂಬದ ಐವರು ಹತ್ಯೆಯಾದವರು
ಗಂಡ ಒಬ್ಬ ವ್ಯಾಪಾರಿಯಾಗಿದ್ದಾನೆ. ಹಳ್ಳಿಗಳ ಮೇಲೆ ವ್ಯಾಪಾರಕ್ಕೆ ಹೋದಾಗ ಈ ಘಟನೆ ಜರುಗಿದೆ. ಆದರೆ ಕಳೆದ ರಾತ್ರಿ ದುಷ್ಕಮಿ೯ಗಳು ಈ ಐವರನ್ನು ಹತ್ಯೆ ಮಾಡಿ ಪರಾರಿಯಾಗಿದ್ದಾರೆ
ಜಿಲ್ಲಾ ಎಸ್ಪಿ ಯತೀಶ್ ಸೇರಿದಂತೆ ಹಿರಿಯ ಅಧಿಕಾರಿಗಳ ತಂಡ ಪರಿಶೀಲನೆ ನಡೆಸಿದೆ. ಆರೋಪಿಗಳ ಪತ್ತೆಗೆ ಜಾಲ ಬೀಸಲಾಗಿದೆ.
- ಲಖನೌ ತಂಡವನ್ನು14 ರನ್ ಗಳಿಂದ ಮಣಿಸಿದ RCB – ಫೈನಲ್ ಪಂದ್ಯಕ್ಕೆ ಇನ್ನೂ ಒಂದು ಗೆಲವು ಅಗತ್ಯ
- ಉದ್ಯಮಿ ಆದಿಕೇಶವಲು ಪುತ್ರ ಶ್ರೀನಿವಾಸ್ ಬಂಧನ: ಜೈಲು
- ಮಂಡ್ಯದಲ್ಲಿ ಮಳೆ ಹಾನಿ ನಷ್ಟಕ್ಕೆ 2 ದಿನದೊಳಗೆ ಪರಿಹಾರ ಕೊಡಿ : ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಆದೇಶ
- ಲವ್ ಮಾಕ್ಟೈಲ್ ನಂತರ ಲವ್ ಬರ್ಡ್ಸ್ ಆಗಿ ಮೂಡಿ ಬರುತ್ತಿದ್ದಾರೆ ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ
- ಮಂಗಳಮುಖಿ ಸರ್ಕಾರ ಸಿ.ಎಂ.ಇಬ್ರಾಹಿಂ ಹೇಳಿಕೆಗೆ ಜಾನಪದ ಆಕಾಡೆಮಿ ಅಧ್ಯಕ್ಷೆ ಮಂಜಮ್ಮ ಜೋಗತಿ ಬೇಸರ
- ಪದವೀಧರರ ಕ್ಷೇತ್ರದ ಚುನಾವಣೆ : ಕಾಂಗ್ರೆಸ್ ಅಭ್ಯರ್ಥಿ ಮಧು ಜಿ.ಮಾದೇಗೌಡ ನಾಮಪತ್ರ ಸಲ್ಲಿಕೆ
More Stories
ಉದ್ಯಮಿ ಆದಿಕೇಶವಲು ಪುತ್ರ ಶ್ರೀನಿವಾಸ್ ಬಂಧನ: ಜೈಲು
ಮಂಡ್ಯದ 5 ರು ವೈದ್ಯ ಡಾ. ಶಂಕರೇಗೌಡರು ಬೆಂಗಳೂರಿನ ಪೋರ್ಟಿಸ್ ಗೆ ಶಿಪ್ಟ್
ಅಮೆರಿಕಾ ಟೆಕ್ಸಾಸ್ ನಲ್ಲಿ ದುರಂತ : ಶಸ್ತ್ರಧಾರಿ ಯುವಕನಿಂದ ಗುಂಡಿನ ದಾಳಿ: 18 ಶಾಲಾ ಮಕ್ಕಳು ಸೇರಿ 21 ಮಂದಿ ಸಾವು