ನಾಲ್ವರು ಮಕ್ಕಳೂ ಸೇರಿದಂತೆ ಐವರನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಮಂಡ್ಯ ಜಿಲ್ಲೆಯ ಕೆಆರ್ ಎಸ್ ಗ್ರಾಮದ ಬಜಾರ್ ಲೈನ್ ನಲ್ಲಿ ಕಳೆದ ರಾತ್ರಿ ಜರುಗಿದೆ
ಲಕ್ಷ್ಮಿ( 26). ರಾಜ್ (17 )
ಕೋಮಲ್ (7) ಗೋವಿಂದ( 8) ಹಾಗೂ ಕುನಾಲ್( 4) ಒಂದೇ ಕುಟುಂಬದ ಐವರು ಹತ್ಯೆಯಾದವರು
ಗಂಡ ಒಬ್ಬ ವ್ಯಾಪಾರಿಯಾಗಿದ್ದಾನೆ. ಹಳ್ಳಿಗಳ ಮೇಲೆ ವ್ಯಾಪಾರಕ್ಕೆ ಹೋದಾಗ ಈ ಘಟನೆ ಜರುಗಿದೆ. ಆದರೆ ಕಳೆದ ರಾತ್ರಿ ದುಷ್ಕಮಿ೯ಗಳು ಈ ಐವರನ್ನು ಹತ್ಯೆ ಮಾಡಿ ಪರಾರಿಯಾಗಿದ್ದಾರೆ
ಜಿಲ್ಲಾ ಎಸ್ಪಿ ಯತೀಶ್ ಸೇರಿದಂತೆ ಹಿರಿಯ ಅಧಿಕಾರಿಗಳ ತಂಡ ಪರಿಶೀಲನೆ ನಡೆಸಿದೆ. ಆರೋಪಿಗಳ ಪತ್ತೆಗೆ ಜಾಲ ಬೀಸಲಾಗಿದೆ.
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ
- ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ