ಮತದಾನ ಮುಗಿಸಿ ಮತಗಟ್ಟೆಯಿಂದ ಹೊರ ಬಂದ ಬಳಿಕ ವ್ಯಕ್ತಿ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಹಾಸನದಲ್ಲಿ ಜರುಗಿದೆ.
ಜಯಣ್ಣ (49) ಎಂಬುವವರು ಸಾವನ್ನಪ್ಪಿದ್ದಾರೆ.
ಹಾಸನ ಜಿಲ್ಲೆ, ಬೇಲೂರು ತಾಲ್ಲೂಕಿನ, ಚಿಕ್ಕೋಲೆ ಗ್ರಾಮದಲ್ಲಿ ಈ ಘಟನೆ ನಡೆದಿದೆ.ಬೆ.11 ಗಂಟೆ ವೇಳೆಗೆ ಮಂಡ್ಯದಲ್ಲಿ ಶೇ 19. 52 – ಮೈಸೂರಿನಲ್ಲಿ ಶೇ 19.07 ರಷ್ಟು ಮತದಾನ
ಮತ ಕೇಂದ್ರದ ಆವರಣದಲ್ಲೇ ಕೊನೆಯುಸಿರೆಳೆದ ಜಯಣ್ಣ ಚಿಕ್ಕೋಲೆ ಗ್ರಾಮದಲ್ಲಿ ಮತದಾನದ ಹಕ್ಕು ಚಲಾಯಿಸಿ ಹೊರಗೆ ಬಂದ ವೇಳೆ ಹೃದಯಾಘಾತ ಸಂಭವಿಸಿ ಜಯಣ್ಣ ಕೊನೆಯುಸಿರೆಳೆದರು.