ರಾಜ್ಯ ಮಹಿಳಾ ಕಾಂಗ್ರೆಸ್ ನಾಯಕಿಯೂ ಸೇರಿ ಹತ್ತು ದಿನಗಳ ಅಂತರದಲ್ಲಿ ಒಂದೇ ಕುಟುಂಬದ ಮೂವರು ಕೊರೋನಾಗೆ ಬಲಿಯಾಗಿರುವ ಘಟನೆ ಹೊಸಪೇಟೆಯಲ್ಲಿ ಜರುಗಿದೆ.
ರಾಜ್ಯ ಮಹಿಳಾ ಘಟಕದ ಕಾರ್ಯದರ್ಶಿ ಲೂಸಿಯಾ ಸ್ಮಿತ್ (45) ಹಾಗೂ ಈಕೆಯ ಸಹೋದರ ಸಾವಿಯೋ ಸ್ಮಿತ್ (42) ಹತ್ತು ದಿನಗಳ ಹಿಂದೆ ಕೊರೋನಾಗೆ ಬಲಿಯಾಗಿದ್ದರು.
ಕೇವಲ10 ದಿನಗಳಲ್ಲಿ ತಮ್ಮಇಬ್ಬರು ಮಕ್ಕಳನ್ನು ಕಳೆದುಕೊಂಡ ತಂದೆ ಬೇರಿ ಸ್ಮಿತ್ ಹೃದಯಾಘಾತದಿಂದ ಇಂದು ಸಾವನ್ನಪ್ಪಿದ್ದಾರೆ.
ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತೆಯಾಗಿದ್ದ ಲೂಸಿಯಾ ಸ್ಮಿತ್, ಹೊಸಪೇಟೆಯಲ್ಲಿ ಜನನಿ ಮಹಿಳಾ ಸಬಲೀಕರಣ ಸಂಘಟನೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು ಅಲ್ಲದೇ ತಾಲೂಕು ಆಡಳಿತ ವತಿಯಿಂದ ಹಮ್ಮಿಕೊಂಡಿದ್ದ ಕೋವಿಡ್ ಸಮೀಕ್ಷೆ ಕಾರ್ಯಕ್ರಮದ ಸ್ವಯಂಸೇವಕಿಯಾಗಿ ಕೆಲಸ ಮಾಡುತ್ತಿದ್ದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಇಂದಿನಿಂದ ರಾಜ್ಯದಾದ್ಯಂತ ಕೋವಿಡ್ ವ್ಯಾಕ್ಸಿನೇಷನ್ ಆರಂಭ
ಕೋವಿಡ್ ಬಗ್ಗೆ ಜಿಲ್ಲೆಯ ಜನರು ಮುಂಜಾಗ್ರತೆವಹಿಸಿ: ಜಿಲ್ಲಾಧಿಕಾರಿ ಡಾ ಕೆ.ವಿ.ರಾಜೇಂದ್ರ
ಮಾಸ್ಕ್ ಧರಿಸಿ ಬಸ್ ಗಳಲ್ಲಿ ಪ್ರಯಾಣಿಸಿ : ಸಚಿವ ರಾಮಲಿಂಗಾ ರೆಡ್ಡಿ