ಪಿರಿಯಾಪಟ್ಟಣ ತಾಲೂಕಿನ ಚಿಕ್ಕಬೇಲಾಳು ಗ್ರಾಮದ ಪುಟ್ಟೇಗೌಡ (೩೫) ಎಂಬಾತನೆ ಸಾವಿಗೀಡಾಗಿದ್ದಾನೆ.
ಈತ ಬೆಂಗಳೂರಿನ ನಂದಿನಿ ಪಾರ್ಲರ್ನಲ್ಲಿ ಕೆಲಸ ನಿರ್ವಹಿಸುತ್ತಿದ್ದು ಜ.೨೮ರಂದು ಬೆಂಗಳೂರಿನಿಂದ ಕಾಣೆಯಾಗಿದ್ದು ಈ ಬಗ್ಗೆ ಚಾಮರಾಜಪೇಟೆ ಠಾಣೆಯಲ್ಲಿ ದೂರು ದಾಖಲಾಗಿದೆ. ಈತ ಪಿರಿಯಾಪಟ್ಟಣಕ್ಕೆ ಆಗಮಿಸಿ ಬಹಿರ್ದೆಸೆಗೆ ತೆರಲಿ ನೀರುತೆಗೆದುಕೊಳ್ಳಲು ಕೆರೆಯ ಬಳಿ ಹೋದಾಗ ಕಾಲುಜಾರಿ ಕೆರೆಗೆ ಬಿದ್ದು ಸಾವನಪ್ಪಿರುತ್ತಾನೆ ಎಂದು ಮೃತ ತಂದೆ ಮಾದೇಗೌಡ ದೂರಿನಲ್ಲಿ ತಿಳಿಸಿದ್ದಾರೆ.ಫೆ.2 ರಂದು ಸಿಎಂ ಸಿದ್ದರಾಮಯ್ಯ ರವರಿಂದ ಹಂಪಿ ಉತ್ಸವಕ್ಕೆ ಚಾಲನೆ
ಈ ಸಂಬಂಧ ಪಿರಿಯಾಪಟ್ಟಣ ಪೊಲೀಸರು ದೂರುದಾಖಲಿಸಿಕೊಂಡು ಕೆರೆಯಲ್ಲಿ ಇದ್ದ ಮೃತದೇಹವನ್ನು ಹೊರ ತೆಗೆದು ಮರಣೊತ್ತರ ಪರೀಕ್ಷೆ ನಡೆಸಿದರು
ಬೆಂಗಳೂರು : ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣ ಸಂಬಂಧ ನ್ಯಾಯಾಂಗ ಬಂಧನಕ್ಕೊಳಗಾಗಿರುವ ಜೆಡಿಎಸ್ ಶಾಸಕ ಹಾಗೂ ಮಾಜಿ ಸಚಿವ ಹೆಚ್.… Read More
ಬೆಂಗಳೂರು: ನಾಳೆ ( ಮೇ 9 ) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ SSLC ಪರೀಕ್ಷೆ-… Read More
ರಾಯಚೂರು: ತಾಲೂಕಿನ ಹೆಂಬೆರಾಳ ಗ್ರಾಮದಲ್ಲಿ ಈಜು ಕಲಿಯಲು ಹೋಗಿದ್ದ ಬಾಲಕ ನೀರುಪಾಲಾದ ಘಟನೆ ನಡೆದಿದೆ. ವಿನಾಯಕ (10) ಜೇಗರ್ಕಲ್ ಮಲ್ಲಾಪೂರು… Read More
ಬೆಂಗಳೂರು: ನಾಳೆ ( ಮೇ 9 ) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ SSLC ಪರೀಕ್ಷೆ-… Read More
ಬೆಂಗಳೂರು : ರಾಜ್ಯದಲ್ಲಿ ನಡೆದ ಎರಡು ಹಂತದ ಚುನಾವಣೆಯಲ್ಲಿ 28 ಕ್ಷೇತ್ರಗಳ ಮತದಾನ ಸಮಗ್ರ ವಿವರ. Join WhatsApp Group… Read More
ಹೆಚ್.ಡಿ ರೇವಣ್ಣಗೆ ಮಧ್ಯಾಹ್ನದಿಂದ ಹೊಟ್ಟೆ ಉರಿ, ಎದೆನೋವು ಬೌರಿಂಗ್ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್ ಮಾಡಿಸಿದ್ದ ಎಸ್ಐಟಿ ಅಧಿಕಾರಿಗಳು ಎದೆ ಉರಿ… Read More
This website uses cookies.
Leave a Comment