ಮದುವೆ( marriage) ಮುಗಿಸಿ ವಾಪಸ್ಸಾಗುತ್ತಿದ್ದ ಬಸ್ (Bus) ಕಂದಕಕ್ಕೆ ಬಿದ್ದು 25 ಮಂದಿ ಸಾವನ್ನಪ್ಪಿ, 21ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಉತ್ತರಾಖಂಡ( Uttarakhand ) ರಾಜ್ಯದ ಪೌರಿ ಗರ್ವಾಲ್ನಲ್ಲಿ ನಡೆದಿದೆ.
ಮಂಗಳವಾರ(Tuesday) ತಡರಾತ್ರಿ ಪೌರಿ ಗರ್ವಾಲ್ನಲ್ಲಿ (Pauri Garhwal) ಕಂದಕಕ್ಕೆ ಉರುಳಿ ಬಸ್(Bus) ಅಪಘಾತಗೊಂಡಿದೆ. ಅಪಘಾತದಲ್ಲಿ(Accident) 25 ಮಂದಿ ಮೃತಪಟ್ಟಿದ್ದು, ಈಗಾಗಲೇ 21 ಮಂದಿಯನ್ನು ರಾಜ್ಯ ವಿಪತ್ತು ನಿರ್ವಹಣಾ ತಂಡ (SDRF) ರಕ್ಷಣೆ ಮಾಡಿದೆ ಎಂದು ಪೊಲೀಸ್ (Police) ನಿರ್ದೇಶಕರಾದ ಅಶೋಕ್ ಕುಮಾರ್ ತಿಳಿಸಿದ್ದಾರೆ.ಇದನ್ನು ಓದಿ –ಮೈಸೂರು ದಸರಾ ಸಂಭ್ರಮ: ಚಾಮುಂಡಿ ಬೆಟ್ಟದಿಂದ ಹೊರಟ ಉತ್ಸವಮೂರ್ತಿ ಮೆರವಣಿಗೆ
ದುರಂತದಲ್ಲಿ ( Accident ) ಸಾವಿಗೀಡಾದವರಿಗೆ ಮುಖ್ಯಮಂತ್ರಿ ( Chief Minister ) ಪುಷ್ಕರ್ ಸಿಂಗ್ ಧಾಮಿ (Pushkar Singh Dhami) ಸಂತಾಪ ವ್ಯಕ್ತಪಡಿಸಿದ್ದು, ರಾಜ್ಯ ಸರ್ಕಾರ ಅವರ ಕುಟುಂಬಗಳೊಂದಿಗಿದೆ ಎಂದು ಧೈರ್ಯ ತುಂಬಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು