ಮಂಗಳವಾರ(Tuesday) ತಡರಾತ್ರಿ ಪೌರಿ ಗರ್ವಾಲ್ನಲ್ಲಿ (Pauri Garhwal) ಕಂದಕಕ್ಕೆ ಉರುಳಿ ಬಸ್(Bus) ಅಪಘಾತಗೊಂಡಿದೆ. ಅಪಘಾತದಲ್ಲಿ(Accident) 25 ಮಂದಿ ಮೃತಪಟ್ಟಿದ್ದು, ಈಗಾಗಲೇ 21 ಮಂದಿಯನ್ನು ರಾಜ್ಯ ವಿಪತ್ತು ನಿರ್ವಹಣಾ ತಂಡ (SDRF) ರಕ್ಷಣೆ ಮಾಡಿದೆ ಎಂದು ಪೊಲೀಸ್ (Police) ನಿರ್ದೇಶಕರಾದ ಅಶೋಕ್ ಕುಮಾರ್ ತಿಳಿಸಿದ್ದಾರೆ.ಇದನ್ನು ಓದಿ –ಮೈಸೂರು ದಸರಾ ಸಂಭ್ರಮ: ಚಾಮುಂಡಿ ಬೆಟ್ಟದಿಂದ ಹೊರಟ ಉತ್ಸವಮೂರ್ತಿ ಮೆರವಣಿಗೆ
पौड़ी गढ़वाल में धुमाकोट रिखणीखाल बस हादसे में उत्तराखंड पुलिस और एसडीआरएफ ने स्थानीय लोगों के साथ मिलकर 21 लोगों को बचाया। @ANI pic.twitter.com/wgrf4HNkee
— Ashok Kumar IPS (@AshokKumar_IPS) October 5, 2022
ದುರಂತದಲ್ಲಿ ( Accident ) ಸಾವಿಗೀಡಾದವರಿಗೆ ಮುಖ್ಯಮಂತ್ರಿ ( Chief Minister ) ಪುಷ್ಕರ್ ಸಿಂಗ್ ಧಾಮಿ (Pushkar Singh Dhami) ಸಂತಾಪ ವ್ಯಕ್ತಪಡಿಸಿದ್ದು, ರಾಜ್ಯ ಸರ್ಕಾರ ಅವರ ಕುಟುಂಬಗಳೊಂದಿಗಿದೆ ಎಂದು ಧೈರ್ಯ ತುಂಬಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು