ಮದುವೆ( marriage) ಮುಗಿಸಿ ವಾಪಸ್ಸಾಗುತ್ತಿದ್ದ ಬಸ್ (Bus) ಕಂದಕಕ್ಕೆ ಬಿದ್ದು 25 ಮಂದಿ ಸಾವನ್ನಪ್ಪಿ, 21ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಉತ್ತರಾಖಂಡ( Uttarakhand ) ರಾಜ್ಯದ ಪೌರಿ ಗರ್ವಾಲ್ನಲ್ಲಿ ನಡೆದಿದೆ.
ಮಂಗಳವಾರ(Tuesday) ತಡರಾತ್ರಿ ಪೌರಿ ಗರ್ವಾಲ್ನಲ್ಲಿ (Pauri Garhwal) ಕಂದಕಕ್ಕೆ ಉರುಳಿ ಬಸ್(Bus) ಅಪಘಾತಗೊಂಡಿದೆ. ಅಪಘಾತದಲ್ಲಿ(Accident) 25 ಮಂದಿ ಮೃತಪಟ್ಟಿದ್ದು, ಈಗಾಗಲೇ 21 ಮಂದಿಯನ್ನು ರಾಜ್ಯ ವಿಪತ್ತು ನಿರ್ವಹಣಾ ತಂಡ (SDRF) ರಕ್ಷಣೆ ಮಾಡಿದೆ ಎಂದು ಪೊಲೀಸ್ (Police) ನಿರ್ದೇಶಕರಾದ ಅಶೋಕ್ ಕುಮಾರ್ ತಿಳಿಸಿದ್ದಾರೆ.ಇದನ್ನು ಓದಿ –ಮೈಸೂರು ದಸರಾ ಸಂಭ್ರಮ: ಚಾಮುಂಡಿ ಬೆಟ್ಟದಿಂದ ಹೊರಟ ಉತ್ಸವಮೂರ್ತಿ ಮೆರವಣಿಗೆ
ದುರಂತದಲ್ಲಿ ( Accident ) ಸಾವಿಗೀಡಾದವರಿಗೆ ಮುಖ್ಯಮಂತ್ರಿ ( Chief Minister ) ಪುಷ್ಕರ್ ಸಿಂಗ್ ಧಾಮಿ (Pushkar Singh Dhami) ಸಂತಾಪ ವ್ಯಕ್ತಪಡಿಸಿದ್ದು, ರಾಜ್ಯ ಸರ್ಕಾರ ಅವರ ಕುಟುಂಬಗಳೊಂದಿಗಿದೆ ಎಂದು ಧೈರ್ಯ ತುಂಬಿದ್ದಾರೆ.
- ಚುನಾವಣೆಯ ವೇಳೆ ಇಡಿ, ಸಿಬಿಐ ನಿಂದ ಡಿಕೆಶಿ, ಪುತ್ರಿ ಐಶ್ವರ್ಯಗೆ ಶಾಕ್
- ಲಂಚ ಸ್ವೀಕಾರ : ಕಾನೂನು ಮಾಪನ ಶಾಸ್ತ್ರ ಇಲಾಖೆಯ ಸಹಾಯಕ ನಿಯಂತ್ರಕಿ ಲೋಕಾಯುಕ್ತ ಬಲೆಗೆ
- 17 ಗಂಟೆಗಳ ಕಾಲ ಪುಟ್ಟ ಕಂದನನ್ನು ಕಾಪಾಡಿದ ಏಳು ವರ್ಷದ ಅಕ್ಕ !
- 7 ನೇ ವೇತನ ಆಯೋಗ : ರಾಜ್ಯ ಸರ್ಕಾರಿ ನೌಕರರಿಗೆ ಮಾರ್ಗಸೂಚಿ ಪ್ರಕಟ
- ರೆಪೊ ದರ ಮತ್ತೆ ಹೆಚ್ಚಿಸಿದ ಆರ್ ಬಿ ಐ : ಸಾಲದ ಕಂತು ಏರಿಕೆ
- ಬ್ರಾಹ್ಮಣರು ಈ ದೇಶಕ್ಕೆ ಸಂಸ್ಕಾರ ಕೊಟ್ಟಿದ್ದಾರೆ :ಡಿ ಸಿ ತಮ್ಮಣ್ಣ
More Stories
17 ಗಂಟೆಗಳ ಕಾಲ ಪುಟ್ಟ ಕಂದನನ್ನು ಕಾಪಾಡಿದ ಏಳು ವರ್ಷದ ಅಕ್ಕ !
ಬ್ರಾಹ್ಮಣರು ಈ ದೇಶಕ್ಕೆ ಸಂಸ್ಕಾರ ಕೊಟ್ಟಿದ್ದಾರೆ :ಡಿ ಸಿ ತಮ್ಮಣ್ಣ
‘ಅಂಬೇಡ್ಕರ್ ಅಭಿವೃದ್ಧಿ ನಿಗಮ’ದ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ