ಬೋಲೆರೋ ವಾಹನವೊಂದು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ 6 ಮಂದಿ ಧಾರುಣವಾಗಿ ಸಾವನ್ನಪ್ಪಿದ ಘಟನೆ ಮೈಸೂರು ಜಿಲ್ಲೆಯಲ್ಲಿ ಇಂದು ಸಂಜೆ ಸಂಭವಿಸಿದೆ.
ಹುಣಸೂರು ತಾಲೂಕಿನ ಕಲ್ ಬೆಟ್ಟದ ಬಳಿ ಸಂಭವಿಸಿದ ಈ ದುರಂತದಲ್ಲಿ ಪಾಲಿಬೆಟ್ಟದ ಅನಿಲ್ , ಸಂತೋಷ್ , ವಿನುತ್ , ರಾಜೇಶ್ , ದಯಾನಂದ , ಬಾಬು ಮೃತ ದುದೈ೯ವಿಗಳು.
ಹುಣಸೂರಿನಲ್ಲಿ ಮದುವೆ ಮುಗಿಸಿಕೊಂಡು ಕೊಡಗಿಗೆ ವಾಪಸ್ಸಾಗುತ್ತಿದ್ದಾಗ ಈ ಘಟನೆ ಸಂಭವಿಸಿದೆ
ತೀವ್ರ ಗಾಯಗೊಂಡ ಮೂವರನ್ನು ಹುಣಸೂರು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ
- ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ