ಇನೋವಾ ಕಾರಿಗೆ ಲಾರಿಯೊಂದು ಡಿಕ್ಕಿ ಪರಿಣಾಮ ನವ ವರ ಸೇರಿ ಮೂರು ಮಂದಿ ಧಾರುಣವಾಗಿ ಸಾವನ್ನಪ್ಪಿದ ಘಟನೆ ತುರುವೇಕೆರೆ ಸಮೀಪದ ಚಿಕ್ಕ ಶೆಟ್ಟಿಕೆರೆ ಬಳಿ ಸಂಭವಿಸಿದೆ.
ನವ ವಧು ಮಂದಾರ ಆಶ್ಚರ್ಯಕರ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಅರಸಿಕೆರೆ ತಾಲೂಕು ಕಮಲಾಪುರ ನಿವಾಸಿ ನಂಜುಂಡಪ್ಪನವರ ಮಗ ಪ್ರಸನ್ನ ಕುಮಾರ್ (30)ಸಂತೋಷ್ ( 30) ಹಾಗೂ ಚಾಲಕ ಚಿನ್ನಪ್ಪ ಸಾವನ್ನಪಿದವರು.
ಕಳೆದ ಒಂದುವಾರದ ಹಿಂದಷ್ಟೇ ಮೈಲಾಪುರ ನಿವಾಸಿ ಮಂದಾರ ಜೊತೆ ಪ್ರಸನ್ನ ಕುಮಾರನಿಗೆ ವಿವಾಹ ಮಾಡಿಕೊಡಲಾಗಿತ್ತು.
ತಮ್ಮ ಹಳ್ಳಿಯಿಂದ ಬೆಂಗಳೂರಿಗೆ ಮನೆಯ ಅಗತ್ಯ ವಸ್ತುಗಳನ್ನು ತರಲು ಇಂದು ಬೆಳಗಿನ ಜಾವ ಅರಸಿಕೆರೆ ಕಡೆ ಹೊರಟಾಗ ಚಿಕ್ಕ ಶೆಟ್ಟಿಕೆರೆ ಕಡೆ ಮೈಸೂರಿನಿಂದ ಬಂದ ಲಾರಿ ಡಿಕ್ಕಿ ಹೊಡೆದಾಗ ಈ ದುರಂತ ಸಂಭವಿಸಿದೆ
ತುರುವೇಕೆರೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂ ಗಳೂರು : ಸಂಸದ ಪ್ರಜ್ವಲ್ ರೇವಣ್ಣಗೆ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ.… Read More
ಹಾಸನ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ಕುರಿತು ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದ ಮಾಜಿ… Read More
ನವದೆಹಲಿ ,ಮೇ 2 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,550 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ವಿದ್ಯಾರ್ಥಿಯೊಬ್ಬ ಜ್ಞಾನಭಾರತಿ ಕ್ಯಾಂಪಸ್ ನಲ್ಲಿ ಪಿಹೆಚ್ಡಿ (PhD) ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪವಾಗಿ ಮೃತಪಟ್ಟಿದ್ದಾನೆ. ರಂಗನಾಥ್ ನಾಯಕ್ (27)… Read More
(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More
ನವದೆಹಲಿ : ಟೀಂ ಇಂಡಿಯಾ ಮುಂಬರುವ ಟಿ20 ವಿಶ್ವಕಪ್ಗಾಗಿ 15 ಮಂದಿ ಆಟಗಾರರ ತಂಡವನ್ನು ಪ್ರಕಟಿಸಿದೆ. ಇಂದು ಭಾರತೀಯ ಕ್ರಿಕೆಟ್… Read More
This website uses cookies.
Leave a Comment