ಕಾರೊಂದು ನಡು ರಸ್ತೆಯಲ್ಲೇ ಹೊತ್ತಿಉರಿದ ಪರಿಣಾಮ ವ್ಯಕ್ತಿಯೊಬ್ಬ ಸಜೀವವಾಗಿ ದಹನವಾಗಿರುವ ಘಟನೆ ಬೆಂಗಳೂರಿನ ನೈಸ್ ರಸ್ತೆಯಲ್ಲಿ ತಡ ರಾತ್ರಿಯ ನಂತರ ಜರುಗಿದೆ.

ನೈಸ್ ರಸ್ತೆಯ ಚನ್ನಸಂದ್ರ ಬಳಿ ಸಂಭವಿಸಿದ ಈ ಘಟನೆ ಯಲ್ಲಿ ದರ್ಶನ್ (40) ಸುಟ್ಟು ಕರಕಲಾಗಿದ್ದಾರೆ.
ಈ ಘಟನೆ ನಡೆದ ನಂತರ ಚನ್ನಸಂದ್ರ ಗ್ರಾಮಸ್ಥರು ನೈಸ್ ಹಾಗೂ ಅಗ್ನಿ ಶಾಮಕ ಸಿಬ್ಬಂದಿಗಳಿಗೆ ಮಾಹಿತಿ ಮುಟ್ಟಿಸಿದ ಕೂಡಲೇ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವ ಕೆಲಸ ಮಾಡಿದ್ದಾರೆ.
ಆರ್ ಆರ್ ನಗರದ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದ ಈ ಘಟನೆಯ ಬಗ್ಗೆ ಅನುಮಾನವಿದೆ. ತನಿಖೆ ನಡೆದಿದೆ. ದರ್ಶನ್ ಕುಟುಂಬದವರಿಗೆ ಮಾಹಿತಿ ಮುಟ್ಟಿಸಿದ್ದೇವೆ ಎಂದು ಉತ್ತರ ವಿಭಾಗದ ಸಂಚಾರಿ ಡಿಸಿಪಿ ಸವಿತಾ ತಿಳಿಸಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ
ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ