ಕಾರೊಂದು ನಡು ರಸ್ತೆಯಲ್ಲೇ ಹೊತ್ತಿಉರಿದ ಪರಿಣಾಮ ವ್ಯಕ್ತಿಯೊಬ್ಬ ಸಜೀವವಾಗಿ ದಹನವಾಗಿರುವ ಘಟನೆ ಬೆಂಗಳೂರಿನ ನೈಸ್ ರಸ್ತೆಯಲ್ಲಿ ತಡ ರಾತ್ರಿಯ ನಂತರ ಜರುಗಿದೆ.
ನೈಸ್ ರಸ್ತೆಯ ಚನ್ನಸಂದ್ರ ಬಳಿ ಸಂಭವಿಸಿದ ಈ ಘಟನೆ ಯಲ್ಲಿ ದರ್ಶನ್ (40) ಸುಟ್ಟು ಕರಕಲಾಗಿದ್ದಾರೆ.
ಈ ಘಟನೆ ನಡೆದ ನಂತರ ಚನ್ನಸಂದ್ರ ಗ್ರಾಮಸ್ಥರು ನೈಸ್ ಹಾಗೂ ಅಗ್ನಿ ಶಾಮಕ ಸಿಬ್ಬಂದಿಗಳಿಗೆ ಮಾಹಿತಿ ಮುಟ್ಟಿಸಿದ ಕೂಡಲೇ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವ ಕೆಲಸ ಮಾಡಿದ್ದಾರೆ.
ಆರ್ ಆರ್ ನಗರದ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದ ಈ ಘಟನೆಯ ಬಗ್ಗೆ ಅನುಮಾನವಿದೆ. ತನಿಖೆ ನಡೆದಿದೆ. ದರ್ಶನ್ ಕುಟುಂಬದವರಿಗೆ ಮಾಹಿತಿ ಮುಟ್ಟಿಸಿದ್ದೇವೆ ಎಂದು ಉತ್ತರ ವಿಭಾಗದ ಸಂಚಾರಿ ಡಿಸಿಪಿ ಸವಿತಾ ತಿಳಿಸಿದ್ದಾರೆ.
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ