ಅಪಾರ್ಟ್ಮೆಂಟ್ ಉದ್ಘಾಟನೆಗೆ ಲೈಟಿಂಗ್ಸ್ ಹಾಕುವಾಗ ವಿದ್ಯುತ್ ಸ್ಪರ್ಶದದ ನಾಲ್ವರು ಸಾವನ್ನಪ್ಪಿದ ದಾರುಣ ಘಟನೆ ಆನೇಕಲ್ ತಾಲೂಕಿನ ಅತ್ತೀಬೆಲೆ ಬಳಿ ಇಂಡ್ಳಬೆಲೆ ಗ್ರಾಮದಲ್ಲಿ ಜರುಗಿದೆ.
ಈ ಘಟನೆಯಲ್ಲಿ ಆಕಾಶ್(30), ಮಹಾದೇವ್(35), ವಿಷಕಂಠ(35) ಮತ್ತು ವಿಜಯ್ ಸಿಂಗ್(30) ಸಾವನ್ನಪ್ಪಿದ್ದಾರೆ.
ಅನೇಕಲ್ನ ಅತ್ತಿಬೆಲೆ ಸಮೀಪದ ಇಂಡ್ಳಬೆಲೆಯಲ್ಲಿ ನಾಳೆ ಉದ್ಘಾಟನೆ ಆಗಬೇಕಿದ್ದ ಅಪಾರ್ಟ್ಮೆಂಟ್ಗೆ ಲೈಟಿಂಗ್ಸ್ ಹಾಕಲಾಗ್ತಿತ್ತು.
ಈ ವೇಳೆ ನೌಕರರು ಕರೆಂಟ್ ಕಂಬದಿಂದ ಕರೆಂಟ್ ಲೈನ್ ಎಳೆದುಕೊಂಡು ಟೆಸ್ಟ್ ಮಾಡುತ್ತಿದ್ದಾಗ ವಿದ್ಯುತ್ ಸ್ಪರ್ಶಿಸಿದ್ದು, ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಅತ್ತಿಬೆಲೆ ಪೋಲಿಸರು ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಮಾಡುತ್ತಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ