KRS ಸುತ್ತಮುತ್ತ ಗಣಿಗಾರಿಕೆ ಸ್ಥಳದಲ್ಲಿ ನಾಳೆಯಿಂದಲೇ (ಜುಲೈ24) ಟ್ರಯಲ್ ಬ್ಲಾಸ್ಟ್ ಗೆ ಸಿದ್ಧತೆ ನಡೆಸಲಾಗಿದೆ. ಕಳೆದ ಎರಡು ಮೂರು ವರ್ಷಗಳಿಂದ ನೆಮ್ಮದಿಯಾಗಿದ್ದ ಬೇಬಿ ಬೆಟ್ಟದ ಸುತ್ತಮುತ್ತಲಿನ ಗ್ರಾಮದ ಸ್ಥಳೀಯರಲ್ಲಿ ಮತ್ತೆ ಆತಂಕ ಎದುರಾಗಿದೆ.
ಕೆಆರ್ಎಸ್ನ 20 ಕಿ.ಮೀ. ವ್ಯಾಪ್ತಿಯಲ್ಲಿ ಟ್ರಯಲ್ ಬ್ಲಾಸ್ಟ್ ನಡೆಯಲಿದೆ. ಜಾರ್ಖಂಡ್ ಮೂಲದ ಭೂ ವಿಜ್ಞಾನಿಗಳ ತಂಡದಿಂದ ಬೇಬಿ ಬೆಟ್ಟ ಸೇರಿದಂತೆ ಐದು ಕಡೆ ಟ್ರಯಲ್ ಬ್ಲಾಸ್ಟ್ ಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ.
ರೈತರ ವಿರೋಧದ ಇದ್ದೇ ಇದೆ . ಈ ನಡುವೆಯೂ ಟ್ರಯಲ್ ಬ್ಲಾಸ್ಟ್ ಗೆ ಸಿದ್ಧತೆ ನಡೆಯುತ್ತಿದೆ ಇದನ್ನು ವಿರೋಧಿಸಿ ನಾಳೆ ರೈತರಿಂದ ಬೈಕ್ ರ್ಯಾಲಿ ಕೂಡ ನಡೆಸಲಿದ್ದಾರೆ.
ಕೆಆರ್ಎಸ್ನಿಂದ ಟ್ರಯಲ್ ಬ್ಲಾಸ್ಟ್ ನಡೆಯುವ ಸ್ಥಳದ ವರೆಗೆ ಬೈಕ್ ರ್ಯಾಲಿ ನಡೆಯಲಿದೆ ಬಳಿಕ ಟ್ರಯಲ್ ಬ್ಲಾಸ್ಟಿಂಗ್ ವಿರುದ್ಧ ಗೋ ಬ್ಯಾಕ್ ಚಳುವಳಿ ಹಮ್ಮಿಕೊಳ್ಳಲಾಗಿದೆ.
ಒಂದೇ ನಾಣ್ಯಕ್ಕೆ ಎರಡು ಮುಖಗಳು
(ಬ್ಯಾಂಕರ್ಸ್ ಡೈರಿ)
ಟ್ರಯಲ್ ಬ್ಲಾಸ್ಟ್ ನಡೆಸದಂತೆ ಪ್ರತಿಭಟನೆ ನಡೆಸಲಾಗುತ್ತದೆ. ಪ್ರತಿಭಟನೆಯಲ್ಲಿ ರೈತ ಸಂಘಟನೆ, ಪ್ರಗತಿಪರ ಸಂಘಟನೆ, ಕಾರ್ಮಿಕ ಸಂಘಟನೆ ಸೇರಿದಂತೆ ಹಲವು ಸಂಘಟನೆಗಳು ಭಾಗಿಯಾಗಲಿವೆ. 2018 ರಲ್ಲಿ ಟ್ರಯಲ್ ಬ್ಲಾಸ್ಟ್ ಗೆ ಬಂದಿದ್ದ ವೇಳೆ ರೈತರು ಗೋ ಬ್ಯಾಕ್ ಚಳುವಳಿ ನಡೆಸಿದ್ದರು. ಆ ವೇಳೆ ಚಳುವಳಿಗೆ ಸೋತು ಅಧಿಕಾರಿಗಳು ಜಾಗ ಖಾಲಿ ಮಾಡಿದ್ದನ್ನು ಸ್ಮರಿಸಬಹುದು.
ಹೆಚ್.ಡಿ ರೇವಣ್ಣಗೆ ಮಧ್ಯಾಹ್ನದಿಂದ ಹೊಟ್ಟೆ ಉರಿ, ಎದೆನೋವು ಬೌರಿಂಗ್ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್ ಮಾಡಿಸಿದ್ದ ಎಸ್ಐಟಿ ಅಧಿಕಾರಿಗಳು ಎದೆ ಉರಿ… Read More
ಬೆಂಗಳೂರು : ಸೋಮವಾರ ಬಾಗಲಕೋಟೆ ಮತ್ತು ಬೀದರ್ ಜಿಲ್ಲೆಗಳಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜಿತರಾಗಿದ್ದ ಸರ್ಕಾರಿ ಶಾಲಾ ಮುಖ್ಯೋಪಾಧ್ಯಾಯರು ಮತ್ತು ಸಹಾಯಕ… Read More
ನವದೆಹಲಿ : ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯ ಮೂರನೇ ಹಂತದ ಮತದಾನದಲ್ಲಿ ಶೇ. 9.45% ರಷ್ಟು ಮತದಾನವಾಗಿದೆ ಎಂದು ಎಂದು ಚುನಾವಣಾ… Read More
ಶಿವಮೊಗ್ಗ : ರಾಷ್ಟ್ರ ಮಟ್ಟದಲ್ಲಿ ಹಾಸನದ ಹಾಲಿ ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈ ಪ್ರಕರಣ ಸದ್ದು ಮಾಡುತ್ತಿದ್ದು, ಪ್ರಜ್ವಲ್… Read More
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (PM Narendra Modi) ಮೊದಲ ಬಾರಿಗೆ ಪ್ರಜ್ವಲ್ ರೇವಣ್ಣ (Prajwal Revanna) ವಿಡಿಯೋ ಪ್ರಕರಣಕ್ಕೆ… Read More
ಮಂಡ್ಯ :ನೆನ್ನೆ ಮಳೆಯಿಂದಾಗಿ ಮರವೊಂದು ಕಾರಿನ ಮೇಲೆ ಬಿದ್ದ ಪರಿಣಾಮ ವ್ಯಕ್ತಿಯೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಡ್ಯ ನಗರದ ಜನರಲ್… Read More
This website uses cookies.
Leave a Comment