ಇದು ಆರ್ಥಿಕ ಬೆಳವಣಿಗೆ ಉತ್ತೇಜಿಸುವ ಮತ್ತು ಪ್ರಯಾಣ ಮೂಲಸೌಕರ್ಯವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಮಹತ್ವದ ಕ್ರಮವಾಗಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ.
ಪ್ರಯಾಣಿಕರಿಗೆ ಉಭಯ ನಗರಗಳ ನಡುವೆ ತ್ವರಿತ , ಸುರಕ್ಷಿತ ಮತ್ತು ಹೆಚ್ಚು ಆರಾಮದಾಯಕ ಪ್ರಯಾಣದ ಅನುಭವ ದೊರೆಯಲಿದೆ. ಈ ಮಾರ್ಗದಲ್ಲಿ ಪ್ರಸ್ತಾವಿತ ಮೆಟ್ರೋ ಮಾದರಿಯ ರೈಲು ಸಂಚಾರ ವ್ಯವಸ್ಥೆಗೆ ಅಸ್ತಿತ್ವದಲ್ಲಿರುವ ಟ್ರ್ಯಾಕ್ಗಳನ್ನು ಹೆಚ್ಚಿಸಬೇಕಾಗಿದೆ.
ಬೆಂಗಳೂರು-ಮೈಸೂರು , ಬಂಗಾರಪೇಟೆ-ಜೋಲಾರಪೇಟೆ ,ಬೆಂಗಳೂರು-ತುಮಕೂರು ವಿಭಾಗಗಳಲ್ಲಿ ರೈಲು ಹಳಿಯ ಚತುಷ್ಪಥ ಕಾಮಗಾರಿಗೆ ಅಂತಿಮ ಸ್ಥಳ ಸಮೀಕ್ಷೆಗೆ ರೈಲ್ವೆ ಮಂಡಳಿ ಗ್ರೀನ್ ಸಿಗ್ನಲ್ ನೀಡಲಾಗಿದೆ .
ಈ ಯೋಜನೆ ಪೂರ್ಣಗೊಂಡ ನಂತರ ಮೈಸೂರು-ಬೆಂಗಳೂರು ಮತ್ತು ಮೈಸೂರು ಇತರ ಸ್ಥಳಗಳಿಗೆ ಪ್ರತ್ಯೇಕವಾಗಿ ಕಾರ್ಯನಿರ್ವಹಿಸಲಿವೆ.
ಅಸ್ತಿತ್ವದಲ್ಲಿರುವ ಹಳಿಗಳ ಜೊತೆಗೆ ಈ ಯೋಜನೆಗಾಗಿ ಹೆಚ್ಚುವರಿ ಹಳಿಗಳನ್ನು ನಿರ್ಮಿಸಲಾಗುತ್ತದೆ. ರೈಲ್ವೆ ಮಂಡಳಿ ಅಧಿಕಾರಿಗಳು ಏಕಕಾಲದಲ್ಲಿ ವಿದ್ಯುದ್ದೀಕರಣ ಕಾಮಗಾರಿಗಳನ್ನೂ ಕೈಗೆತ್ತಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ .ರಾಜಸ್ಥಾನದಲ್ಲಿ 5ನೇ ಆರೋಪಿ ಲಲಿತ್ ಝಾ ಪತ್ತೆ
ಬೆಂಗಳೂರು ನಗರ ಮತ್ತು ಉಪ ನಗರಗಳ ನಡುವೆ ಪ್ರಯಾಣಿಕರ ಸಂಚಾರ ಸಂಪರ್ಕವನ್ನು ಗಣನೀಯವಾಗಿ ಹೆಚ್ಚಿಸುವ ನಿರೀಕ್ಷೆಯಿದೆ. ಉಭಯ ನಗರಗಳ ನಡುವಣ ಪ್ರಯಾಣಿಕರ ದಟ್ಟಣೆಯನ್ನು ನಿವಾರಿಸುವಲ್ಲಿ ಈ ರೈಲು ಯೋಜನೆಯು ಮಹತ್ವದ ಪಾತ್ರ ವಹಿಸಲಿದೆ ಎಂದು ನಿರೀಕ್ಷಿಸಲಾಗುತ್ತಿದೆ .
ನವದೆಹಲಿ ,ಮೇ 20 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,400 ರೂಪಾಯಿ ದಾಖಲಾಗಿದೆ. 24… Read More
ಪ್ರಕರಣದಿಂದ ಸ್ವಾರ್ಥ ರಾಜಕಾರಣಿಗಳಿಗೆ, ಕೆಲ ಮಾಧ್ಯಮಗಳಿಗೆ, ಗಂಜಿ ಗಿರಾಕಿಗಳಿಗೆ ಮಾತ್ರ ಲಾಭ ?! ಬರಗಾಲದಿಂದ ರಾಜ್ಯದಲ್ಲಿ ಆಗಿರುವ ಅನಾಹುತ ,… Read More
ಕುಂದಾಪುರ : ಮೇ 16 ರ ರಾತ್ರಿ ಗೋಪಾಡಿ ಗ್ರಾಮದ ಮೂಡುಗೋಪಾಡಿಯ ನಿವಾಸಿ ಜಯಂತಿ ಶೆಟ್ಟಿ (61) ಅವರ ಮೃತದೇಹ… Read More
2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು ತ್ರಿನಯನಿ ಸೀರಿಯಲ್ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು ನಟಿ ಪವಿತ್ರ… Read More
ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ , ಮುಂದಿನ ವರ್ಷದಿಂದ SSLC ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಲಾಗುವುದಿಲ್ಲ ಎಂದು… Read More
ಬೆಂಗಳೂರು : ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಸೀಕೆರೆ ಮೂಲದ ಕರಡಿಹಳ್ಳಿ… Read More
This website uses cookies.
Leave a Comment