Categories: Main News

12 ಐಪಿಎಸ್​ ಅಧಿಕಾರಿಗಳ ವರ್ಗಾವಣೆ – ರವಿ ಚನ್ನಣ್ಣನವರ ಸಿಐಡಿ ಎಸ್ಪಿ

ಸರ್ಕಾರ ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ‌ ಮಾಡಿದೆ . 12 ಐಪಿಎಸ್​ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ಸೂಪರ್ ಕಾಪ್ ಎನ್ನಿಸಿಕೊಂಡಿರುವ ರವಿ. ಡಿ. ಚನ್ನಣ್ಣನವರ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಸ್​ಪಿಯಿಂದ ಬೆಂಗಳೂರು ನಗರ ಸಿಐಡಿ ಎಸ್ಪಿ ಸ್ಥಾನಕ್ಕೆ ವರ್ಗಾವಣೆ ಮಾಡಲಾಗಿದೆ.

ವರ್ಗಾವಣೆಯಾದ ಅಧಿಕಾರಿಗಳ ವಿವರ :

  • ರವಿ ಡಿ ಚನ್ನಣ್ಣನವರ್- ಸಿಐಡಿ ಎಸ್​​ಪಿ, ಬೆಂಗಳೂರು
  • ಆರ್ ಚೇತನ್- ಎಸ್​​ಪಿ, ಮೈಸೂರು ಜಿಲ್ಲೆ
  • ಕಾರ್ತಿಕ್ ರೆಡ್ಡಿ- ಎಸ್​​ಪಿ, ವೈರ್​​ಲೆಸ್, ಬೆಂಗಳೂರು
  • ರಾಹುಲ್​​ ಕುಮಾರ್ ಶಹಾಪುರ್​ವಾದ್- ಎಸ್​​ಪಿ, ತುಮಕೂರು ಜಿಲ್ಲೆ
  • ಹನುಮಂತರಾಯ- ಎಸ್​​ಪಿ, ಹಾವೇರಿ ಜಿಲ್ಲೆ
  • ಎ.ಎನ್ ಪ್ರಕಾಶ್ ಗೌಡ- ಎಸ್​​ಪಿ, ಐಎಸ್​ಡಿ, ಬೆಂಗಳೂರು
  • ಕೆ.ಜಿ ದೇವರಾಜ್- ಎಸ್​​ಪಿ, ಸಿಐಡಿ, ಬೆಂಗಳೂರು
  • ಸಿ.ಬಿ ರಿಷ್ಯಂತ್- ಎಸ್​​ಪಿ, ದಾವಣಗೆರೆ ಜಿಲ್ಲೆ
  • ಕಿಶೋರ್ ಬಾಬು- ಎಸ್​ಪಿ, ಕೋಲಾರ ಜಿಲ್ಲೆ
  • ವಂಶಿಕೃಷ್ಣ- ಎಸ್​​ಪಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ
  • ಪ್ರದೀಪ್ ಗುಂಠಿ- ಡಿಸಿಪಿ, ಲಾ & ಆರ್ಡರ್, ಮೈಸೂರು
  • ಅಡ್ಡೂರು ಶ್ರೀನಿವಾಸುಲು- ಡಿಸಿಪಿ, ಲಾ & ಆರ್ಡರ್, ಕಲಬುರಗಿ ಜಿಲ್ಲೆ
Team Newsnap
Leave a Comment
Share
Published by
Team Newsnap

Recent Posts

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಸೆಪ್ಟೆಂಬರ್ 23 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 69,600 ರೂಪಾಯಿ ದಾಖಲಾಗಿದೆ. 24… Read More

September 23, 2024

ಬೆಂಗಳೂರಿನಲ್ಲಿ ಮಹಿಳೆಯನ್ನು 50 ತುಂಡಾಗಿ ಕತ್ತರಿಸಿ ಹತ್ಯೆ ಪ್ರಕರಣ: ಇಬ್ಬರು ವಶಕ್ಕೆ

ಬೆಂಗಳೂರು: ವೈಯಾಲಿಕಾವಲ್ ನ ಬಸಪ್ಪ ಗಾರ್ಡನ್ ಪೈಪ್ ಲೈನ್ ರಸ್ತೆಯ ಮನೆಯಲ್ಲಿ ನಡೆದ ಮಹಾಲಕ್ಷ್ಮಿ(29) ಹತ್ಯೆ ಪ್ರಕರಣದಲ್ಲಿ ಇಬ್ಬರು ಶಂಕಿತರನ್ನು… Read More

September 23, 2024

ಇಂದಿನಿಂದ ರಾಜ್ಯದಾದ್ಯಂತ 20 ಜಿಲ್ಲೆಗಳಲ್ಲಿ ಭಾರಿ ಮಳೆ

ಬೆಂಗಳೂರು: ರಾಜ್ಯದ 20 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿ ,ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ… Read More

September 23, 2024

ಬೆಂಗಳೂರಿನಲ್ಲಿ ಯುವಕನ ಮೇಲೆ ಆ್ಯಸಿಡ್ ದಾಳಿ

ಬೆಂಗಳೂರು: ದುಷ್ಕರ್ಮಿಗಳು ಯುವಕನ ಮೇಲೆ ಆ್ಯಸಿಡ್ ದಾಳಿ ನಡೆಸಿರುವ ಘಟನೆ ಕಾಮಾಕ್ಷಿಪಾಳ್ಯ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಉತ್ತರ ಭಾರತ ಮೂಲದ… Read More

September 23, 2024

ಸುಳ್ಳು ಸುದ್ದಿಗಳಿಗೆ ಬ್ರೇಕ್ ಹಾಕಿ : ಸಿ.ಎಂ.ಸಿದ್ದರಾಮಯ್ಯ

ಜನರ ಸಮಸ್ಯೆಗಳಿಗಿಂತ ಟಿವಿ ಚಾನಲ್ ಗಳಿಗೆ ಗಂಡ ಹೆಂಡ್ತಿ ಜಗಳಗಳ ಬಗ್ಗೆಯೇ ಹೆಚ್ಚು ಆಸಕ್ತಿ: ಸಿಎಂ ವ್ಯಂಗ್ಯ ಫೇಕ್ ನ್ಯೂಸ್… Read More

September 21, 2024

10 ವರ್ಷದ ಬಾಲಕ ಹೃದಯಘಾತದಿಂದ ಸಾವು

ಹಾಸನ: 10 ವರ್ಷದ ಬಾಲಕನೊಬ್ಬ ಹೃದಯಘಾತದಿಂದ ಸಾವನ್ನಪ್ಪಿರುವ ಘಟನೆ ಹಾಸನದ ಅಲೂರು ತಾಲೂಕಿನ ಚಿನ್ನಪುರದಲ್ಲಿ ನಡೆದಿದೆ. ಮೃತ ಬಾಲಕ ಸಚಿನ್‌… Read More

September 21, 2024