ರಾಜ್ಯ ಪೊಲೀಸ್ ಇಲಾಖೆಯ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡುತ್ತಿರುವ 13 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.
74 ಡಿವೈಎಸ್ಪಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊಡಡಿಸಿದೆ.
ರಾಜ್ಯ ವಿಧಾನ ಸಭಾ ಚುನಾವಣೆ ಸಮೀಪ ಬರುತ್ತಿರುವ ಹಿನ್ನೆಲೆಯಲ್ಲಿ ಚುನಾವಣೆ ಆಯೋಗದ ನಿರ್ದೇಶನದಂತೆ
‘ವರ್ಗಾವಣೆಯಾದ ಐಪಿಎಸ್ ಅಧಿಕಾರಿಗಳು :
- ಕಾರ್ತಿಕ್ ರೆಡ್ಡಿ – ರಾಮನಗರ ಎಸ್ಪಿ,
- ವಿನಾಯಕ್ ಪಾಟೀಲ್ – ಅಸಿಸ್ಟೆಂಟ್ ಇನ್
- ಸ್ಪೆಕ್ಟರ್ ಜನರಲ್ ಆಫ್ ಪೊಲೀಸ್, ಪೊಲೀಸ್ ಜನರಲ್,
- ಸಂತೋಷ್ ಬಾಬು – ಇಂಟೆಲಿಜೆನ್ಸ್.
- ದೇವರಾಜ್ – ಉತ್ತರ ವಿಭಾಗ
ಬೆಂಗಳೂರು ನಗರ, - ಸಿರಿಗೌರಿ – ಇಂಟರ್ನಲ್ ಸೆಕ್ಯೂರಿಟಿ ಡಿವಿಷನ್ (ಐಎಸ್ ಡಿ)
- ಟಿ.ಪಿ ಶಿವಕುಮಾರ್ – ಕೆಪಿಟಿಸಿಎಲ್,
- ಶೇಖರ್
ಎಚ್ – ಎಸ್ಪಿ, ಕಾನೂನು ಸುವ್ಯವಸ್ಥೆ ಬೆಳಗಾವಿ ಸಿಟಿ. - ಪದ್ಮಿನಿ ಸಾಹೋ – ಚಾಮರಾಜನಗರ ಎಸ್ಪಿ,
- ಪ್ರದೀಪ್ ಗುಂಟಿ – ಕಾರಾಗೃಹ ಇಲಾಖೆ,
- ಗೀತಾ ಎಂ. ಎಸ್ – ಟ್ರೈನಿಂಗ್ ಸ್ಕೂಲ್ ಮೈಸೂರು.
- ರಾಮರಾಜನ್ – ಕೊಡಗು – ಮಡಿಕೇರಿ ಎಸ್ಪಿ,
- ರವೀಂದ್ರ ಕಾಶಿನಾಥ್ – ಕಮ್ಯಾಂಡ್ ಸೆಂಟರ್ ಬೆಂಗಳೂರು ನಗರ
- ಅಯ್ಯಪ್ಪ ಎಂ. ಎ. ಇಂಟೆಲಿಜೆನ್ಸ್- ಈ ವಿಭಾಗಗಳಿಂದ ಇಷ್ಟು ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ