ರಾಜ್ಯ ಪೊಲೀಸ್ ಇಲಾಖೆಯ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡುತ್ತಿರುವ 13 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.
74 ಡಿವೈಎಸ್ಪಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊಡಡಿಸಿದೆ.
ರಾಜ್ಯ ವಿಧಾನ ಸಭಾ ಚುನಾವಣೆ ಸಮೀಪ ಬರುತ್ತಿರುವ ಹಿನ್ನೆಲೆಯಲ್ಲಿ ಚುನಾವಣೆ ಆಯೋಗದ ನಿರ್ದೇಶನದಂತೆ
‘ವರ್ಗಾವಣೆಯಾದ ಐಪಿಎಸ್ ಅಧಿಕಾರಿಗಳು :
- ಕಾರ್ತಿಕ್ ರೆಡ್ಡಿ – ರಾಮನಗರ ಎಸ್ಪಿ,
- ವಿನಾಯಕ್ ಪಾಟೀಲ್ – ಅಸಿಸ್ಟೆಂಟ್ ಇನ್
- ಸ್ಪೆಕ್ಟರ್ ಜನರಲ್ ಆಫ್ ಪೊಲೀಸ್, ಪೊಲೀಸ್ ಜನರಲ್,
- ಸಂತೋಷ್ ಬಾಬು – ಇಂಟೆಲಿಜೆನ್ಸ್.
- ದೇವರಾಜ್ – ಉತ್ತರ ವಿಭಾಗ
ಬೆಂಗಳೂರು ನಗರ, - ಸಿರಿಗೌರಿ – ಇಂಟರ್ನಲ್ ಸೆಕ್ಯೂರಿಟಿ ಡಿವಿಷನ್ (ಐಎಸ್ ಡಿ)
- ಟಿ.ಪಿ ಶಿವಕುಮಾರ್ – ಕೆಪಿಟಿಸಿಎಲ್,
- ಶೇಖರ್
ಎಚ್ – ಎಸ್ಪಿ, ಕಾನೂನು ಸುವ್ಯವಸ್ಥೆ ಬೆಳಗಾವಿ ಸಿಟಿ. - ಪದ್ಮಿನಿ ಸಾಹೋ – ಚಾಮರಾಜನಗರ ಎಸ್ಪಿ,
- ಪ್ರದೀಪ್ ಗುಂಟಿ – ಕಾರಾಗೃಹ ಇಲಾಖೆ,
- ಗೀತಾ ಎಂ. ಎಸ್ – ಟ್ರೈನಿಂಗ್ ಸ್ಕೂಲ್ ಮೈಸೂರು.
- ರಾಮರಾಜನ್ – ಕೊಡಗು – ಮಡಿಕೇರಿ ಎಸ್ಪಿ,
- ರವೀಂದ್ರ ಕಾಶಿನಾಥ್ – ಕಮ್ಯಾಂಡ್ ಸೆಂಟರ್ ಬೆಂಗಳೂರು ನಗರ
- ಅಯ್ಯಪ್ಪ ಎಂ. ಎ. ಇಂಟೆಲಿಜೆನ್ಸ್- ಈ ವಿಭಾಗಗಳಿಂದ ಇಷ್ಟು ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.
- ಮೂವರು ಯುವಕರು ರೈಲಿಗೆ ಸಿಲುಕಿ ದುರ್ಮರಣ
- ಕೊಳ್ಳೇಗಾಲ ಶಾಸಕ ಎ.ಆರ್.ಕೃಷ್ಣಮೂರ್ತಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
- ಚುನಾವಣಾ ಪ್ರಚಾರ ವೇದಿಕೆಯಲ್ಲೇ ಕುಸಿದ ಕೇಂದ್ರ ಸಚಿವ ಗಡ್ಕರಿ
- ರಾಹುಲ್ ಗಾಂಧಿ ‘ಪ್ರಧಾನಿಯಾಗಲು’ ಮೋದಿಗಿಂತ ಸಮರ್ಥರು : CM ಸಿದ್ದರಾಮಯ್ಯ
- 22 ಕೆಜಿ ಚಿನ್ನ, 6 ಕೋಟಿ ಮೌಲ್ಯದ ವಜ್ರ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಜಪ್ತಿ