ಬೆಂಗಳೂರು: ರಾಜ್ಯ ಸರ್ಕಾರ 16 ಮಂದಿ ಕೆ ಎ ಎಸ್ ಅಧಿಕಾರಿಗಳ ವರ್ಗಾವಣೆ ಮಾಡಿದೆ.
ಸರ್ಕಾರ ವರ್ಗಾವಣೆ ಅಧಿಸೂಚನೆ ಹೊರಡಿಸಿದೆ, ಸ್ಥಳ ನಿರೀಕ್ಷೆಯಲ್ಲಿದ್ದಂತ ಡಾ.ನಾಗರಾಜು ಎಸ್ ಅವರನ್ನು ಕರ್ನಾಟಕ ಮೇಲ್ಮನವಿ ನ್ಯಾಯಾಧೀಕರಣದ ರಿಜಿಸ್ಟಾರ್ ಆಗಿ ನೇಮಕ ಮಾಡಲಾಗಿದೆ.
ಇಸ್ಲಾವುದ್ದೀನ್ ಗದ್ಯಾಳ ಅವರನ್ನು ಬೆಂಗಳೂರಿನ ಭೂ ಉಸ್ತುವಾರಿ, ಯೋಜನೆ ಮತ್ತು ಇತರೆ ವಿಭಾಗದ ಹೆಚ್ಚುವರಿ ಪ್ರಾದೇಶಿಕ ಆಯುಕ್ತರನ್ನಾಗಿ ನಿಯೋಜಿಸಿದೆ.
ಸ್ಥಳ ನಿರೀಕ್ಷೆಯಲ್ಲಿದ್ದಂತ ರುದ್ದೇಶ್ ಎಸ್ ಎನ್ ಅವರನ್ನು ಶ್ರೀ ಕೃಷ್ಣದೇವರಾಯ ವಿವಿಯ ಆಡಳಿತ ವಿಭಾಗದ ಕುಲಸಚಿವರನ್ನಾಗಿ ವರ್ಗಾವಣೆ ಮಾಡಿದೆ.
ಜಿ.ವಿ ನಾಗರಾಜ್ ಅವರನ್ನು ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ ನಿಯಮಿತದ ಪ್ರಧಾನ ವ್ಯವಸ್ಥಾಪಕರನ್ನಾಗಿ ವರ್ಗಾವಣೆ ಮಾಡಿದೆ.
ರಾಜು ಮೊಗವೀರ ಕೆ ಎವರನ್ನು ಬಿಬಿಎಂಪಿಯ ಕೌನ್ಸಿಲ್ ಕಾರ್ಯದರ್ಶಿಯಾಗಿ, ಸಿದ್ರಾಮೇಶ್ವರ ಅವರನ್ನು ವಿಜಯನಗರ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ಮುಖ್ಯ ಆಡಳಿತಾಧಿಕಾರಿಯಾಗಿ ನಿಯೋಜಿಸಿದೆ.
16 ಕೆಎಎಸ್ ಅಧಿಕಾರಿಗಳ ವರ್ಗಾವಣೆ :
- ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಇಬ್ಬರು ಸರ್ಕಾರಿ ನೌಕರರು ಸಾವು
- Lok Sabha Election 2024 : ಕರ್ನಾಟಕದಲ್ಲಿ ಶೇ. 9.45% ರಷ್ಟು ಮತದಾನ
- ಪ್ರಜ್ವಲ್ ಮಾತ್ರವಲ್ಲ , ತುಂಬ ರಾಜಕಾರಣಿಗಳ ವಿಡಿಯೋಗಳು ಸದ್ಯದಲ್ಲೇ ಹೊರಬರಲಿದೆ : ಕೆ ಎಸ್ ಈಶ್ವರಪ್ಪ
- ರಾಜ್ಯ ಸರ್ಕಾರವೇ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹಾರಲು ಹೊಣೆ : ಪ್ರಧಾನಿ ನರೇಂದ್ರ ಮೋದಿ
- ಮಂಡ್ಯ : ಭಾರಿ ಮಳೆಗೆ ಕಾರಿನ ಮೇಲೆ ಮರ ಬಿದ್ದು ವ್ಯಕ್ತಿ ದುರ್ಮರಣ
- ಕರ್ತವ್ಯಕ್ಕೆ ತೆರಳುತ್ತಿದ್ದ ಚುನಾವಣಾ ಸಿಬ್ಬಂದಿ ಹೃದಯಾಘಾತದಿಂದ ಸಾವು