Categories: Main News

25 IPS ಅಧಿಕಾರಿಗಳ ವರ್ಗಾವಣೆ. ಮೈಸೂರು, ಮಂಡ್ಯ ಎಸ್​ಪಿ ಬದಲಾವಣೆ

ಬೆಂಗಳೂರು: ರಾಜ್ಯ ಸರ್ಕಾರ ಒಟ್ಟು 25 ಐಪಿಎಸ್​ ( IPS ) ಅಧಿಕಾರಿಗಳನ್ನು ತಕ್ಷಣ ಜಾರಿಗೆ ಬರುವಂತೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ವರ್ಗಾವಣೆಗೊಂಡ ಅಧಿಕಾರಿಗಳ ವಿವರ :

  1. ಲಾಭುರಾಮ್ – ಐಜಿಪಿ-ಕೇಂದ್ರ ವಲಯ, ಬೆಂಗಳೂರು
  2. ಡಾ. ಬಿ.ಆರ್​. ರವಿಕಾಂತೇಗೌಡ – ಐಜಿಪಿ, ಹೆಡ್ ಕ್ವಾಟರ್ಸ್ -01
  3. ಡಾ. ಕೆ. ತ್ಯಾಗರಾಜನ್​ – ಐಜಿಪಿ, ಆಂತರಿಕ ಭದ್ರತಾ ವಿಭಾಗ (ಐಎಸ್​ಡಿ)
  4. ಎನ್​. ಶಶಿಕುಮಾರ್ – ಕಮಿಷನರ್, ಹುಬ್ಬಳ್ಳಿ ಧಾರವಾಢ
  5. ಬಿ. ರಮೇಶ್ – ಡಿಐಜಿ-ಪೂರ್ವ ವಲಯ, ದಾವಣಗೆರೆ
  6. ಸೀಮಾ ಲಾಟ್ಕರ್ -ಕಮಿಷನರ್, ಮೈಸೂರು ನಗರ
  7. ರೇಣುಕಾ ಕೆ.ಸುಕುಮಾರ್ – ಎಐಜಿಪಿ, ಪೊಲೀಸ್ ಪ್ರಧಾನ ಕಚೇರಿ, ಬೆಂಗಳೂರು
  8. ಸಿ.ಕೆ.ಬಾಬಾ – ಎಸ್​ಪಿ, ಬೆಂಗಳೂರು ಗ್ರಾಮಾಂತರ
  9. ಎನ್​. ವಿಷ್ಣುವರ್ಧನ – ಎಸ್​ಪಿ, ಮೈಸೂರು ಜಿಲ್ಲೆ
  10. ಸುಮನ್.ಡಿ.ಪನೇಕರ್ -ಎಸ್​ಪಿ, ಬಿಎಂಟಿಎಫ್, ಬೆಂಗಳೂರು
  11. ಸಿ.ಬಿ. ರಿಷ್ಯಂತ್ – ಎಸ್​ಪಿ- ವೈರ್​ಲೆಸ್, ಬೆಂಗಳೂರು
  12. ಚನ್ನಬಸವಣ್ಣ ಲಂಗೋಟಿ – ಎಐಜಿಪಿ, ಆಡಳಿತ, ರಾಜ್ಯ ಪೊಲೀಸ್​ ಪ್ರಧಾನ ಕಚೇರಿ, ಬೆಂಗಳೂರು
  13. ನಾರಾಯಣ್. ಎಂ -ಎಸ್​ಪಿ, ಉತ್ತರ ಕನ್ನಡ ಜಿಲ್ಲೆ
  14. ಸಾರಾ ಫಾತೀಮಾ – ಡಿಸಿಪಿ, ಈಶಾನ್ಯ ವಿಭಾಗ
  15. ಅರುಣಾಂಗ್ಷು ಗಿರಿ – ಎಸ್​ಪಿ, ಸಿಐಡಿ, ಬೆಂಗಳೂರು
  16. ನಾಗೇಶ್ ಡಿ.ಎಲ್ – ಡಿಸಿಪಿ, ಸಿಎಆರ್​ಎಚ್, ಪ್ರಧಾನ ಕಚೇರಿ, ಬೆಂಗಳೂರು
  17. ಪದ್ಮಿನಿ ಸಾಹೋ – ಡಿಸಿಪಿ, ಆಡಳಿತ ವಿಭಾಗ, ಬೆಂಗಳೂರು
  18. ಪ್ರದೀಪ್ ಗುಟ್ಟಿ- ಎಸ್​ಪಿ, ಬೀದರ್ ಜಿಲ್ಲೆ
  19. ಯತೀಶ್ ಎನ್ – ಎಸ್​ಪಿ, ದಕ್ಷಿಣ ಕನ್ನಡ ಜಿಲ್ಲೆ
  20. ಮಲ್ಲಿಕಾರ್ಜುನ್ ಬಾಲದಂಡಿ – ಎಸ್​ಪಿ, ಮಂಡ್ಯ ಜಿಲ್ಲೆ
  21. ಶೋಭಾ ರಾಣಿ ವಿ.ಜೆ – ಎಸ್​ಪಿ, ಬಳ್ಳಾರಿ ಜಿಲ್ಲೆ
  22. ಕವಿತಾ ಬಿ.ಟಿ.- ಎಸ್​ಪಿ, ಚಾಮರಾಜನಗರ ಜಿಲ್ಲೆ
  23. ನಿಖಿಲ್ .ಬಿ – ಎಸ್​ಪಿ, ಕೋಲಾರ ಜಿಲ್ಲೆ
  24. ಕುಶಾಲ್ ಚುಕ್ಸಿಯಾ – ಎಸ್​ಪಿ, ಚಿಕ್ಕಬಳ್ಳಾಪುರ ಜಿಲ್ಲೆ
  25. ಮಹಾನಿಂಗ ನಂದಾಗಾನ್ವಿ – ಡಿಸಿಪಿ, ಹುಬ್ಬಳ್ಳಿ-ಧಾರವಾಡ
Team Newsnap
Leave a Comment

Recent Posts

ನಾನೇ ಚನ್ನಪಟ್ಟಣದ ಮೈತ್ರಿ ಅಭ್ಯರ್ಥಿ, ಅಧಿಕೃತ ಘೋಷಣೆ ಅಷ್ಟೇ ಬಾಕಿ : ಸಿ.ಪಿ.ಯೋಗೇಶ್ವರ್

ರಾಮನಗರ : ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ , ಚನ್ನಪಟ್ಟಣ ಉಪಚುನಾವಣೆಗೆ ನಾನೇ ಮೈತ್ರಿ ಅಭ್ಯರ್ಥಿ , ನಾನು ಸ್ಪರ್ಧಿಸುವಂತೆ ಹೆಚ್.ಡಿ.ಕುಮಾರಸ್ವಾಮಿ… Read More

July 5, 2024

KRS ಅಣೆಕಟ್ಟು ವ್ಯಾಪ್ತಿಯಲ್ಲಿ ಟ್ರಯಲ್ ಬ್ಲಾಸ್ಟ್ ವಿರೋಧಿಸಿ ಪ್ರತಿಭಟನೆ

ಮಂಡ್ಯ :ಜಿಲ್ಲೆಯ ಪಾಂಡವಪುರ ತಾಲೂಕಿನ ವಿವಾದಿತ ಬೇಬಿಬೆಟ್ಟದಲ್ಲಿ ಐದು ಕಡೆಗಳಲ್ಲಿ ಕುಳಿಗಳನ್ನು ಕೊರೆದು ಇನ್ನು ಎರಡು ಮೂರು ದಿನಗಳಲ್ಲಿ ಪರಿಕ್ಷಾರ್ಥ… Read More

July 5, 2024

ವರದಕ್ಷಿಣೆ ಕಿರುಕುಳಕ್ಕೆ ಸಿಲುಕಿದ ಯುವತಿ ಆತ್ಮಹತ್ಯೆಗೆ ಶರಣು

ಬೆಂಗಳೂರು: ಬೆಂಗಳೂರಿನ ಗಂಗಮ್ಮನ ಗುಡಿಯಲ್ಲಿ ಎರಡು ವರ್ಷದ ಹಿಂದೆ ಮದುವೆಯಾಗಿದ್ದ ಹುಡುಗಿಯೊಬ್ಬಳು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಎರಡು ವರ್ಷಗಳ… Read More

July 5, 2024

ಮೈಸೂರು ನೂತನ ಜಿಲ್ಲಾಧಿಕಾರಿಯಾಗಿ ಲಕ್ಷ್ಮಿ ಕಾಂತ ರೆಡ್ಡಿ. ಜಿ ಅಧಿಕಾರ ಸ್ವೀಕಾರ

ಮೈಸೂರು ನೂತನ ಜಿಲ್ಲಾಧಿಕಾರಿಯಾಗಿ ಲಕ್ಷ್ಮಿ ಕಾಂತ ರೆಡ್ಡಿ .ಜಿ ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು. ನಿರ್ಗಮಿತ ಜಿಲ್ಲಾಧಿಕಾರಿ… Read More

July 5, 2024

ಡಾ.ಬಿ.ಎನ್.ಗಂಗಾಧರ್ ರಾಷ್ಟ್ರೀಯ ವೈದ್ಯಕೀಯ ಆಯೋಗದ ಮುಖ್ಯಸ್ಥರಾಗಿ ನೇಮಕ

ಬೆಂಗಳೂರು : ಕನ್ನಡಿಗ ಡಾ.ಬಿ.ಎನ್ ಗಂಗಾಧರ್ ರಾಷ್ಟ್ರೀಯ ವೈದ್ಯಕೀಯ ಆಯೋಗದ ಮುಖ್ಯಸ್ಥರಾಗಿ ನೇಮಕಗೊಂಡಿದ್ದಾರೆ. ನಿಮ್ಹಾನ್ಸ್ (NIMHANS) ನಿರ್ದೇಶಕರಾಗಿ ಗಂಗಾಧರ್ ಅವರು… Read More

July 4, 2024

ಪರಿವ್ರಾಜಕ ವೀರ ಸಂನ್ಯಾಸಿ

ಇಂದು ವಿವೇಕಾನಂದರ ಪುಣ್ಯ ಸ್ಮರಣೆ ಆ ವ್ಯಕ್ತಿತ್ವ ಚಿರತಾರುಣ್ಯದ ಪ್ರತೀಕ! ಆ ವ್ಯಕ್ತಿತ್ವದ ಪ್ರತಿಯೊಂದು ಆಯಾಮವು, ಉತ್ಸಾಹದ, ಧೀರತೆಯ ಮತ್ತು… Read More

July 4, 2024