ರಾಜ್ಯಸರ್ಕಾರ 53 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ.
53 ಮಂದಿ ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮತ್ತು ಮುಂಬಡ್ತಿ ಮಾಡಲು ಸಿಎಂ ಸಮ್ಮತಿಸಿದ್ದಾರೆ
- ಅಲೋಕ್ ಮೋಹನ್, ಡಿಜಿಪಿ ಅಗ್ನಿ ಶಾಮಕ
- ಪ್ರತಾಪ್ ರೆಡ್ಡಿ, ಡಿಜಿಪಿಯಾಗಿ ಮುಂಬಡ್ತಿ, ಬೆಂಗಳೂರು ಕಮಿಷನರ್ ಆಗಿ ಮುಂದುವರಿಕೆ.
- ಪಂಕಜ್ ಕುಮಾರ್ ಠಾಕೂರ್, ಜಂಟಿನಿರ್ದೇಶಕರು, ಇಂಟೆಲಿಜೆನ್ಸ್ ಬ್ಯೂರೋ ದೆಹಲಿ.
ವರ್ಗಾವಣೆ ಮತ್ತು ಮುಂಬಡ್ತಿ
- ಮನೀಶ್ ಎಡಿಜಿಪಿ, ಬಂಧಿಖಾನೆ.
- ಸೌಮೆಂದು ಮುಖರ್ಜಿ, ಎಡಿಜಿಪಿ, ಕಂಪ್ಯೂಟರ್ ವಿಂಗ್
- ಚಂದ್ರಶೇಖರ್ ಹೆಚ್ಚುವರಿ ಪೊಲೀಸ್ ಆಯುಕ್ತ ಪೊಲೀಸ್ ಪೂರ್ವ ವಲಯ
- ಸತೀಶ್ ಕುಮಾರ್, ಐಜಿಪಿ ಕಲ್ಬುರ್ಗಿ
- ಅಭಿಷೇಕ್ ಘೋಯಲ್, ಐಜಿಪಿಯಾಗಿ ಮುಂಬಡ್ತಿ
- ರಮಣ್ ಗುಪ್ತಾ, ಐಜಿಪಿ ಬೆಳಗಾವಿ ವಲಯ
- ಕೌಶಲೇಂದ್ರ ಕುಮಾರ್, ಐಜಿಪಿಯಾಗಿ ಮುಂಬಡ್ತಿ
- ರವಿಕಾಂತೇಗೌಡ, ಐಜಿಪಿ ಕೇಂದ್ರವಲಯ
- ಸಿದ್ದರಾಮಪ್ಪ, ಐಜಿಪಿಯಾಗಿ ಮುಂಬಡ್ತಿ
- ಬಿ.ಎಸ್.ಲೋಕೇಶ್ ಕುಮಾರ್, ಐಜಿಪಿಯಾಗಿ ಮುಂಬಡ್ತಿ
- ಕೆ.ಟಿ.ಬಾಲಕೃಷ್ಣ, ಐಜಿಪಿಯಾಗಿ ಮುಂಬಡ್ತಿ
- ತಾಯಿಯ ಶವದೊಂದಿಗೆ 4 ದಿನ ಕಳೆದ ಪುತ್ರಿಯೂ ವಿಧಿವಶ
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ