Main News

53 ಮಂದಿ ಹಿರಿಯ IPS ಅಧಿಕಾರಿಗಳ ವರ್ಗಾವಣೆ- ಕೆಲವು ಅಧಿಕಾರಿಗಳಿಗೆ ಮುಂಬಡ್ತಿ

ರಾಜ್ಯಸರ್ಕಾರ 53 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ.

53 ಮಂದಿ ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮತ್ತು ಮುಂಬಡ್ತಿ ಮಾಡಲು ಸಿಎಂ ಸಮ್ಮತಿಸಿದ್ದಾರೆ

  • ಅಲೋಕ್ ಮೋಹನ್, ಡಿಜಿಪಿ ಅಗ್ನಿ ಶಾಮಕ
  • ಪ್ರತಾಪ್ ರೆಡ್ಡಿ, ಡಿಜಿಪಿಯಾಗಿ ಮುಂಬಡ್ತಿ, ಬೆಂಗಳೂರು ಕಮಿಷನರ್ ಆಗಿ ಮುಂದುವರಿಕೆ.
  • ಪಂಕಜ್ ಕುಮಾರ್ ಠಾಕೂರ್, ಜಂಟಿನಿರ್ದೇಶಕರು, ಇಂಟೆಲಿಜೆನ್ಸ್ ಬ್ಯೂರೋ ದೆಹಲಿ.

ವರ್ಗಾವಣೆ ಮತ್ತು ಮುಂಬಡ್ತಿ

  • ಮನೀಶ್ ಎಡಿಜಿಪಿ, ಬಂಧಿಖಾನೆ.
  • ಸೌಮೆಂದು ಮುಖರ್ಜಿ, ಎಡಿಜಿಪಿ, ಕಂಪ್ಯೂಟರ್ ವಿಂಗ್
  • ಚಂದ್ರಶೇಖರ್ ಹೆಚ್ಚುವರಿ ಪೊಲೀಸ್ ಆಯುಕ್ತ ಪೊಲೀಸ್ ಪೂರ್ವ ವಲಯ
  • ಸತೀಶ್ ಕುಮಾರ್, ಐಜಿಪಿ ಕಲ್ಬುರ್ಗಿ
  • ಅಭಿಷೇಕ್ ಘೋಯಲ್, ಐಜಿಪಿಯಾಗಿ ಮುಂಬಡ್ತಿ
  • ರಮಣ್ ಗುಪ್ತಾ, ಐಜಿಪಿ ಬೆಳಗಾವಿ ವಲಯ
  • ಕೌಶಲೇಂದ್ರ ಕುಮಾರ್, ಐಜಿಪಿಯಾಗಿ ಮುಂಬಡ್ತಿ
  • ರವಿಕಾಂತೇಗೌಡ, ಐಜಿಪಿ ಕೇಂದ್ರವಲಯ
  • ಸಿದ್ದರಾಮಪ್ಪ, ಐಜಿಪಿಯಾಗಿ ಮುಂಬಡ್ತಿ
  • ಬಿ.ಎಸ್.ಲೋಕೇಶ್ ಕುಮಾರ್, ಐಜಿಪಿಯಾಗಿ ಮುಂಬಡ್ತಿ
  • ಕೆ.ಟಿ.ಬಾಲಕೃಷ್ಣ, ಐಜಿಪಿಯಾಗಿ ಮುಂಬಡ್ತಿ
Team Newsnap
Leave a Comment
Share
Published by
Team Newsnap

Recent Posts

ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಇಬ್ಬರು ಸರ್ಕಾರಿ ನೌಕರರು ಸಾವು

ಬೆಂಗಳೂರು : ಸೋಮವಾರ ಬಾಗಲಕೋಟೆ ಮತ್ತು ಬೀದರ್ ಜಿಲ್ಲೆಗಳಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜಿತರಾಗಿದ್ದ ಸರ್ಕಾರಿ ಶಾಲಾ ಮುಖ್ಯೋಪಾಧ್ಯಾಯರು ಮತ್ತು ಸಹಾಯಕ… Read More

May 7, 2024

Lok Sabha Election 2024 : ಕರ್ನಾಟಕದಲ್ಲಿ ಶೇ. 9.45% ರಷ್ಟು ಮತದಾನ

ನವದೆಹಲಿ : ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯ ಮೂರನೇ ಹಂತದ ಮತದಾನದಲ್ಲಿ ಶೇ. 9.45% ರಷ್ಟು ಮತದಾನವಾಗಿದೆ ಎಂದು ಎಂದು ಚುನಾವಣಾ… Read More

May 7, 2024

ಪ್ರಜ್ವಲ್‌ ಮಾತ್ರವಲ್ಲ , ತುಂಬ ರಾಜಕಾರಣಿಗಳ ವಿಡಿಯೋಗಳು ಸದ್ಯದಲ್ಲೇ ಹೊರಬರಲಿದೆ : ಕೆ ಎಸ್‌ ಈಶ್ವರಪ್ಪ

ಶಿವಮೊಗ್ಗ : ರಾಷ್ಟ್ರ ಮಟ್ಟದಲ್ಲಿ ಹಾಸನದ ಹಾಲಿ ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ ಡ್ರೈ ಪ್ರಕರಣ ಸದ್ದು ಮಾಡುತ್ತಿದ್ದು, ಪ್ರಜ್ವಲ್‌… Read More

May 7, 2024

ರಾಜ್ಯ ಸರ್ಕಾರವೇ ಪ್ರಜ್ವಲ್‌ ರೇವಣ್ಣ ವಿದೇಶಕ್ಕೆ ಹಾರಲು ಹೊಣೆ : ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (PM Narendra Modi) ಮೊದಲ ಬಾರಿಗೆ ಪ್ರಜ್ವಲ್ ರೇವಣ್ಣ (Prajwal Revanna) ವಿಡಿಯೋ ಪ್ರಕರಣಕ್ಕೆ… Read More

May 7, 2024

ಮಂಡ್ಯ : ಭಾರಿ ಮಳೆಗೆ ಕಾರಿನ ಮೇಲೆ ಮರ ಬಿದ್ದು ವ್ಯಕ್ತಿ ದುರ್ಮರಣ

ಮಂಡ್ಯ :ನೆನ್ನೆ ಮಳೆಯಿಂದಾಗಿ ಮರವೊಂದು ಕಾರಿನ ಮೇಲೆ ಬಿದ್ದ ಪರಿಣಾಮ ವ್ಯಕ್ತಿಯೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಡ್ಯ ನಗರದ ಜನರಲ್… Read More

May 7, 2024

ಕರ್ತವ್ಯಕ್ಕೆ ತೆರಳುತ್ತಿದ್ದ ಚುನಾವಣಾ ಸಿಬ್ಬಂದಿ ಹೃದಯಾಘಾತದಿಂದ ಸಾವು

ಬಾಗಲಕೋಟೆ : ಬಾಗಲಕೋಟೆ ಜಿಲ್ಲೆಯಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಸಿಬ್ಬಂದಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಗೋವಿಂದಪ್ಪ ಸಿದ್ದಾಪುರ ಎಂಬುವರು… Read More

May 6, 2024